• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Bhatkal News | Bhatkal Local & Live News in Kannada

We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.

Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.

As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.

ಪರಿಹಾರ ಸಭೆಯಲ್ಲಿ ಸಚಿವರ ಎದುರೇ ತಹಸೀಲ್ದಾರ್ ಸುಮಂತ್ ಅವರಿಗೆ ಗದರಿಸಿದ ಶಾಸಕ ಸುನೀಲ್ ನಾಯ್ಕ

September 28, 2022 by Sachin Hegde Leave a Comment

ಭಟ್ಕಳ- ಭಟ್ಕಳದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಕರೆದ ನೆರೆ ಪರಿಹಾರ ವಿತರಣೆ ಪ್ರಗತಿ ವೀಕ್ಷಣೆ ಸಭೆಯಲ್ಲಿ ಭಟ್ಕಳ ಶಾಸಕ ಸುನೀಲ್ ನಾಯ್ಕ್ ಅವರು ಪ್ರಾಮಾಣಿಕವಾಗಿ , ಕಾನೂನು ಭದ್ದವಾಗಿ ತನ್ನ ಕಾರ್ಯ ನಿರ್ವಹಿಸಿದ ತಹಸೀಲ್ದಾರ್ ಸುಮಂತ ಅವರಿಗೆ ಸಚಿವರ ಎದುರು ನನ್ನ ಫೋನ್ ಕರೆಗೆ ಯಾಕೆ ಬೆಲೆ ಕೊಡುತ್ತಿಲ್ಲ, ನಾನು ಹೇಳಿದ ಕೆಲಸ ಯಾಕೆ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡು ಗದರಿಸಿದರು.ನಂತರ … [Read more...] about ಪರಿಹಾರ ಸಭೆಯಲ್ಲಿ ಸಚಿವರ ಎದುರೇ ತಹಸೀಲ್ದಾರ್ ಸುಮಂತ್ ಅವರಿಗೆ ಗದರಿಸಿದ ಶಾಸಕ ಸುನೀಲ್ ನಾಯ್ಕ

ಕೇರಳದಲ್ಲಿ ನಡೆದ ಅಕಾಡೆಮಿ ಕಾರ್ಯಾಗಾರದಲ್ಲಿ ಉಮೇಶ ಮುಂಡಳ್ಳಿ ಭಾವಗೀತೆ ಲೋಕಾರ್ಪಣೆ

September 26, 2022 by Deepika Leave a Comment

ಭಟ್ಕಳ- ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು , ಕಾಸರಗೊಡು ಜಿಲ್ಲಾ ಲೇಖಕರ ಸಂಘ ಹಾಗೂ ಶಂಕರಾಚಾರ್ಯ ಸಂಸ್ಥಾನ ಮಠ ಕಾಸರಗೋಡು ಇವರು ಮೂರು ದಿನಗಳ ಕಾಲ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ಕಾವ್ಯ ಕಾರ್ಯಾಗಾರದಲ್ಲಿ ಜಿಲ್ಲೆಯ ಭಾವ ಕವಿ ಉಮೇಶ ಮುಂಡಳ್ಳಿ ಅವರ ಹೊಸ ಭಾವಗೀತೆ ಇಂದು ಲೋಕಾರ್ಪಣೆ ಗೊಂಡಿದೆ.ಮುಂಡಳ್ಳಿಯವರು ಸಾಹಿತ್ಯ ರಚಿಸಿ ಸ್ವರಸಂಯೋಜನೆ ಮಾಡಿ ಹಾಡಿರುವ ಹೊಸ … [Read more...] about ಕೇರಳದಲ್ಲಿ ನಡೆದ ಅಕಾಡೆಮಿ ಕಾರ್ಯಾಗಾರದಲ್ಲಿ ಉಮೇಶ ಮುಂಡಳ್ಳಿ ಭಾವಗೀತೆ ಲೋಕಾರ್ಪಣೆ

ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

September 25, 2022 by bkl news Leave a Comment

ಭಟ್ಕಳ : ಗುಳ್ಮಿ ಕ್ರಾಸ್ ಆಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು  ಡಿವೈಎಸ್ಪಿ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನಡೆದಿದೆ.ಬಂಧಿತ ಆರೋಪಿ ಸಯ್ಯದ್ ಮುಸಾ ಸಯ್ಯದ್ ಅಹ್ಮದ್ ತಲಾಹಸ್ಟ್ರೀಟ್ ಹನಿಫಾಬಾದ್ ಹೆಬಳೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಅಕ್ರಮವಾಗಿ ಒಟ್ಟು ಸುಮಾರು 2,500 ರೂಪಾಯಿ ಬೆಲೆಬಾಳುವ 209 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತಾಬಾದಲ್ಲಿಟ್ಟುಕೊಂಡು … [Read more...] about ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು

September 24, 2022 by bkl news Leave a Comment

ಭಟ್ಕಳ:  ತಾಲೂಕಿನ ಬೈಪಾಸ್ ಸಮೀಪ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಿಪ್ಪಿದ್ದು ಮೂವರು ಗಾಯಾಗಿದ್ದಿದ್ದಾರೆ.ಮೃತ ವ್ಯಕ್ತಿಯನ್ನು ಉನೈಜ್‌ ಹಮ್ಜದ  ಖತೀಬ್ (20)  ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು … [Read more...] about ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು

ಮುರ್ಡೇಶ್ವರ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ;ಇಬ್ಬರ ಬಂಧನ

September 19, 2022 by bkl news Leave a Comment

ಭಟ್ಕಳ:  ಶಿವಕೃಪ ಲಾಡ್ಜವೊಂದರಲ್ಲಿ ವೇಷ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಇಬ್ಬರ ಬಂಧನ ಮಾಡಿದ್ದು ಓರ್ವ ಪರಾರಿಯಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ನಾಗರಾಜ ಮಂಜುನಾಥ ಮೊಗೇರ ಇನ್ನೋರ್ವ ಮಯೂರ ಎಂದು ತಿಳಿದು ಬಂದಿದೆ. ಪರಾರಿಯಾದ ಆರೋಪಿಯನ್ನು ಶಿವಪ್ರಸಾದ್ ರಾವ್ ಎಂದು ತಿಳಿದು ಬಂದಿದೆ.ಇವರು ತಮ್ಮ ಲಾಭಗೊಸ್ಕರ ನೊಂದ ಮಹಿಳೆಯರನ್ನು ಕರೆಸಿ ಮುರುಡೇಶ್ವರ ಶಿವಕೃಪ ಲಾಡ್ಜನಲ್ಲಿ … [Read more...] about ಮುರ್ಡೇಶ್ವರ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ;ಇಬ್ಬರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar