ಭಟ್ಕಳ: ತಾಲೂಕಿನ ಜಾಲಿರೋಡ್ ಅರ್ಶದ್ಕ್ಯಾಶ್ಯೂ ಇಂಡಸ್ಟ್ರೀಯಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೋರ್ವನಿಗೆ ಪಿಎಫ್ (ಎಂಫ್ಲಾ ಯೀಸ್ ಪ್ರಾವಿ ಡೆಂಟ್ ಫಂಡ್) ಹಣವನ್ನು ದೊರ ಕಿಸಿ ಕೊಡಲು ನಕಲಿ ದಾಖಲೆ ಪತ್ರವನ್ನು ಸೃಷ್ಟಿಸಿದ್ದ ಆರೋಪದ ಮೇರೆಗೆ ಭಟ್ಕಳ ಶಹರ ಠಾಣಾ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಮುಂಡಳ್ಳಿಯ ರಾಜೇಶ ದೇವಡಿಗ (30) ಎಂದು ಗುರುತಿಸಲಾಗಿದ್ದು, ಈತನಿಂದ ವಿವಿಧ ಪ್ರೌಢಶಾಲೆ, ಕಂಪನಿಗಳ ಸೀಲ್ಗಳನ್ನು … [Read more...] about ನಕಲಿ ದಾಖಲೆ ಪತ್ರ ಸೃಷ್ಟಿಸುತ್ತಿದ್ದ ಆರೋಪಿಯ ಬಂಧನ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಆಮ್ ಆದಮಿ ಪಾರ್ಟಿ (ಆಪ್) ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಾಧ್ಯಕ್ಷರನ್ನಾಗಿ ಭಟ್ಕಳದ ಅಬ್ದುಲ್ ನಾಶೀರ್ ಶೈಖ್ ಆಯ್ಕೆ
ಭಟ್ಕಳ- ಆಮ್ ಆದಮಿ ಪಾರ್ಟಿ (ಆಪ್) ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಾಧ್ಯಕ್ಷರನ್ನಾಗಿ ಭಟ್ಕಳದ ಅಬ್ದುಲ್ ನಾಶೀರ್ ಶೈಖ್ ಅವರನ್ನು ಜಿಲ್ಲಾಧ್ಯಕ್ಷರಾದ ಮಂಕಿಯ ಬಾಲಕೃಷ್ಣ ಅವರ ಸೂಚನೆ ಮೇರೆಗೆ ಆಪ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾದ ಪ್ರಥ್ವಿ ರೆಡ್ಡಿ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೆತ್ರದಲ್ಲಿ ಆಪ್ ಪಾರ್ಟಿಯನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ. ಭಟ್ಕಳ- ಹೊನ್ನಾವರ ವಿಧಾನಸಭಾ … [Read more...] about ಆಮ್ ಆದಮಿ ಪಾರ್ಟಿ (ಆಪ್) ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಾಧ್ಯಕ್ಷರನ್ನಾಗಿ ಭಟ್ಕಳದ ಅಬ್ದುಲ್ ನಾಶೀರ್ ಶೈಖ್ ಆಯ್ಕೆ
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ ಸದನದಲ್ಲಿ ರೂಪಾಲಿ ನಾಯ್ಕ ಪ್ರಶ್ನೆ ಗೆ ಅವಕಾಶ ನೀಡದ ಕಾಗೇರಿ- ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಖಂಡನೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ವಿಷಯವಾಗಿ ಕಾರವಾರ ಶಾಸಕಿ ರೂಪಾಲಿ ನಾಯ್ಕಅವರು ಗುರುವಾರ ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯಲು ಪ್ರಶ್ನೆ ಕೇಳಿ ದ್ವನಿ ಎತ್ತಿದಾಗ , ನಮ್ಮ ಜಿಲ್ಲೆಯ ಅವರೇ ಆದ ಸಬಾಧ್ಯಕ್ಷರು , ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ವಿಶವೇಶ್ವರ್ ಹೆಗಡೆ ಕಾಗೇರಿ ಅವರು ರೂಪಾಲಿ ನಾಯ್ಕ ಅವರಿಗೆ ಮಾತನಾಡಲು ಅವಕಾಶ ನೀಡದೆ , ಉತ್ತರ ಕನ್ನಡ ಜಿಲ್ಲೆಯ ಜನರ ಧ್ವನಿಯನ್ನು ಮೊಟಕುಗೊಳಿಸಿದ ಕಾಗೇರಿ … [Read more...] about ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ ಸದನದಲ್ಲಿ ರೂಪಾಲಿ ನಾಯ್ಕ ಪ್ರಶ್ನೆ ಗೆ ಅವಕಾಶ ನೀಡದ ಕಾಗೇರಿ- ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಖಂಡನೆ
ಬೆಳ್ಳಂಬೆಳಿಗ್ಗೆ ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ; ಇಬ್ಬರ ಬಂಧನ!!
ಭಟ್ಕಳ: ಬೆಳ್ಳಂಬೆಳಿಗ್ಗೆ ಸುಮಾರು 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊAಡ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ವಿವಿಧ ಪ್ರಕರಣಗಳ ಆರೋಪಿಗಳು ಹಾಗೂ ಅವರ ಸಹಚರರ ಮನೆಗಳಲ್ಲಿ ತಪಾಸಣೆ ಕೈಗೊಂಡಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದ್ರಿನಾಥ್ ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ … [Read more...] about ಬೆಳ್ಳಂಬೆಳಿಗ್ಗೆ ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ; ಇಬ್ಬರ ಬಂಧನ!!
ಭಟ್ಕಳ ಬಿ.ಎಸ್.ಎನ್.ಡಿ ಪಿ ಘಟಕದಿಂದ ಪಿ.ಯು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಭಟ್ಕಳ: ನಾರಾಯಣಗುರು ಅವರ 168 ಜಯಂತಿಯ ಪ್ರಯುಕ್ತ ತಾಲೂಕು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನ ಸಂಘ,ಭಟ್ಕಳ ಇದರ ವತಿಯಿಂದ ಇತ್ತೀಚಿಗೆ ನಗರದ ಸಿದ್ದಾರ್ಥ ಕಾಲೇಜಿನಲ್ಲಿ ಪಿ.ಯು. ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ನಗರದ ಡಿ.ನ್ಯೂ ಇಂಗ್ಲೀಷ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಎಂ. ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾಳೆ.ಶಿರಾಲಿಯ ಜನತಾ ವಿದ್ಯಾಲಯದ ರೇನಿಷಾ ರೋಡ್ರಿಗಸ್ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಭಟ್ಕಳದ ಸಿದ್ದಾರ್ಥ … [Read more...] about ಭಟ್ಕಳ ಬಿ.ಎಸ್.ಎನ್.ಡಿ ಪಿ ಘಟಕದಿಂದ ಪಿ.ಯು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ