• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.

February 22, 2021 by Yogaraj SK Leave a Comment

ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ … [Read more...] about ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.

ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ

February 21, 2021 by Yogaraj SK Leave a Comment

ಹಳಿಯಾಳ:- ಹಿಂದೂಗಳ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹಳಿಯಾಳದ ಕಿಲ್ಲಾ ಕೋಟೆ ಬಳಿ ಹಾಗೂ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಹಳಿಯಾಳ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರು ಮಾಲಾರ್ಪಣೆ ಮಾಡಿ ಶಿವಾಜಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ, ಚಂದ್ರಕಾಂತ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ

ಬಿಕೆ ಹಳ್ಳಿ‌ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ

February 21, 2021 by Yogaraj SK Leave a Comment

ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾರಥೋತ್ಸವಕ್ಕೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜರು ಚಾಲನೆ ನೀಡಿದರು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಜುನಾಥ ಮಹಾರಾಜರು ಹಾಗೂ ಶ್ರೀಕ್ಷೇತ್ರ ಕಾಶಿಯ ಸೋಹಂ ಚೈತನ್ಯ ಪುರಿ ಮಹಾರಾಜರು ವಿಶೇಷ ಪೂಜೆ ಸಲ್ಲಿಸಿ ಬಳಿಕ ರಿಬ್ಬನ್ ಕಟ್ ಮಾಡುವ ಮೂಲಕ ರಥಕ್ಕೆ ಚಾಲನೆ … [Read more...] about ಬಿಕೆ ಹಳ್ಳಿ‌ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ

ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್

February 21, 2021 by Yogaraj SK Leave a Comment

ಹಳಿಯಾಳ:- ತಂತ್ರಜ್ಞಾನದಿಂದ ಕೇವಲ ದೊಡ್ಡ ನಗರಗಳು ಅಭಿವೃದ್ದಿ ಸಾಧಿಸುತ್ತಿವೆ. ಆದರೆ ಹಳ್ಳಿಗಳ ಸರ್ವಾಂಗೀಣ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ. ಇಂದಿನ ದಿನಗಳಲ್ಲಿ ದುಡಿಯುವ ಪ್ರತಿ ಕೈಗೂ ಉದ್ಯೋಗ ನೀಡುವುದು ದುಸ್ತರವಾಗಿದ್ದು, ಸ್ವಯಂ ಉದ್ಯೋಗಗಳನ್ನು ಅವಲಂಬಿಸಬೇಕಾಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು. ಪಟ್ಟಣದ ಟೊಸುರ್ ಟವರ್‍ನಲ್ಲಿಯ ಆರ್‍ವೈಇ ಸ್ಕೀಲ್ ಸೆಂಟರ್‍ನ … [Read more...] about ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್

ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ

February 21, 2021 by Vishwanath Shetty Leave a Comment

ಹೊನ್ನಾವರ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆ,ತಹಶಿಲ್ದಾರ  ನಿರ್ದೇಶನದಂತೆ ಹೊನ್ನಾವರ ತಾಲೂಕಿನ  ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಪಟ್ಟಣದಲ್ಲಿ  ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧ ಎನ್ನುವುದರ ಕುರಿತು ಅಧಿಕಾರಿಗಳು ಜಾಗೃತಿ … [Read more...] about ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 934,994 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಸಿ.ಎಂ. ಬಿ.ಎಸ್.ವೈ. ಜನಪರ ಬಜೆಟ್ ಮಂಡಿಸಲಿದ್ದಾರೆ ಎಂದು ಇಂಗಿತ ವ್ಯಕ್ತಪಡಿಸಿದ ಸಚೀವ ಬಿ.ಎ.ಬಸವರಾಜು.

March 3, 2021 By Vishwanath Shetty

ಶರಾವತಿ ಕುಡಿಯುವ ನೀರು ಯೋಜನೆ ಸಾಲ್ಕೋಡ್ ಗ್ರಾಮಕ್ಕೂ ವಿಸ್ತರಿಸುವಂತೆ ಸಚೀವರಿಗೆ ಮನವಿ ಸಲ್ಲಿಕೆ

March 3, 2021 By Vishwanath Shetty

ಹಳದೀಪುರ ದೇವಾಲಯದ ಬಂಗಾರ ಕಳುವು

March 3, 2021 By Vishwanath Shetty

ಕರುಣೆ ಇಲ್ಲದವನಿಗೆ ಕಾವ್ಯ ಒಲಿಯುವುದಿಲ್ಲ: ಮತ್ತಿಹಳ್ಳಿ

March 3, 2021 By Vishwanath Shetty

ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಸಚೀವ ಬಿ.ಎ.ಬಸವರಾಜು

March 3, 2021 By Vishwanath Shetty

ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ

March 3, 2021 By bkl news

© 2021 Canara Buzz · Contributors · Privacy Policy · Terms & Conditions