ದಾಂಡೇಲಿ : ನಗರದ ಕರ್ನಾಟಕ ಸಂಘವನ್ನು ದುರುಪಯೋಗ ಪಡಿಸಿಕೊಂಡಿರುವುದಲ್ಲದೇ, ಸರಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಮ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಈ ಬಗ್ಗೆ ಸಂತೋಷ್ ಹೋಟೆಲಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಕರ್ನಾಟಕ ಸಂಘ ಕರ್ನಾಟಕ ಸಂಘಗಳ ನೊಂದಣಿ ಅಡಿಯಲ್ಲಿ 1987 ರಲ್ಲಿ ನೊಂದಣಿಯಾಗಿದೆ. ಈ ಸಂಸ್ಥೆಯ ಅವ್ಯವಸ್ಥೆ ಮತ್ತು ಅವ್ಯವಹಾರದ ಬಗ್ಗೆ … [Read more...] about ಕರ್ನಾಟಕ ಸಂಘವನ್ನು ದುರುಪಯೋಗ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವುದಕ್ಕೆ ಖಂಡನೆ
Dandeli
Ravan dahan#dandeli
ದಾಂಡೇಲಿಯಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ಸೊಂಕು ಪ್ರಕರಣ ನಿಯತ್ರಂಣ ಮಾಡಲು ಇಲಾಖೆಯಿಂದ ಹರಸಾಹಸ
ದಾಂಡೇಲಿ: ದಾಂಡೇಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಡಿದೆ. ಕೋವಿಡ್-19ರ ಗಂಭೀರತೆ ಅರಿತು ಅದರ ನಿಯಂತ್ರಣಕ್ಕೆ ನಗರದ ಜನರು ಮುಖ್ಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಮತ್ತು ಸೋಂಕು ಅಂತಿಮ ಹಂತ ತಲುಪುವ ಮೊದಲು ಗಂಟಲು ದ್ರವ ಪರೀಕ್ಷೆ ಮಾಡಿಕೊಳ್ಳುವ ಮೂಲಕ ರೋಗ ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರು ನುಡಿದರು. ಅವರು ನಗರದ ನಗರ ಸಭೆಯಲ್ಲಿ ಮಂಗಳವಾರ ಪ್ರಗತಿ … [Read more...] about ದಾಂಡೇಲಿಯಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ಸೊಂಕು ಪ್ರಕರಣ ನಿಯತ್ರಂಣ ಮಾಡಲು ಇಲಾಖೆಯಿಂದ ಹರಸಾಹಸ
ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ದಾಂಡೆಲಿಯಲ್ಲಿ ಮಂಗಳವಾರ ಒಂದೇ ದಿನ ೨೨ ಸೊಂಕಿತರು ಪತ್ತೆ! ಕೊರೊನಾಕ್ಕೆ ದಾಂಡೇಲಿಯಲ್ಲಿ ಮೊದಲ ಸಾವು ??
ದಾಂಡೇಲಿ : ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ನಗರದಲ್ಲಿ ಮಂಗಳವಾರ ಒಂದೆ ದಿನ ೨೨ ಜನರಲ್ಲಿ ಸೋಂಕು ದೃಢವಾಗಿದ್ದು ನಗರದ ಜನತೆಯನ್ನು ಆತಂಕಕ್ಕೀಡು ಮಾಡಿದೆ. ಒಂದೇ ಕುಟುಂಬದ ೧೨ ಜನರಿಗೆ ಸೋಂಕು ಪತ್ತೆಯಾಗಿದ್ದು ಮಂಗಳವಾರ ದಾಂಡೇಲಿಗೆ ಕರಾಳ ದಿನವಾಗಿ ಪರಿಣಮಿಸಿದೆ.ಈವರೇಗೆ ಒಟ್ಟು ೫೪ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ ೧೧ ಸೋಂಕಿತರು ಗುಣಮುಖರಾಗಿದ್ದಾರೆ. ಸೋಮವಾರ ರಾತ್ರಿ ಮೃತಳಾಗಿದ್ದ ೪೬ ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆಯಲ್ಲಿ ಆಕೆಗೆ ಕೊರೊನಾ ಸೋಂಕಿರುವುದು … [Read more...] about ದಾಂಡೆಲಿಯಲ್ಲಿ ಮಂಗಳವಾರ ಒಂದೇ ದಿನ ೨೨ ಸೊಂಕಿತರು ಪತ್ತೆ! ಕೊರೊನಾಕ್ಕೆ ದಾಂಡೇಲಿಯಲ್ಲಿ ಮೊದಲ ಸಾವು ??