ಭಟ್ಕಳ- ಭಟ್ಕಳದ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಜುಲೈ 25 ರಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ನೇತೃತ್ವದಲ್ಲಿ ಭಟ್ಕಳ ತಾಲೂಕ ಮಟ್ಟದ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ ಗಣಪತಿ ನಾಯ್ಕ ಮುಟ್ಟಳ್ಳಿ ಮಾತನಾಡಿ ಭಟ್ಕಳದಲ್ಲಿ ಅಕ್ರಮ ದಂಧೆಗಳಾದ ಮಟ್ಕಾ , ಗಾಂಜಾ ಮಾರಾಟ , ಇಸ್ಪೀಟ್ ದಂಧೆ, ಅಕ್ರಮ ಕ್ಲಬ್ ಗಳಲ್ಲಿ ಅಂಧರ್ ಬಾಹರ್ ಇಸ್ಪೀಟ್ ದಂಧೆ, ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. … [Read more...] about ಭಟ್ಕಳದಲ್ಲಿ ಮಟ್ಕಾ ಬುಕ್ಕಿಗಳ ಸದ್ದು ಅಡಗಿಸಿದ ಲೇಡಿ ಸಿಂಗಂ ಎಸ್.ಪಿ ಸುಮನ್ ಡಿ ಪನ್ನೆಕರ್
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
24 ಗಂಟೆ ಒಳಗಾಗಿ ಅಪಹರಣಕ್ಕೊಳಗಾದ ಬಾಲಕನ್ನು ಪತ್ತೆ ಹಚ್ಚಲು ಯಶಸ್ವಿಯಾದ ಭಟ್ಕಳ ಪೊಲೀಸರು
ಭಟ್ಕಳ: ಶನಿವಾರ ರಾತ್ರಿ ತಾಲೂಕಿನ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಎಂಟು ವರ್ಷದ ಬಾಲಕ ಗೋವಾ ಕ್ಯಾಲಂಗುಟ್ ಬೀಚ್ ನಲ್ಲಿ ಪತ್ತೆಯಾದ್ದಾನೆಅಪಹರಣಕ್ಕೆ ಒಳಗಾದ ಬಾಲಕನನ್ನು ನಿನ್ನೆ ರಾತ್ರಿ ಸಿ.ಪಿ.ಐ ದಿವಾಕರ ನೇತೃತ್ವದಲ್ಲಿ ಬಾಲಕನನ್ನು ಅಪಹರಣಕಾರರಿಂದ ರಕ್ಷಣೆ ಮಾಡಿ ಭಟ್ಕಳಕ್ಕೆ ಕರೆ ತರಲಾಗಿದೆ. ಹಾಗೂ ಬಾಲಕನನ್ನು ಅಪಹರಣ ಮಾಡಿದ ಇಬ್ಬರು ಆರೋಪಿಯನ್ನು ಬಂಧಿಸಲಾಗಿದೆ.ಇಬ್ಬರು ಆರೋಪಿಗಳನ್ನು ಬಾಲಕನ ಸಂಬಂಧಿಕರೆಂದು … [Read more...] about 24 ಗಂಟೆ ಒಳಗಾಗಿ ಅಪಹರಣಕ್ಕೊಳಗಾದ ಬಾಲಕನ್ನು ಪತ್ತೆ ಹಚ್ಚಲು ಯಶಸ್ವಿಯಾದ ಭಟ್ಕಳ ಪೊಲೀಸರು
ಎಂಟು ವರ್ಷದ ಬಾಲಕನ ಅಪಹರಣ: ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಭಟ್ಕಳ: ತಾಲ್ಲೂಕಿನ ಆಜಾದ್ ನಗರದಲ್ಲಿ ನಿನ್ನೆ ರಾತ್ರಿ ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ. ಅಪಹರನಕ್ಕೆ ಒಳಗಾದ ಬಾಲಕನನ್ನು ಅಲಿ ಸಾದಾ ತಂದೆ ಇಸ್ಲಾಂ ಸಾದಾ 8 ವರ್ಷ ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಕ್ಕಪಕ್ಕದ ಮನೆಗಳ ಅವರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ 8 ಗಂಟೆ ಸುಮಾರಿಗೆ ಮಾರುತಿ ಇಕೋ ವ್ಯಾನ್ ಬರುತ್ತಿರುವುದು ಕಂಡು ಬಂದಿದ್ದು, ಅದರಲ್ಲಿದ್ದ … [Read more...] about ಎಂಟು ವರ್ಷದ ಬಾಲಕನ ಅಪಹರಣ: ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಬುರ್ಕಾಧಾರಿಗಳಿಂದ ಕಳವು; ವಿಡಿಯೋ ವೈರಲ್ : ಅಂಗಡಿಯವರಿಂದ ಉಲ್ಟಾ ಉತ್ತರ
ಭಟ್ಕಳ : ಪಟ್ಟಣದ ಮುಖ್ಯ ಪೇಟೆ ರಸ್ತೆಯ ಜೈನ ಬಸದಿಯ ಸಮೀಪ ಇರುವ ಅಪೋಲೊ ಮೆಡಿಕಲ್ಗೆ ಪ್ರವೇಶಿಸಿರುವ ಮೂವರು ಬುರ್ಕಾಧಾರಿ ಮಹಿಳೆಯರು , ಕಳವು ಮಾಡಿರುವ ಸಿಸಿ ಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ .ಆಗಸ್ಟ್ 3 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾಧಾರಿ ಮಹಿಳೆಯರು , ಔಷಧಿ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನು ಯಾಮಾರಿಸಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಬುರ್ಕಾದೊಳಗೆ ಒಂದೊಂದಾಗಿ … [Read more...] about ಬುರ್ಕಾಧಾರಿಗಳಿಂದ ಕಳವು; ವಿಡಿಯೋ ವೈರಲ್ : ಅಂಗಡಿಯವರಿಂದ ಉಲ್ಟಾ ಉತ್ತರ
ಭಟ್ಕಳದ ಸರಕಾರಿ ಅಸ್ಪತ್ರೆ ವೈದ್ಯ ಡಾಕ್ಟರ ಅರುಣ ಕುಮಾರ್ ಅವರಿಗೆ ಸನ್ಮಾನ
ಭಟ್ಕಳ: ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಭಟ್ಕಳ ಸಾರ್ವಜನಿಕರ ವೇದಿಕೆ ಅಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿ ಭಟ್ಕಳ ಸರಕಾರಿ ಆಸ್ಪತ್ರೆಯ ಖ್ಯಾತ ಶಸ್ತçಚಿಕಿತ್ಸಕರಾದ ಡಾ. ಅರುಣ್ಕುಮಾರ ರವರನ್ನು ಭಟ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕರ ವೇದಿಕೆಯ ಅಧ್ಯಕ್ಷ ಹಾಗೂ ಭಟ್ಕಳ ಅರ್ಬನ್ ಬ್ಯಾಂಕಿನ ನಿರ್ಧೇಶಕರಾದ ಶ್ರೀಧರ ನಾಯ್ಕ ಈ ಸಂದರ್ಭದಲ್ಲಿ ಮಾತನಾಡಿ … [Read more...] about ಭಟ್ಕಳದ ಸರಕಾರಿ ಅಸ್ಪತ್ರೆ ವೈದ್ಯ ಡಾಕ್ಟರ ಅರುಣ ಕುಮಾರ್ ಅವರಿಗೆ ಸನ್ಮಾನ