• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.‌ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ

July 21, 2019 by Yogaraj SK Leave a Comment

Dengue awareness brahat jatha

ಹಳಿಯಾಳ :- ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ಡೆಂಗ್ಯೂ ವಿರೋಧಿ ಹಾಗೂ ಜಾಗೃತಿಯ ಬೃಹತ್ ಜಾಥಾಕ್ಕೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಸಿರು ನಿಶಾನೆ ತೊರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಾಡಳಿತ, ಪುರಸಭೆ, ಆರೋಗ್ಯ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಸಿಂಹಕೂಟ ಹಳಿಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗನವಾಡಿ … [Read more...] about ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.‌ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ

July 21, 2019 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ದೇವಸ್ಥಾನಗಳ-ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗಾಗಿ 33 ಲಕ್ಷರೂ.ಗಳ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್‍ವಿ ದೇಶಪಾಂಡೆ ಅವರು ಮಂಜೂರಿ ಮಾಡಿಸಿದ್ದಾರೆಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಹಲವಾರು ಧಾರ್ಮಿಕ ಸಂಸ್ಥೆಯ ಮುಖಂಡರು ಸಚಿವರಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಿ ಸರ್ಕಾರದಿಂದ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಗ್ರಾಮದ … [Read more...] about ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ

ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.

July 19, 2019 by Sandesh Desai Leave a Comment

sandalwood,joida

ಜೋಯಿಡಾ - ಜೋಯಿಡಾ ತಾಲೂಕಿನ ಜೋಯಿಡಾ ಅರಣ್ಯ ವ್ಯಾಪ್ತಿಯ ನಾಗೋಡಾ ಕಾಡಿನಲ್ಲಿ ಕಿಡಿಗೇಡಿಗಳು ಎರಡು ಗಂಧದ ಮರ ಕತ್ತರಿಸಿ ಪರಾರಿಯಾದ ಘಟನೆ ನಡೆದಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿಯವರ ಕಾರ್ಯದಕ್ಷತೆಯನ್ನು ಅರಿತಿದ್ದ ಈ ಆರೋಪಿಗಳು ಎರಡು ಗಂಧದ ಮರಗಳನ್ನು ಕಡಿದು ನಾಗೋಡಾದ ಕಾಡಿನಲ್ಲಿಯೇ ಒಣಗಲು ಬಿಟ್ಟಿದ್ದರು, ಮರ ಕತ್ತರಿಸಿದ್ದನ್ನು ಗಮನಿಸಿದ ಇಲ್ಲಿನ ಅರಣ್ಯ ಸಿಬ್ಬಂದಿಗಳು ಕೂಡಲೇ ಕಾರ್ಯಗತವಾಗಿ ಮರ ಕಡಿದವರನ್ನು ಹುಡುಕಾಡಿದ್ದಾರೆ, ಆದರೆ ಆರೋಪಿಗಳು … [Read more...] about ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.

ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ

July 17, 2019 by Yogaraj SK Leave a Comment

ಹಳಿಯಾಳ : ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡುವ ಪ್ರತಿಜ್ಞೆಯನ್ನು ಕೈಗೊಂಡಿರುವ ಇಲ್ಲಿಯ ಪುರಸಭೆಯವರು ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಬಗ್ಗೆ ನಿಗಾವಹಿಸಿದ್ದು ಸಂತೆ ದಿನವಾದ ರವಿವಾರ ಮತ್ತೇ ದಾಳಿ ನಡೆಸಿ 7 ಸಾವಿರ ರೂ ದಂಡ ಸೇರಿದಂತೆ 12 ಕೆಜಿಗೂ ಅಧಿಕ ಪ್ಲಾಸ್ಟಿಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತೆಯ ದಿನವಾದ ರವಿವಾರ ಮುಂಜಾನೆಯೇ ಕಾರ್ಯಾಚರಣೆಗೆ ಇಳಿದ ಪುರಸಭೆಯ ಸಿಬ್ಬಂದಿಯು ಸಂತೆಯು ನಡೆಯುವ … [Read more...] about ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ

ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ

July 17, 2019 by Yogaraj SK 1 Comment

prerana 2019 prog inauguration

ಹಳಿಯಾಳ:- ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ, ವಾಣಿಜ್ಯ ಹಾಗೂ ಬಿ.ಸಿ.ಎ. ಮಹಾವಿದ್ಯಾಲಯದ ಪ್ರಥಮ ವರ್ಷದ ಪಿ.ಯು. ಹಾಗೂ ಬಿ.ಸಿ.ಎ. ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಂಗವಾಗಿ “ಪ್ರೇರಣಾ 2019”ರ ಉದ್ಘಾಟನೆಯನ್ನು ಸ್ವಾಪ್ಟವೇರ್ ಇಂಜಿನಿಯರ ಪ್ರಭುದೇವ ಪಟ್ಟಣಶೇಟ್ಟಿ ನೆರವೆರಿಸಿದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಭುದೇವ ಅವರು ತಂತ್ರಜ್ಞಾನಯುಗದಲ್ಲಿ ವಿಜ್ಞಾನ ಮತ್ತುತಂತ್ರಜ್ಞಾನ … [Read more...] about ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar