ಜೋಯಿಡಾ ತಾಲೂಕಿನ ನಾಗೋಡಾ ಬಳಿ ನಿವೃತ್ತ ಡಿ.ಜಿ.ಪಿ. ಶ್ರೀ ಓಂ ಪ್ರಕಾಶ ಅವರ ಗದ್ದೆಯಲ್ಲಿ 3 ಗಂಧದ ಮರವನ್ನು ಕತ್ತರಿಸಿ ಕದ್ದೋಯ್ಯದ್ದಿದ್ದಾರೆ, ಅಂದಾಜು ಮೊತ್ತ 2 ಲಕ್ಷ ಇರಬಹುದು ಎಂದು ಹೇಳಲಾಗಿದೆ, ನಾಗೋಡಾ ಬಳಿ ಪ್ರಕಾಶರವರು ಜಮೀನು ಹೊಂದಿದ್ದು ,ಇದರಲ್ಲಿ 60 ರಿಂದ 70 ಗಂಧದ ಮರವನ್ನು ಬೆಳೆಸಿದ್ದರು, ಯಾರೂ ಕಿಡಿಗೇಡಿಗಳು ಇದರಲ್ಲಿ ಬಲಿತ ಮೂರು ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ, ಸದ್ಯ ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶುಕ್ರವಾರ ಹಳಿಯಾಳದಲ್ಲಿ ಉತ್ತಮ ಮಳೆ
ಹಳಿಯಾಳ :- ಕಳೆದ 10ಕ್ಕೂ ಹೆಚ್ಚು ದಿನಗಳ ಬಳಿಕ ಶುಕ್ರವಾರ ದಿವಸ ಹಳಿಯಾಳಿಗರು ಮಳೆಗಾಲವನ್ನು ಅನುಭವಿಸಿದರು. ಬೆಳಿಗ್ಗೆಯಿಂದ ನಿರಂತರವಾಗಿ ಮೊಡ ಕವಿದ ವಾತಾವರಣದೊಂದಿಗೆ ಕೆಲವು ಸಮಯ ಭಾರಿ ಮಳೆ ಸುರಿಯಿತು. ಹಳಿಯಾಳದಲ್ಲಿ ಮಳೆಯ ತೀವೃ ಕೊರತೆ ಕಂಡು ಬಂದಿದೆ ಅಲ್ಲದೇ ಕಳೆದ 10ಕ್ಕೂ ಹೆಚ್ಚು ದಿನಗಳಿಂದ ಬೆಸಿಗೆಯ ಕಾಲದಲ್ಲೇ ಇದ್ದೇವೆನೋ ಎನ್ನುವ ವಾತಾವರಣ ಸೃಷ್ಠಿಯಾಗಿತ್ತು. ಇದರಿಂದ ರೈತರು ಚಿಂತೆಗಿಡಾಗಿದ್ದಂತು ಸತ್ಯ. ಆದರೇ ಶುಕ್ರವಾರ ನಸುಕಿನ ಜಾವದಿಂದ ಮಳೆ … [Read more...] about ಶುಕ್ರವಾರ ಹಳಿಯಾಳದಲ್ಲಿ ಉತ್ತಮ ಮಳೆ
ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ
ಹಳಿಯಾಳ :- ಜನತೆ ಕೆವಲ ವ್ಯಯಕ್ತಿಕ ಆರೋಗ್ಯದ ಕಡೆಗೆ ಮಾತ್ರ ಗಮನ ಹರಿಸದೆ ಸಾರ್ವತ್ರಿಕ, ಸಾಮಾಜಿಕ, ಆರೋಗ್ಯದ ಕಡೆಗೂ ಗಮನ ಹರಿಸಬೇಕೆಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಆರೋಗ್ಯ ಆಸ್ಪತ್ರೆ ಹಳಿಯಾಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳವಟಗಿ ಇವರ ಸಹಯೋಗದಲ್ಲಿ ತಾಲೂಕಿನ ವಟ್ನಾಳ ಗ್ರಾಮದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ
ಹಳಿಯಾಳದ ಹಿರಿಯ ಪತ್ರಕರ್ತೆ ಸುಮಂಗಲಾ ಅಂಗಡಿಗೆ ಬುರ್ಲಬಡ್ಡಿ ಪ್ರಶಸ್ತಿ ಪ್ರಧಾನದ ಗರಿ
ಹಳಿಯಾಳ :- ಕಳೆದ 22 ವರ್ಷಗಳಿಂದ ಪತ್ರಿಕೋಧ್ಯಮದಲ್ಲಿ ಕಾರ್ಯಸಲ್ಲಿಸುತ್ತಿರುವ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಹಳಿಯಾಳದ “ವಿಜಯ ಸಂದೇಶ” ವಾರಪತ್ರಿಕೆಯ ಸಂಪಾದಕಿ ಸುಮಂಗಲಾ ಚಂದ್ರಕಾಂತ ಅಂಗಡಿ ಅವರನ್ನು ಹುಬ್ಬಳ್ಳಿಯಲ್ಲಿ “ಸುಮಂಗಲಾ ಬುರ್ಲಬಡ್ಡಿ ಸ್ಮಾರಕ ಪ್ರಶಸ್ತಿ” ಪ್ರಧಾನ ಮಾಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಬುರ್ಲಬಡ್ಡಿ ಫೌಂಡೇಶನ್ ಆಯೋಜಿಸಿದ್ದ ಸುಮಂಗಲಾ ಬುರ್ಲಬಡ್ಡಿ ಸ್ಮಾರಕ ಪ್ರಶಸ್ತಿ ಪ್ರಧಾನ … [Read more...] about ಹಳಿಯಾಳದ ಹಿರಿಯ ಪತ್ರಕರ್ತೆ ಸುಮಂಗಲಾ ಅಂಗಡಿಗೆ ಬುರ್ಲಬಡ್ಡಿ ಪ್ರಶಸ್ತಿ ಪ್ರಧಾನದ ಗರಿ
ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ
ಜೋಯಿಡಾ ; ಉತ್ತಮ ರೀತಿಯಲ್ಲಿ ಬಟ್ಟೆ ಹೋಲೆಯುವುದು ಒಂದು ಕೌಶಲ್ಯ. ಇದನ್ನು ರೂಡಿಸಿಕೊಂಡರೆ ಜನರು ನಮ್ಮ ಹತ್ತಿರ ಬರುತ್ತಾರೆ, ಜನರೊಂದಿಗೆ ವಿಶ್ವಾಸ ಉತ್ತಮ ಬಾಂದವ್ಯ ಇಟ್ಟುಕೊಂಡರೆ ಮಾತ್ರ ನಮ್ಮ ಉದ್ಯೋಗ ಯಶಸ್ಸು ಕಾಣಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ ಸಂಸ್ಥೆಯ ಯೋಜನಾ ಸಂಯೋಜಕರು ವಿನಾಯಕ ಚವ್ಹಾಣ ಹೇಳಿದರು. ಅವರು ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ಹಾಗೂ ವಿ.ಆರ್.ಡಿ.ಎಂ ಟ್ರಸ್ಟ ಹಳಿಯಾಳ ಪ್ರಾಯೋಜಕತ್ವದಲ್ಲಿ ಜೋಯಿಡಾ … [Read more...] about ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ




