ಹಳಿಯಾಳ :- ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ಡೆಂಗ್ಯೂ ವಿರೋಧಿ ಹಾಗೂ ಜಾಗೃತಿಯ ಬೃಹತ್ ಜಾಥಾಕ್ಕೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಸಿರು ನಿಶಾನೆ ತೊರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಾಡಳಿತ, ಪುರಸಭೆ, ಆರೋಗ್ಯ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಸಿಂಹಕೂಟ ಹಳಿಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗನವಾಡಿ … [Read more...] about ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ದೇವಸ್ಥಾನಗಳ-ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗಾಗಿ 33 ಲಕ್ಷರೂ.ಗಳ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್ವಿ ದೇಶಪಾಂಡೆ ಅವರು ಮಂಜೂರಿ ಮಾಡಿಸಿದ್ದಾರೆಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಹಲವಾರು ಧಾರ್ಮಿಕ ಸಂಸ್ಥೆಯ ಮುಖಂಡರು ಸಚಿವರಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಿ ಸರ್ಕಾರದಿಂದ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಗ್ರಾಮದ … [Read more...] about ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ
ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.
ಜೋಯಿಡಾ - ಜೋಯಿಡಾ ತಾಲೂಕಿನ ಜೋಯಿಡಾ ಅರಣ್ಯ ವ್ಯಾಪ್ತಿಯ ನಾಗೋಡಾ ಕಾಡಿನಲ್ಲಿ ಕಿಡಿಗೇಡಿಗಳು ಎರಡು ಗಂಧದ ಮರ ಕತ್ತರಿಸಿ ಪರಾರಿಯಾದ ಘಟನೆ ನಡೆದಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿಯವರ ಕಾರ್ಯದಕ್ಷತೆಯನ್ನು ಅರಿತಿದ್ದ ಈ ಆರೋಪಿಗಳು ಎರಡು ಗಂಧದ ಮರಗಳನ್ನು ಕಡಿದು ನಾಗೋಡಾದ ಕಾಡಿನಲ್ಲಿಯೇ ಒಣಗಲು ಬಿಟ್ಟಿದ್ದರು, ಮರ ಕತ್ತರಿಸಿದ್ದನ್ನು ಗಮನಿಸಿದ ಇಲ್ಲಿನ ಅರಣ್ಯ ಸಿಬ್ಬಂದಿಗಳು ಕೂಡಲೇ ಕಾರ್ಯಗತವಾಗಿ ಮರ ಕಡಿದವರನ್ನು ಹುಡುಕಾಡಿದ್ದಾರೆ, ಆದರೆ ಆರೋಪಿಗಳು … [Read more...] about ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.
ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ
ಹಳಿಯಾಳ : ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡುವ ಪ್ರತಿಜ್ಞೆಯನ್ನು ಕೈಗೊಂಡಿರುವ ಇಲ್ಲಿಯ ಪುರಸಭೆಯವರು ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಬಗ್ಗೆ ನಿಗಾವಹಿಸಿದ್ದು ಸಂತೆ ದಿನವಾದ ರವಿವಾರ ಮತ್ತೇ ದಾಳಿ ನಡೆಸಿ 7 ಸಾವಿರ ರೂ ದಂಡ ಸೇರಿದಂತೆ 12 ಕೆಜಿಗೂ ಅಧಿಕ ಪ್ಲಾಸ್ಟಿಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತೆಯ ದಿನವಾದ ರವಿವಾರ ಮುಂಜಾನೆಯೇ ಕಾರ್ಯಾಚರಣೆಗೆ ಇಳಿದ ಪುರಸಭೆಯ ಸಿಬ್ಬಂದಿಯು ಸಂತೆಯು ನಡೆಯುವ … [Read more...] about ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ
ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ
ಹಳಿಯಾಳ:- ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ, ವಾಣಿಜ್ಯ ಹಾಗೂ ಬಿ.ಸಿ.ಎ. ಮಹಾವಿದ್ಯಾಲಯದ ಪ್ರಥಮ ವರ್ಷದ ಪಿ.ಯು. ಹಾಗೂ ಬಿ.ಸಿ.ಎ. ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಂಗವಾಗಿ “ಪ್ರೇರಣಾ 2019”ರ ಉದ್ಘಾಟನೆಯನ್ನು ಸ್ವಾಪ್ಟವೇರ್ ಇಂಜಿನಿಯರ ಪ್ರಭುದೇವ ಪಟ್ಟಣಶೇಟ್ಟಿ ನೆರವೆರಿಸಿದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಭುದೇವ ಅವರು ತಂತ್ರಜ್ಞಾನಯುಗದಲ್ಲಿ ವಿಜ್ಞಾನ ಮತ್ತುತಂತ್ರಜ್ಞಾನ … [Read more...] about ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ



