• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

Dandeli

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

November 12, 2022 by Deepika Leave a Comment

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ: ದಾಂಡೇಲಿ : ಯಾವುದೋ ವಿಷಯಕ್ಕೆ ಮನನೊಂದ ಯುವಕನೋರ್ವ ಡಿಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಾರುತಿ ನಗರದಲ್ಲಿ ಶುಕ್ರವಾರ ನಡೆದಿದೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ 27 ವರ್ಷ ವಯಸ್ಸಿನ ಶ್ಯಾಮನ್ ಗೌಡ ಪಾಟೀಲ್ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಈತ ಅವಿವಾಹಿತನಾಗಿದ್ದು, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದಲ್ಲಿ … [Read more...] about ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಎಡಗೈಯಲ್ಲಿ ಊಟ ಮಾಡಿದಳೆಂದು ವಧುವನ್ನೇ ಬಿಟ್ಟು ಹೊರಟಿದ್ದ ವರ!!

March 10, 2022 by Deepika Leave a Comment

ದಾಂಡೇಲಿ: ಮದುವೆ ಎನ್ನುವುದು ಗಂಡು ಮತ್ತು ಹೆಣ್ಣಿನ ನಡುವೆ ಜೀವನದಲ್ಲಿ ನಡೆಯುವ ಮಹತ್ವದ ಅಮೃತ ಘಳಿಗೆ, ಅದು ವ್ಯಾಪಾರವಲ್ಲ. ಮುಂದೆ ಬಹುಕಾಲ ಸತಿ ಪತಿಗಳಾಗಿ ಒಂದಾಗಿ ಕೂಡಿ ಬಾಳಿ ಸಂಸಾರದ ಬಂದಿದ್ದ. ರಥವನ್ನು ಮುನ್ನಡೆಸಿಕೊಂಡು ಹೋಗಬೇಕು. ಹಿನ್ನಲೆಯಲ್ಲಿ ಹುಡುಗ-ಹುಡುಗಿ ಹಾಗೂ ಹೆತ್ತವರು ಪರಸ್ಪರ ಮಾತುಕತೆ ನಡೆಸಿ, ಹುಡುಗ, ಹುಡುಗಿಯ ಮನೆಯ ಎಲ್ಲ ವಿಚಾರಗಳನ್ನು ತಿಳಿದ ನಂತರವೆ ಮದುವೆಯ ಮುಂದಿನ ಶಾಸ್ತ್ರ ಕಾರಗಳು ನಡೆಯುವುದು … [Read more...] about ಎಡಗೈಯಲ್ಲಿ ಊಟ ಮಾಡಿದಳೆಂದು ವಧುವನ್ನೇ ಬಿಟ್ಟು ಹೊರಟಿದ್ದ ವರ!!

ಸೈಕಲ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ; ವೈದ್ಯಕೀಯ ವಿದ್ಯಾರ್ಥಿನಿ ಸಾವು

March 4, 2022 by Deepika Leave a Comment

ದಾಂಡೇಲಿ : ಪ್ರವಾಸಕ್ಕೆಂದು ಬಂದಿದ್ದ ಯುವತಿಯೋರ್ವಳು ಹೋ ಸ್ಟೇಯೋಂದರಿAದ ಸೈಕ್ಲಿಂಗ್ ಗೆ ತೆರಳಿದ್ದ ವೇಳೆ ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸಾವನ್ನಪ್ಪಿದ ಘಟನೆ ಜೊಯಿಡಾ ತಾಲೂಕಿನ ಅಕೋರ್ಡಾ ಎಂಬಲ್ಲಿ ನಡೆದಿದೆ. ಛತ್ತಿಸಘಡ ರಾಜ್ಯದ ಮಹಾಸಮುಂದ ಪ್ರದೇಶದ ತ್ರಿಮೂರ್ತಿ ಕಾಲೋನಿಯ 25 ವರ್ಷ ವಯಸ್ಸಿನ ದೇವಿಕಾ ವಾಸವಾಣಿ ಮೃತಪಟ್ಟವರು. ಸ್ನೇಹಿತರ ಜೊತೆಗೆ ಜೊಯಿಡಾ … [Read more...] about ಸೈಕಲ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ; ವೈದ್ಯಕೀಯ ವಿದ್ಯಾರ್ಥಿನಿ ಸಾವು

ಜಿಂಕೆ ಆಕಳನ್ನು ಎಳೆದೊಯ್ದ ಮೊಸಳೆ

February 19, 2022 by Deepika Leave a Comment

ದಾಂಡೇಲಿ : ಪಟೇಲನಗರದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯ ಮೇಲೆ ಹಳೆದಾಂಡೇಲಿಯ ಕಾಳಿ ನದಿ ದಂಡೆಯಲ್ಲಿ ಆಕಳೊಂದರ ಮೇಲೆ ಮೊಸಳೆ ದಾಳಿ ನಡೆಸಿ ಎಳೆದೊಯ್ದ ಘಟನೆ ನಡೆದಿದೆ. ನೀರಿನ ದಾಹ ತೀರಿಸಿಕೊಳ್ಳಲೆಂದು ಪಟೇಲನಗರದಲ್ಲಿ ನದಿಗಿಳಿದಿದ್ದ ಜಿಂಕೆಯನ್ನು ಮೊಸಳೆಯೊಂದು ಅಟ್ಟಾಡಿಸಿ ಹಿಡಿದು ಕೊಂಡು ಹೋಗಿದೆ. ಈ ಸಂದರ್ಭದಲ್ಲಿ ನದಿಯ ಒಂದು ಬದಿಯಲ್ಲಿ ಸ್ಥಳೀಯರು ಎಷ್ಟೇ ಕೂಗಾಡಿದರೂ. ಅರ್ಭಟಿಸಿದರೂ ಯಾವುದಕ್ಕೂ ಅಂಜದೆ ಮೊಸಳೆ ಜಿಂಕೆಯನ್ನು … [Read more...] about ಜಿಂಕೆ ಆಕಳನ್ನು ಎಳೆದೊಯ್ದ ಮೊಸಳೆ

ಯುವಕನನ್ನು ಎಳೆದೊಯ್ದ ಮೊಸಳೆ !!

February 8, 2022 by Deepika Leave a Comment

ದಾಂಡೇಲಿ : ಕೈ ಕಾಲು ತೊಳೆಯಲೆಂದು ಕಾಳಿ ನದಿಗಳಿದಿದ್ದ ಯುವಕನನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ಸೋಮವಾರ ಸಂಜೆ ಇಲ್ಲಿನ ಪಟೇಲನಗರದಲ್ಲಿ ನಡೆದಿದೆ. ಸ್ಥಳೀಯ ಪಟೇಲನಗರದ ನಿವಾಸಿ ಕೊಲಿ ಕಾರ್ಮಿಕನಾಗಿರುವ 22 ವರ್ಷ ವಯಸ್ಸಿನ ಅರ್ಷದ್ ಖಾನ್ ರಾಯಚೂರಕರ ಎಂಬಾತನು ಕೈ ಕಾಲು ತೊಳೆಯಲೆಂದು ಪಟೇಲನಗರದಲ್ಲಿರುವ ಕಾಳಿ ನದಿಗಿಳಿದಿದ್ದ ಸಂದರ್ಭದಲ್ಲಿ ಮೊಸಳೆ ಏಕಾಏಕಿ ದಾಳಿ ನಡೆಸಿ ಎಳೆದುಕೊಂಡು ಹೋಗಿದೆ. ಈ … [Read more...] about ಯುವಕನನ್ನು ಎಳೆದೊಯ್ದ ಮೊಸಳೆ !!

Next Page »

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

June 4, 2023 By Sachin Hegde

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 4, 2023 By Sachin Hegde

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 By Sachin Hegde

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar