• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು

July 29, 2019 by Sandesh Desai Leave a Comment

ಗಂಧದ ಮರ ಕಡಿದ ಕಳ್ಳರು ,Sandalwood thieves

ಜೋಯಿಡಾ ತಾಲೂಕಿನ ನಾಗೋಡಾ ಬಳಿ ನಿವೃತ್ತ ಡಿ.ಜಿ.ಪಿ. ಶ್ರೀ ಓಂ ಪ್ರಕಾಶ ಅವರ ಗದ್ದೆಯಲ್ಲಿ 3 ಗಂಧದ ಮರವನ್ನು ಕತ್ತರಿಸಿ ಕದ್ದೋಯ್ಯದ್ದಿದ್ದಾರೆ, ಅಂದಾಜು ಮೊತ್ತ 2 ಲಕ್ಷ ಇರಬಹುದು ಎಂದು ಹೇಳಲಾಗಿದೆ, ನಾಗೋಡಾ ಬಳಿ ಪ್ರಕಾಶರವರು ಜಮೀನು ಹೊಂದಿದ್ದು ,ಇದರಲ್ಲಿ 60 ರಿಂದ 70 ಗಂಧದ ಮರವನ್ನು ಬೆಳೆಸಿದ್ದರು, ಯಾರೂ ಕಿಡಿಗೇಡಿಗಳು ಇದರಲ್ಲಿ ಬಲಿತ ಮೂರು ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ, ಸದ್ಯ ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು

ಶುಕ್ರವಾರ ಹಳಿಯಾಳದಲ್ಲಿ ಉತ್ತಮ‌ ಮಳೆ

July 27, 2019 by Yogaraj SK Leave a Comment

Rain news

ಹಳಿಯಾಳ :- ಕಳೆದ 10ಕ್ಕೂ ಹೆಚ್ಚು ದಿನಗಳ ಬಳಿಕ ಶುಕ್ರವಾರ ದಿವಸ ಹಳಿಯಾಳಿಗರು ಮಳೆಗಾಲವನ್ನು ಅನುಭವಿಸಿದರು. ಬೆಳಿಗ್ಗೆಯಿಂದ ನಿರಂತರವಾಗಿ ಮೊಡ ಕವಿದ ವಾತಾವರಣದೊಂದಿಗೆ ಕೆಲವು ಸಮಯ ಭಾರಿ ಮಳೆ ಸುರಿಯಿತು. ಹಳಿಯಾಳದಲ್ಲಿ ಮಳೆಯ ತೀವೃ ಕೊರತೆ ಕಂಡು ಬಂದಿದೆ ಅಲ್ಲದೇ ಕಳೆದ 10ಕ್ಕೂ ಹೆಚ್ಚು ದಿನಗಳಿಂದ ಬೆಸಿಗೆಯ ಕಾಲದಲ್ಲೇ ಇದ್ದೇವೆನೋ ಎನ್ನುವ ವಾತಾವರಣ ಸೃಷ್ಠಿಯಾಗಿತ್ತು. ಇದರಿಂದ ರೈತರು ಚಿಂತೆಗಿಡಾಗಿದ್ದಂತು ಸತ್ಯ. ಆದರೇ ಶುಕ್ರವಾರ ನಸುಕಿನ ಜಾವದಿಂದ ಮಳೆ … [Read more...] about ಶುಕ್ರವಾರ ಹಳಿಯಾಳದಲ್ಲಿ ಉತ್ತಮ‌ ಮಳೆ

ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ

July 27, 2019 by Yogaraj SK Leave a Comment

health camp at Vatnal

ಹಳಿಯಾಳ :- ಜನತೆ ಕೆವಲ ವ್ಯಯಕ್ತಿಕ ಆರೋಗ್ಯದ ಕಡೆಗೆ ಮಾತ್ರ ಗಮನ ಹರಿಸದೆ ಸಾರ್ವತ್ರಿಕ, ಸಾಮಾಜಿಕ, ಆರೋಗ್ಯದ ಕಡೆಗೂ ಗಮನ ಹರಿಸಬೇಕೆಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ತಾಲೂಕಾ ಆರೋಗ್ಯ ಆಸ್ಪತ್ರೆ ಹಳಿಯಾಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳವಟಗಿ ಇವರ ಸಹಯೋಗದಲ್ಲಿ ತಾಲೂಕಿನ ವಟ್ನಾಳ ಗ್ರಾಮದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ

ಹಳಿಯಾಳದ ಹಿರಿಯ ಪತ್ರಕರ್ತೆ ಸುಮಂಗಲಾ ಅಂಗಡಿಗೆ ಬುರ್ಲಬಡ್ಡಿ ಪ್ರಶಸ್ತಿ ಪ್ರಧಾನದ ಗರಿ

July 23, 2019 by Yogaraj SK Leave a Comment

sumangala angadige Burlbaddi prashasti

ಹಳಿಯಾಳ :- ಕಳೆದ 22 ವರ್ಷಗಳಿಂದ ಪತ್ರಿಕೋಧ್ಯಮದಲ್ಲಿ ಕಾರ್ಯಸಲ್ಲಿಸುತ್ತಿರುವ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಹಳಿಯಾಳದ “ವಿಜಯ ಸಂದೇಶ” ವಾರಪತ್ರಿಕೆಯ ಸಂಪಾದಕಿ ಸುಮಂಗಲಾ ಚಂದ್ರಕಾಂತ ಅಂಗಡಿ ಅವರನ್ನು ಹುಬ್ಬಳ್ಳಿಯಲ್ಲಿ “ಸುಮಂಗಲಾ ಬುರ್ಲಬಡ್ಡಿ ಸ್ಮಾರಕ ಪ್ರಶಸ್ತಿ” ಪ್ರಧಾನ ಮಾಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಬುರ್ಲಬಡ್ಡಿ ಫೌಂಡೇಶನ್ ಆಯೋಜಿಸಿದ್ದ ಸುಮಂಗಲಾ ಬುರ್ಲಬಡ್ಡಿ ಸ್ಮಾರಕ ಪ್ರಶಸ್ತಿ ಪ್ರಧಾನ … [Read more...] about ಹಳಿಯಾಳದ ಹಿರಿಯ ಪತ್ರಕರ್ತೆ ಸುಮಂಗಲಾ ಅಂಗಡಿಗೆ ಬುರ್ಲಬಡ್ಡಿ ಪ್ರಶಸ್ತಿ ಪ್ರಧಾನದ ಗರಿ

ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ

July 23, 2019 by Sandesh Desai Leave a Comment

joida news

ಜೋಯಿಡಾ ; ಉತ್ತಮ ರೀತಿಯಲ್ಲಿ ಬಟ್ಟೆ ಹೋಲೆಯುವುದು ಒಂದು ಕೌಶಲ್ಯ. ಇದನ್ನು ರೂಡಿಸಿಕೊಂಡರೆ ಜನರು ನಮ್ಮ ಹತ್ತಿರ ಬರುತ್ತಾರೆ, ಜನರೊಂದಿಗೆ ವಿಶ್ವಾಸ ಉತ್ತಮ ಬಾಂದವ್ಯ ಇಟ್ಟುಕೊಂಡರೆ ಮಾತ್ರ ನಮ್ಮ ಉದ್ಯೋಗ ಯಶಸ್ಸು ಕಾಣಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ ಸಂಸ್ಥೆಯ ಯೋಜನಾ ಸಂಯೋಜಕರು ವಿನಾಯಕ ಚವ್ಹಾಣ ಹೇಳಿದರು. ಅವರು ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹಳಿಯಾಳ ಹಾಗೂ ವಿ.ಆರ್.ಡಿ.ಎಂ ಟ್ರಸ್ಟ ಹಳಿಯಾಳ ಪ್ರಾಯೋಜಕತ್ವದಲ್ಲಿ ಜೋಯಿಡಾ … [Read more...] about ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar