ಭಟ್ಕಳ : ತಾಲ್ಲೂಕಾ ವ್ಯಾಪ್ತಿಯಲ್ಲಿ ಕಾರ್ಯ-ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ, ಕೋವಿಡ್ ಸೋಂಕಿತರ ಆರೋಗ್ಯದ ಮೇಲೆ ನಿಗಾ ಇಡಲು, ಅವಶ್ಯ ಸಲಕರಣೆಗಳಾದ ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಗಳನ್ನು ಹೆಸ್ಕಾಂ ಭಟ್ಕಳ ಉಪ-ವಿಭಾಗದಿಂದ ತಾಲೂಕಾ ಆರೋಗ್ಯಾಧಿಕಾರಿ ಅವರಿಗೆ ಹಸ್ತಾಂತರಿಸಿದರು.ಸುಮಾರು 28,000 ಸಾವಿರ ಮೌಲ್ಯದ ಹತ್ತು ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಗಳನ್ನು ಹೆಸ್ಕಾಂ ಭಟ್ಕಳ ಉಪ-ವಿಭಾಗದ ಅಧಿಕಾರಿಗಳ, ಸಿಬ್ಬಂದಿಗಳ ಹಾಗೂ … [Read more...] about ಹೆಸ್ಕಾಂ ಭಟ್ಕಳ ಉಪವಿಭಾಗದಿಂದ ಆಶಾ ಕಾರ್ಯಕರ್ತರಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಹಸ್ತಾಂತರ’
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಭಟ್ಕಳದಲ್ಲಿ ಹೆದ್ದಾರಿ ಅಗಲೀಕರಣದ ಸಮಸ್ಯೆಗೆ ದೇಶಪಾಂಡೆ ಅವರೇ ಹೊಣೆ’ ನಿಮ್ಮ ತಪ್ಪನ್ನು ದಾಖಲೆ ಸಮೇತ ಎದುರು ಬರಲು ಸಿದ್ದ- ಶಾಸಕ ಸುನೀಲ ನಾಯ್ಕ’
ಭಟ್ಕಳ: ಭಟ್ಕಳ ಶಾಸಕರಿಗೆ ತಿಳುವಳಿಕೆ ಕಡಿಮೆ ಹೊಸದಾಗಿ ಆಯ್ಕೆಯಾದ ಶಾಸಕರಾಗಿದ್ದಕ್ಕೆ ಅನುಭವವಿಲ್ಲ ಹಾಗೂ ಪ್ರಚಾರಕ್ಕೆ ಹೇಳಿಕೆ ನೀಡಿರಬಹುದು ಎಂದು ಮಾಜಿ ಉಸ್ತುವಾರಿ ಸಚಿವ ಹಾಲಿ ಶಾಸಕ ಆರ್.ವಿ.ದೇಶಪಾಂಡೆ ಅವರ ಹೇಳಿಕೆಗೆ ಶಾಸಕ ಸುನೀಲ ನಾಯ್ಕ ನೀವೇ ಹೆದ್ದಾರಿ ಅಗಲೀಕರಣದ ಗೊಂದಲಕ್ಕೆ, ಜನರಿಗೆ ಸಮಸ್ಯೆಯಾಗಿದಕ್ಕೆ ಹೊಣೆಗಾರರು, ಹಾಗೂ ನಿಮ್ಮ ರಾಜಕೀಯ ಅನುಭವಕ್ಕೆ ಇಷ್ಟು ದಿನದಲ್ಲಿ ಜಿಲ್ಲೆಯಲ್ಲಿ ಎರಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬಹುದಾಗಿತ್ತು ಎಂದು … [Read more...] about ಭಟ್ಕಳದಲ್ಲಿ ಹೆದ್ದಾರಿ ಅಗಲೀಕರಣದ ಸಮಸ್ಯೆಗೆ ದೇಶಪಾಂಡೆ ಅವರೇ ಹೊಣೆ’ ನಿಮ್ಮ ತಪ್ಪನ್ನು ದಾಖಲೆ ಸಮೇತ ಎದುರು ಬರಲು ಸಿದ್ದ- ಶಾಸಕ ಸುನೀಲ ನಾಯ್ಕ’
ಭಟ್ಕಳ ಹಾಗೂ ಹೊನ್ನಾವರ ತಾಲೂಕಿಗೆ ಅವಶ್ಯಕ ಎರಡು ಅಂಬ್ಯುಲೆನ್ಸ ಶಾಸಕ ಸುನೀಲರಿಂದ ಹಸ್ತಾಂತರ’
ಭಟ್ಕಳ ಹಾಗೂ ಹೊನ್ನಾವರ ತಾಲೂಕಿಗೆ ಅವಶ್ಯಕ ಎರಡು ಅಂಬ್ಯುಲೆನ್ಸ ಶಾಸಕ ಸುನೀಲರಿಂದ ಹಸ್ತಾಂತರ''ಕುದ್ದು ಅಂಬ್ಯುಲೆನ್ಸ ಚಲಾಯಿಸಿ ಸರಕಾರಿ ಆಸ್ಪತ್ರೆಗೆ ತಂದ ಶಾಸಕ ಸುನೀಲ ನಾಯ್ಕ'ಭಟ್ಕಳ: ಶಾಸಕರ ಪ್ರಾದೇಶಿಕಾಭಿವೃದ್ಧಿ ನಿಧಿ ಯೋಜನೆಯಿಂದ ಭಟ್ಕಳ ಮತ್ತು ಹೊನ್ನಾವರ ತಾಲೂಕು ಆಸ್ಪತ್ರೆಗಳಿಗೆ ಒಟ್ಟೂ 40 ಲಕ್ಷ ರೂಪಾಯಿ ವೆಚ್ಚದ 2 ನೂತನ ಅಂಬ್ಯುಲೆನ್ಸ್ ಗಳನ್ನು ಕಡವಿನಕಟ್ಟಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಶಾಸಕ ಸುನೀಲ ನಾಯ್ಕ ಆಸ್ಪತ್ರೆಯ … [Read more...] about ಭಟ್ಕಳ ಹಾಗೂ ಹೊನ್ನಾವರ ತಾಲೂಕಿಗೆ ಅವಶ್ಯಕ ಎರಡು ಅಂಬ್ಯುಲೆನ್ಸ ಶಾಸಕ ಸುನೀಲರಿಂದ ಹಸ್ತಾಂತರ’
ವೃದ್ಧ ನಾಪತ್ತೆ: ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಭಟ್ಕಳ ತಾಲೂಕಿನ ಕಾಯ್ಕಿಣಿಯ ವೃದ್ಧರೋರ್ವರು ನಾಪತ್ತೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಟ್ಕಳ ತಾಲೂಕಿನ ಕಾಯ್ಕಿಣಿ ಬಸ್ತಿ ದೇವಿಕಾನ್ನ 68 ವರ್ಷದ ವೃದ್ಧ ಸೋಮಯ್ಯ ದುರ್ಗಯ್ಯ ದೇವಡಿಗ ಎನ್ನುವವರು ನಾಪತ್ತೆಯಾದವರಾಗಿದ್ದಾರೆ. ಇವರು ಮೇ 25ರಂದು ಬೆಳಿಗ್ಗೆ 06-00 ಗಂಟೆಗೆ ಬಸ್ತಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು, ರಾತ್ರಿಯಾದರೂ ಮನೆಗೆ ಬಾರದೇ ಇದ್ದುದರಿಂದ ಅವರ ಹತ್ತಿರ ಮೊಬೈಲ್ ಇಲ್ಲದೇ … [Read more...] about ವೃದ್ಧ ನಾಪತ್ತೆ: ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ
ಭಟ್ಕಳ: ಒಂದು ಸಮುದಾಯದ ಮನವಿಯ ಮೇರೆಗೆ ಕೋವಿಡ್ ಕಂಟೈನ್ಮೆಂಟ್ ಪ್ರದೇಶಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಒಡಾಡಲು ಅನುವು ಮಾಡಿಕೊಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಾಸಕ ಸುನೀಲ ನಾಯ್ಕ ತರಾಟೆಗೆ ತೆಗೆದುಕೊಂಡಿದ್ದಾರೆ.ಸೋಮವಾರ ಪಟ್ಟಣದ ನ್ಯಾಯಾಲಯದ ಎದುರಿನ ಕಂಟೈನ್ಮೆಂಟ್ ಪ್ರದೇಶದಲ್ಲಿ ಜನರು ಅನಾಯಾಸವಾಗಿ ಒಡಾಡುತ್ತಿರುವುದು ಶಾಸಕರ ಗಮನಕ್ಕೆ ಬಂದಿತ್ತು. ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಕೊಂಚ ಇಳಿಮುಖವಾಗಿದ್ದು ಭಟ್ಕಳದಲ್ಲಿ … [Read more...] about ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ




