ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿAದ 45 ದಿನಗಳ ಮೊಬೈಲ್ ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 10 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ - ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗಧವರಿಗೆ … [Read more...] about ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ಇವರ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ. 25ರ ಒಳಗೆ ಸಲ್ಲಿಸಲು … [Read more...] about ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕಬ್ಬು ಬೆಳೆಗಾರರ ಬೇಡಿಕೆಗಳು ಶೀಘ್ರ ಈಡೇರಲಿ : ಆರ್ ವಿ ದೇಶಪಾಂಡೆ
ಹಳಿಯಾಳ :ರಾಜ್ಯದಲ್ಲಿನ ರೈತರು ಕಳೆದ ಎರಡು ವರ್ಷಗಳಿಂದ ಕರೋನಾ ಹಾಗೂ ಅತಿವೃಷ್ಟಿಯಿಂದಾಗಿ ಸಂಕಷ್ಟದಲ್ಲಿದ್ದಾರೆ. ಆರ್ಥಿಕತೆಯನ್ನು ಅಪೇಕ್ಷಿಸುತ್ತಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಸರಕಾರ ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಬೇಕು ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್. ಆರ್. ಪಿ) ಹಾಗೂ ವಿಶೇಷ ಸಲಹಾ ಬೆಲೆ (ಎಸ್. ಎ. ಪಿ) ದರವನ್ನು ಪುನರ್ ಪರಿಶೀಲಿಸಿ ನಿಗದಿಪಡಿಸಬೇಕು. ಕಂಪನಿ ಪಡೆದಿರುವ … [Read more...] about ಕಬ್ಬು ಬೆಳೆಗಾರರ ಬೇಡಿಕೆಗಳು ಶೀಘ್ರ ಈಡೇರಲಿ : ಆರ್ ವಿ ದೇಶಪಾಂಡೆ
ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ದಿನಾಚರಣೆ
ಹಳಿಯಾಳ : ತಾಲೂಕು ಕಾನೂನು ಸೇವಾ ಸಮಿತಿ ಹಳಿಯಾಳ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಆಸ್ಪತ್ರೆ ಹಳಿಯಾಳದ ಸಭಾಭವನದಲ್ಲಿ ದಿನಾಂಕ 10-10-2022 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ಇಚ್ಚಂಗಿ ರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಮಾಡಿದರು. … [Read more...] about ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ದಿನಾಚರಣೆ
14ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ
ಹಳಿಯಾಳ : ಈ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಹಳಿಯಾಳ ವಿರುದ್ಧ ಮಳೆ ಗಾಳಿ ಬಿರುಬಿಸಿಲು ಚಳಿಯನ್ನು ಲೆಕ್ಕಿಸದೆ ಹಗಲು-ರಾತ್ರಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವು ಇಂದು 14ನೇ ದಿನವನ್ನು ಪ್ರವೇಶಿಸಿದೆ. ಕಬ್ಬು ಬೆಳೆಗಾರರ ಸಂಘದ ಉತ್ತರಕನ್ನಡ ಜಿಲ್ಲಾಧ್ಯಕ್ಷ ಸಂದೀಪ ಕುಮಾರ ಬೋಬಾಟಿ ಅವರ ನೇತೃತ್ವದಲ್ಲಿ ರೈತರು ನಗರದ ಎಪಿಎಂಸಿ ಹತ್ತಿರ ಧರಣಿಯಲ್ಲಿ ಕುಳಿತಿದ್ದಾರೆ. ಬೇಡಿಕೆಗಳು ಈಡೇರುವವರೆಗೆ ಯಾವುದೇ ಕಾರಣಕ್ಕೂ ಧರಣಿಯನ್ನು ಹಿಂದೆ … [Read more...] about 14ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ