• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆ

August 3, 2019 by Yogaraj SK Leave a Comment

ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆಹಳಿಯಾಳ:- ತಾಲೂಕಿನಲ್ಲಿ ಕಳೆದ 8-10 ದಿನಗಳಿಂದ ಉತ್ತಮ ವರ್ಷಧಾರೆಯಾಗುತ್ತಿದ್ದು ಬಹುತೇಕ ಕೆರೆಗಳು ತುಂಬುವ ಹಂತಕ್ಕೆ ತಲುಪಿವೆ ಅಲ್ಲದೇ ಯಡೋಗಾ ಸೇತುವೆ ತುಂಬಿ ಹರಿದಿದೆ.ತಾಲೂಕಿನ ಕಳಸಾಪುರ, ಯಡೋಗಾ ಸೇತುವೆ, ಕೆಸರೊಳ್ಳಿ ಮಾರ್ಗವಾಗಿ ಭಾಗವತಿಯ ತಟ್ಟಿಹಳ್ಳ ಆಣೆಕಟ್ಟಿಗೆ ಸೇರುವ ಈ ಹಳ್ಳದಲ್ಲಿ ಕಳೆದ ಅನೇಕ ವರ್ಷಗಳಿಂದ ಈ ಪ್ರಮಾಣದಲ್ಲಿ ನೀರು ಹರಿದಿರಲಿಲ್ಲ ಎಂಬುದು ಈ ಭಾಗದ ಜನರ ಮಾತಾಗಿದೆ. ಈ ಬಾರಿ ಈ … [Read more...] about ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆ

ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ‌ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

August 3, 2019 by Sandesh Desai Leave a Comment

ಜೋಯಿಡಾ - ಸುನೀಲ್ ಹೆಗಡೆ ಜೋಯಿಡಾ ಬಿ,ಎಸ್,ಎನ,ಎಲ್, ಹಂಗಾಮಿ ಉದ್ಯೋಗಿ ಜಗದೀಶ ಗಾವಾಡಾ ರವರ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ( ಬಿ,ಎಸ್,ಎನ್,ಎಲ್, ) ಬೇಟಿ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸುನೀಲ ಹೆಗಡೆ ಬಿ,ಎಸ್,ಎನ್,ಎಲ್ ನವರು ಕೇಂದ್ರ ಸರ್ಕಾರದಲ್ಲಿ ಕೈಗೊಳ್ಳುವ ಕ್ರಮಕ್ಕಾಗಿ ಕಾಯುತ್ತಿದ್ದಾರೆ, ಇನ್ನೂ ಕೆಲವೇ ದಿನಗಳಲ್ಲಿ ಬಿ,ಎಸ್,ಎನ್,ಎಲ್, ಸರಿ ಹೋಗುವ ಸಾಧ್ಯತೆ ಇದೆ, ಅಲ್ಲಿ ವರೆಗೆ ಉಪವಾಸ ಸತ್ಯಾಗೃಹ ನಿಲ್ಲಿಸುವಂತೆ ಕೇಳಿಕೊಂಡರು. … [Read more...] about ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ‌ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

ಜೋಯಿಡಾದ ಯುವ ಬ್ರಿಗೇಡ್ ನಿಂದ ಉಸಿರು ಹಂಚೋನಾ ವಿನೂತನ ಕಾರ್ಯಕ್ರಮ

August 3, 2019 by Sandesh Desai Leave a Comment

ಜೋಯಿಡಾ ತಾಲೂಕಿನ ಕುಂಬಾರವಾಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಕುಂಬಾರವಾಡಾ ಮತ್ತು ಕಿರವತ್ತಿ ಶಾಲೆಗಳಲ್ಲಿ ಯುವ ಬ್ರಿಗೇಡ್ ಜೋಯಿಡಾ ವತಿಯಿಂದ ಉಸಿರು ಹಂಚೋಣ ಎಂಬ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಜೋಯಿಡಾ ಯುವ ಬ್ರೀಗೇಡ್‍ನ ಕಾರ್ಯಕರ್ತ ಗಣೇಶ ಹೆಗಡೆ ಗಿಡ ನೆಡುವುದರಿಂದ ನಮ್ಮ ಮುಂದಿನ ಪೀಳಿಗೆಗೆ ಸಹಾಯವಾಗುತ್ತದೆ, ಅಲ್ಲದೇ ಉಸಿರು ಹಂಚೋಣ ಎಂಬ ಕಾರ್ಯಕ್ರಮದಿಂದ ಜೋಯಿಡಾ ತಾಲೂಕಿನ ಶಾಲೆಗಳಲ್ಲಿ ಗಿಡ ನೆಟ್ಟು ಉಸಿರನ್ನು ನೀಡುತ್ತಿದ್ದೇವೆ, ಶಾಲೆಯ … [Read more...] about ಜೋಯಿಡಾದ ಯುವ ಬ್ರಿಗೇಡ್ ನಿಂದ ಉಸಿರು ಹಂಚೋನಾ ವಿನೂತನ ಕಾರ್ಯಕ್ರಮ

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ – ಮಾಜಿ ಶಾಸಕ ಸುನೀಲ್ ಹೆಗಡೆ

August 2, 2019 by Yogaraj SK Leave a Comment

ಹಳಿಯಾಳ :- ಹಳಿಯಾಳ ಪುರಸಭೆಯ ಚುನಾಯಿತ ಬಿಜೆಪಿ ಸದಸ್ಯರು, ಬಿಜೆಪಿ ಪದಾಧಿಕಾರಿಗಳ ನಿಯೋಗದೊಂದಿಗೆ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳು, ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಆಡಳಿತದಲ್ಲಿ ಅನವಶ್ಯಕವಾಗಿ ಹಸ್ತಕ್ಷೇಪ ಮಾಡವುದಿಲ್ಲ ಆದರೇ ಸರ್ಕಾರಕ್ಕೆ ಚ್ಯುತಿ ಬರುವ ಹಾಗೆ ಆಡಳಿತ ನಡೆದರೇ ಸಹಿಸಲು ಅಸಾಧ್ಯ ಎಂದು ಹೆಗಡೆ ಹೇಳಿದರು. ಪಟ್ಟಣದ ಮಿನಿವಿಧಾನಸೌಧಕ್ಕೆ ಬಿಜೆಪಿ … [Read more...] about ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ – ಮಾಜಿ ಶಾಸಕ ಸುನೀಲ್ ಹೆಗಡೆ

ಬ್ಯಾಂಕ್‍ಗೆ ಕಟ್ಟಡಕ್ಕೆ ಜಾಗ ಮಾಡಿ ಕೊಡಿ -ನಂದಿಗದ್ದಾ ವ್ಯವಸ್ಥಾಪಕರ ಮನವಿ

August 1, 2019 by Sandesh Desai Leave a Comment

ಜೋಯಿಡಾ - ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುಂದ ಶಾಖೆ ಸೋಮವಾರ ಗ್ರಾಹಕರ ಸಭೆ ಕರೆದಿತ್ತು, ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ಗುಂದ ಶಾಖೆಯು ಕಳೆದ ಹಲವಾರು ವರ್ಷಗಳಿಂದ ನಷ್ಟದಲ್ಲಿದೆ, ಈಗ ಬ್ಯಾಂಕ್ ಕಟ್ಟಡದ ಬಾಡಿಗೆಯನ್ನು ಕಟ್ಟಡದ ಮಾಲಿಕರು ಹೆಚ್ಚಿಸಲು ಹೇಳುತ್ತಿದ್ದಾರೆ, ನಮ್ಮ ಕೇಂದ್ರ ಕಚೇರಿ ಇದಕ್ಕೆ ಒಪ್ಪುತ್ತಿಲ್ಲ, ಆದ್ದರಿಂದ ನಮಗೆ ಇಲ್ಲಿನ ಗ್ರಾಹಕರು ಬೇರೆ ಕಟ್ಟಡ ವ್ಯವಸ್ಥೆ ಮಾಡಿಕೊಡಿ ಎಂದರು. … [Read more...] about ಬ್ಯಾಂಕ್‍ಗೆ ಕಟ್ಟಡಕ್ಕೆ ಜಾಗ ಮಾಡಿ ಕೊಡಿ -ನಂದಿಗದ್ದಾ ವ್ಯವಸ್ಥಾಪಕರ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar