• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸಂಬಳ ಸಿಗದೇ ಉಪವಾಸ ಸತ್ಯಾಗ್ರಹ

August 1, 2019 by Sandesh Desai Leave a Comment

ಉಪವಾಸ ಸತ್ಯಾಗ್ರಹ,bsnl

ಜೋಯಿಡಾ - ಕಳೆದ 7 ತಿಂಗಳಿನಿಂದ ಬಿ,ಎಸ್,ಎನ್,ಎಲ್ ಅವರಿಂದ ಭಾರಿ ಅನ್ಯಾಯವಾಗುತ್ತಿದ್ದು, ಇದರಿಂದಾಗಿ ಬಿ,ಎಸ್,ಎನ್,ಎಲ್ ಅಲ್ಲಿ ಗುತ್ತಿಗೆ ಆಧಾರಿತವಾಗಿ ಕೆಲಸ ಮಾಡುವವರು ಬೀದಿಗೆ ಬೀಳುವಂತಾಗಿದೆ, ಕಳೆದ ಹಲವಾರು ತಿಂಗಳುಗಳಿಂದ ಕೆಲಸ ಮಾಡಿದವರಿಗೆ ಹಣ ನೀಡದೆ ಸತಾಯಿಸಲಾಗುತ್ತಿದ್ದು, ಬೇಸತ್ತ ಗುತ್ತಿಗೆ ಆಧಾರಿತ ನೌಕರರು ಕೆಲಸಕ್ಕೆ ಬಾರದೆ ಬೇಸರ ವ್ಯೆಕ್ತ ಪಡಿಸಿದರೆ , ಜೋಯಿಡಾದ ಗುತ್ತಿಗೆ ಆಧಾರಿತ ಬಿ,ಎಸ್,ಎನ್,ಎಲ್, ನೌಕರ ಜಗದೀಶ ಗಾವಾಡಾ ಉಪವಾಸ ಸತ್ಯಾಗ್ರಹ … [Read more...] about ಸಂಬಳ ಸಿಗದೇ ಉಪವಾಸ ಸತ್ಯಾಗ್ರಹ

ಗುಂದ ಪ್ರೌಢಶಾಲೆಯಲ್ಲಿ ಗುಂದ ಅರಣ್ಯ ಇಲಾಕೆಯಿಂದ ವಿಶ್ವ ಹುಲಿ ದಿನ ಆಚರಣೆ.

August 1, 2019 by Sandesh Desai Leave a Comment

global tiger day

ಜೋಯಿಡಾ - ಜೋಯಿಡಾ ತಾಲೂಕಿನ ಗುಂದ ಪ್ರೌಢಶಾಲೆಯಲ್ಲಿ ವಿಶ್ವ ಹುಲಿ ದಿನಾಚರಣೆಯನ್ನು ಗುಂದ ಅರಣ್ಯ ಇಲಾಕೆ ವತಿಯಿಂದ ನಡೆಸಿಕೊಡಲಾಯಿತು. ವಿಶ್ವ ಹುಲಿ ದಿನಾಚರಣೆ ಕುರಿತು ಮಾತನಾಡಿದ ಗುಂದ ವಲಯ ಅರಣ್ಯಾಧಿಕಾರಿ ಕೆ,ರಾಥೋಡ್ ಹಿಂದಿನ ಕಾಲದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದ್ದವು, ಆದರೆ ಈಗಿನ ದಿನಗಳಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ, ಹುಲಿಗೆ ಹಿಂದಿನಿಂದಲೂ ಹೆಚ್ಚಿನ ಸ್ಥಾನ ಮಾನವಿದೆ, ಕೆಲ ಧರ್ಮಗಳಲ್ಲಿ ಹುಲಿಯನ್ನು ಪೂಜಿಸುತ್ತಾರೆ, ಹಣದ ಆಸೆಗಾಗಿ … [Read more...] about ಗುಂದ ಪ್ರೌಢಶಾಲೆಯಲ್ಲಿ ಗುಂದ ಅರಣ್ಯ ಇಲಾಕೆಯಿಂದ ವಿಶ್ವ ಹುಲಿ ದಿನ ಆಚರಣೆ.

ಜೋಯಿಡಾದಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರಿಂದ ಬೀಜ ಬಿತ್ತನೆ ಕಾರ್ಯ

July 30, 2019 by Sandesh Desai Leave a Comment

ಜೋಯಿಡಾ ತಾಲೂಕಿನ ಜಗಲಬೇಟ ಅರಣ್ಯ ವ್ಯಾಪ್ತಿಯಲ್ಲಿ ಜೋಯಿಡಾ ತಾಲೂಕಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮತ್ತು ಪತ್ರಕರ್ತರಿಂದ ಹೊನ್ನೆಯ ಬೀಜ ಬಿತ್ತನೆ ಮಾಡುವ ಕಾರ್ಯಕ್ರಮ ಶನಿವಾರ ಸಂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎಮ್, ಕಳ್ಳಿಮಠ ಮಳೆಗಾಲದ ಸಮಯದಲ್ಲಿ ಬೀಜ ಬಿತ್ತನೆ ಮಾಡುವುದರಿಂದ ಬೀಜಗಳು ಮೊಳಕೆಯೊಡೆದು ಸಸಿಯಾಗುವ ಪ್ರಕ್ರಿಯೆ ವೇಗವಾಗಿ ಆಗುತ್ತದೆ, ಅಲ್ಲದೇ ಜೋಯಿಡಾ ತಾಲೂಕಿನಲ್ಲಿ ಇದ್ದಂತ ಕಾಡು ಮತ್ತೆಲ್ಲೂ ಇಲ್ಲ, ಇಂತ … [Read more...] about ಜೋಯಿಡಾದಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರಿಂದ ಬೀಜ ಬಿತ್ತನೆ ಕಾರ್ಯ

ದಾಂಡೇಲಿ ಡಾಟ್‍ಕೋಮ್ ಇಂದ ಧನ ಸಹಾಯ.

July 30, 2019 by Sandesh Desai Leave a Comment

ಜೋಯಿಡಾ - ಜೋಯಿಡಾ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯಲ್ಲಿ ಜಗಲಬೇಟ ಶಾಲೆಯ ವಿದ್ಯಾರ್ಥಿನಿ ನಿಖಿತಾ ದೇಸಾಯಿ ಇವಳು ಕಳೆದ ಸಾಲಿನ ಎಸ್,ಎಸ್,ಎಲ್,ಸಿ ಪರಿಕ್ಷೇಯಲ್ಲಿ ಕನ್ನಡ ವಿಷಯಕ್ಕೆ 125 ಅಂಕಗಳಿಗೆ 125 ಅಂಕ ಗಳಿಸುವ ಮೂಲಕ ಜೋಯಿಡಾ ತಾಲೂಕಿಗೆ ಕೀರ್ತಿ ತಂದಿದ್ದಳು, ಜೋಯಿಡಾ ಕಾರ್ಯನಿರತ ಪತ್ರಕರ್ತ ಸಂಘ ಅವಳಿಗೆ ಗೌರವ ಸನ್ಮಾನ ಮಾಡುವದನ್ನು ತಿಳಿದ ದಾಂಡೇಲಿ ದಾಟ್‍ಕಾಮ ಮಾಲಿಕ ಸಂಜಯ ಭಟ್ಟ ಇವರು ವಿದ್ಯಾರ್ಥಿನಿಗೆ ಧನ ಸಹಾಯ … [Read more...] about ದಾಂಡೇಲಿ ಡಾಟ್‍ಕೋಮ್ ಇಂದ ಧನ ಸಹಾಯ.

ಪತ್ರಕರ್ತರು ಸೌಲಭ್ಯ ವಂಚಿತರು. ಜೋಯಿಡಾದಲ್ಲಿ ನಡೆದ ಪತ್ರಕರ್ತರ ದಿನಾಚರಣೆಯಲ್ಲಿ -ದಬಗಾರ ಹೇಳಿಕೆ

July 29, 2019 by Sandesh Desai Leave a Comment

ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ

ಜೋಯಿಡಾ- ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಜಗಲಬೇಟ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು. ಜೋಯಿಡಾ ತಾ.ಪಂ.ಉಪಾಧ್ಯಕ್ಷ ವಿಜಯ ಪಂಡಿತ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಜೋಯಿಡಾದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ ಮಾತನಾಡಿ ಹಿಂದುಳಿದ ತಾಲೂಕಿನಲ್ಲಿ ಕಳೆದ 25 ವರ್ಷಗಳಿಂದ ಪತ್ರಕರ್ತರು ಯಾವುದೇ ಸೌಲಭ್ಯವಿಲ್ಲದಂತ ಸಂದರ್ಭದಲ್ಲಿಯೂ ವರದಿಗಾರಿಕೆ … [Read more...] about ಪತ್ರಕರ್ತರು ಸೌಲಭ್ಯ ವಂಚಿತರು. ಜೋಯಿಡಾದಲ್ಲಿ ನಡೆದ ಪತ್ರಕರ್ತರ ದಿನಾಚರಣೆಯಲ್ಲಿ -ದಬಗಾರ ಹೇಳಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar