ಭಟ್ಕಳ: ಬಹಿರ್ದೆಸೆ ಹೋಗಿ ಬರುವ ವೇಳೆ ರೈಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಬಸ್ತಿ ರೈಲ್ವೆ ಬ್ರಿಡ್ಜ್ ಸಮೀಪ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ನಾಯ್ಕ ಎಂದು ತಿಳಿದು ಬಂದಿದ್ದು. ಈತ ಸಾರಾಯಿ ಕುಡಿಯುವ ಚಟಕ್ಕೆ ದಾಸನಾಗಿದ್ದು. ಮಂಗಳವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಯಿಂದ ಬಹಿರ್ದೆಸೆ ಹೋಗಿ ಬರುವ ವೇಳೆ ಹೋದವನು ಬಸ್ತಿ ರೈಲ್ವೆ ಬ್ರಿಡ್ಜ್ ನ ಹಳಿಯ ಮೇಲೆ ಮನೆಗೆ ನಡೆದುಕೊಂಡು ಬರುವ ವೇಳೆ ಯಾವುದೋ … [Read more...] about ಬಸ್ತಿ ರೈಲ್ವೆ ಬ್ರಿಡ್ಜ್ ಸಮೀಪ ರೈಲು ಬಡಿದು ವ್ಯಕ್ತಿಯೊಬ್ಬ ಸಾವು
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಹನುಮಂತ ಎಂ. ಪೈಗೆ ಶ್ರದ್ದಾಂಜಲಿ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ ಭಾಗಿ
ಶರಣರ ಗುಣವನ್ನು ಮರಣದಲ್ಲಿ ನೋಡು ಎನ್ನುವ ದಾಸೋಕ್ತಿ ಇದೆ. ಅದರಲ್ಲಿ ಭಟ್ಕಳದ ಪುತ್ತಣ್ಣ ಸಂಸಾರಿಯಾಗಿದ್ದ ಸನ್ಯಾಸಿಯಾಗಿದ್ದು ಎಲ್ಲಾ ಸಮುದಾಯವನ್ನು ಪ್ರೀತಿಯಿಂದ ಕಂಡವರು ಎಂದು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ಹೇಳಿದರು.ಅವರು ಭಟ್ಕಳದಲ್ಲಿ ಹನುಮಂತ ಎಮ್ ಪೈ(ಪುತ್ತಣ್ಣ) ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಾರು ಶರಣರಾಗುತ್ತಾರೆ, ಯಾರು ಜವಾಬ್ದಾರಿಯನ್ನು ಪಾಲಿಸುತ್ತಾರೆ.ಅವರ ಜೀವನವನ್ನು ಮರಣದಲ್ಲಿ ನೋಡಬೇಕು. … [Read more...] about ಹನುಮಂತ ಎಂ. ಪೈಗೆ ಶ್ರದ್ದಾಂಜಲಿ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ ಭಾಗಿ
ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು
ಭಟ್ಕಳ: ಚಲಿಸುತ್ತಿದ್ದ ರೈಲೊಂದು ವ್ಯಕ್ತಿಯೋರ್ವರಿಗೆ ಬಡಿದು ಸಾವನ್ನಪ್ಪಿದ ಘಟನೆ ತಾಲೂಕಿನ ಬಸ್ತಿಯಲ್ಲಿನ ಜ್ಯೋತಿ ವೈನ್ ಸಾಪ್ ಸಮೀಪದ ರೈಲ್ವೆ ಹಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ಬಾಕಡ ಬಸ್ತಿಯ ಬಾಕಡ ಕೇರಿ ನಿವಾಸಿ ಎಂದು ತಿಳಿದು ಬಂದಿದ್ದು ಈತ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಈತ ಮನೆಯಲ್ಲಿ ಬಸ್ತಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವನು ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯ ಅವಧಿಯಲ್ಲಿ ಬಸ್ತಿಯಲ್ಲಿರುವ ಜ್ಯೋತಿ ವೈನ್ ಸಾಪ್ ಸಮೀಪದಲ್ಲಿನ … [Read more...] about ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು
ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ
ಭಟ್ಕಳ: ವರ್ಷಂಪ್ರತಿ ಆಚರಿಸುವಂತ ಗಣೇಶೋತ್ಸವಈ ವರ್ಷವು ಸಹ ತಾಲೂಕಿನಾದ್ಯಂತ ಗಣೇಶ ಚತುರ್ಥೀಯನ್ನು ಸಂಭ್ರಮದ ಸಾಂಪ್ರದಾಯಿಕ,ಕಳೆದೆರಡು ವರ್ಷಗಳಿಂದ ತೀವ್ರ ಆತಂಕ ಸೃಷ್ಟಿಸಿ ಎಲ್ಲೆಡೆ ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ,ಸಾಂಸ್ಕೃತಿಕ ಸ್ವಾತಂತ್ರ್ಯವನ್ನೇ ಕಸಿದುಕೊಂಡಿರುವ ಕರೋಣ ವೈರಾಣು ಕಾಯಿಲೆಯ ಪರಿಣಾಮ,ಭಟ್ಕಳ ತಾಲ್ಲೂಕಿನ ನಲ್ಲಿ ಕಳೆ ತೀರಾ ಮಂದವಾಗಿದೆ.ಸಂಕಷ್ಟ ಹರಣ ವಿಘ್ನ ನಿವಾರಕ ಎಂದೆ ಖ್ಯಾತಿ ಪಡೆದಿರುವ ವಿಘ್ನ ನಿವಾರಕ ಗಣೇಶ ಚತುರ್ಥೀಯನ್ನು ಸಮಸ್ಥ ಭಕ್ತವೃಂದವು … [Read more...] about ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ
ಡಿವೈಡರ್ಗೆ ಡಿಕ್ಕಿ ;ಚಾಲಕ ಸಾವು
ಭಟ್ಕಳ: ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬರುತ್ತಿದ್ದ ಕಾರೊಂದು ಮುರುಡೇಶ್ವರ ಇಂದ್ರಪ್ರಸ್ತ ಹೋಟೆಲ್ ಇದುರಿನ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ .ಸೆಪ್ಟೆಂಬರ್ 7ರಂದು ಯಾದಗಿರಿಯಿಂದ ಪ್ರವಾಸಕ್ಕೆ ಹೊರಟ ತಂಡ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಡಿಕೇರಿ,ಉಡುಪಿ ಕಡೆಗಳಲ್ಲಿ ಪ್ರವಾಸ ಮುಗಿಸಿ ನಿನ್ನೆ ರಾತ್ರಿ ಮುರುಡೇಶ್ವರಕ್ಕೆ ಬರುತ್ತಿದ್ದ ವೇಳೆ ಭಟ್ಕಳ ದಾಟಿ ಬಸ್ತಿ ಮಾರ್ಗವಾಗಿ ಒಲಗ ಮಂಟಪ ದಾಟಿ … [Read more...] about ಡಿವೈಡರ್ಗೆ ಡಿಕ್ಕಿ ;ಚಾಲಕ ಸಾವು




