ಹಳಿಯಾಳ :- 12ನೇ ಶತಮಾನದಲ್ಲಿ ಆಗಿ ಹೋದ ಮಹಾನ್ ಶಿವಶರಣರಲ್ಲಿ ಹಡಪದ ಅಪ್ಪಣ್ಣ ವಿಶೇಷ ಸ್ಥಾನ ಮಾನ ಪಡೆದಿದ್ದರು. ಅವರ ಹಿತವಚನಗಳು ಇಂದಿಗೂ ಪ್ರಸ್ತುತವಾಗಿದ್ದು ಇಂದಿನ ಗಡಿಬಿಡಿಯ ಜೀವನದಲ್ಲಿಯೂ ಅವುಗಳು ಮಹತ್ವ ಪಡೆದಿವೆ ಎಂದು ತಹಶೀಲದಾರ ವಿದ್ಯಾಧರ ಗುಳಗುಳಿ ಹೇಳಿದರು. ತಾಲೂಕಾ ಆಡಳಿತ,ತಾಲೂಕಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಪುರಸಭೆಯವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರ … [Read more...] about ಹಳಿಯಾಳದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಪುರಸಭೆಯಿಂದ ಹಂದಿ ಹಿಡಿಯುವ ಕಾರ್ಯಾಚರಣೆ
ಹಳಿಯಾಳ :- ಸಾರ್ವಜನೀಕರು ಹಾಗೂ ಸಂಘ-ಸಂಸ್ಥೆಗಳ ಸಾಕಷ್ಟು ಬಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊನೆಗೂ ಮನಿದ ಹಳಿಯಾಳ ಪುರಸಭೆಯವರು ಪಟ್ಟಣದಲ್ಲಿ ಹಂದಿಗಳನ್ನು ಹಿಡಿದು ಸಾಗಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಮಳೆಗಾಲವಾಗಿದ್ದರಿಂದ ರೋಗಗಳು ಹರಡುವ ಸಂಭವ ಇರುವುದರಿಂದ ಹಾಗೂ ಸಾರ್ವಜನೀಕರಿಗೆ ತೊಂದರೆಯಾಗುತ್ತಿರುವ ಕಾರಣ ಹಂದಿಗಳನ್ನು ತಕ್ಷಣ ಹಿಡಿದು ಬೇರೆಯೆಡೆಗೆ ಸಾಗಾಟ ಮಾಡುವಂತೆ ಜನರು ಹತ್ತಾರು ಬಾರಿ ದೂರುಗಳನ್ನು ಸಲ್ಲಿಸಿದ್ದರು. … [Read more...] about ಹಳಿಯಾಳ ಪುರಸಭೆಯಿಂದ ಹಂದಿ ಹಿಡಿಯುವ ಕಾರ್ಯಾಚರಣೆ
ಪ್ಲಾಸ್ಟಿಕ್ ಮಾರಾಟಗಾರರ ವಿರುದ್ದ ಪುರಸಭೆಯಿಂದ ನಿರಂತರ ಕಾರ್ಯಾಚರಣೆ.
ಹಳಿಯಾಳ:- ಪಟ್ಟಣದ ಪ್ರಮುಖ ಪ್ರದೇಶಗಳಲ್ಲಿರುವ ಸುಮಾರು 20ಕ್ಕೂ ಅಧಿಕ ಅಂಗಡಿಗಳ ಮೇಲೆ ದಾಳಿ ನಡೆಸಿದ ಹಳಿಯಾಳ ಪುರಸಭೆಯವರು ಸುಮಾರು 15.5ಕೆಜಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ ವಶಕ್ಕೆ ಪಡೆದು 6600 ರೂ. ದಂಡ ವಿಧಿಸಿದ್ದು ಇನ್ನೂ ಮುಂದೆ ಪ್ಲಾಸ್ಟಿಕ್ ಬಳಸಿದರೇ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ 20 ದಿನಗಳಿಂದ ಮೇಲಿಂದ ಮೇಲೆ ಪುರಸಭೆಯು ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದೆ. … [Read more...] about ಪ್ಲಾಸ್ಟಿಕ್ ಮಾರಾಟಗಾರರ ವಿರುದ್ದ ಪುರಸಭೆಯಿಂದ ನಿರಂತರ ಕಾರ್ಯಾಚರಣೆ.
ಹಳಿಯಾಳದ ಖ್ಯಾತ ಕಲಾವಿದ ವಿಷ್ಣು ಘಟಕಾಂಬ್ಳೆ ನಿಧನ
ಹಳಿಯಾಳ :- ಪಟ್ಟಣದ ರಹವಾಸಿಯಾದ ಖ್ಯಾತ ಕಲಾವಿದ ವಿಷ್ಣು ಪ ಘಟಕಾಂಬ್ಳೆ (೭೦) ತಮ್ಮ ನಿವಾಸದಲ್ಲಿ ನಿಧನರಾದರು.ಕಳೆದ ಕೆಲವು ತಿಂಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದ ವಿಷ್ಣು ಅವರು ಹಳಿಯಾಳದ ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ ಅವರ ತಂದೆಯಾಗಿದ್ದಾರೆ.ಇವರು 2ಗಂಡು ಮತ್ತು 3ಹೆಣ್ಣು ಮಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ, ಮಾಜಿ ವಿಪ ಸದಸ್ಯ ವಿಡಿ ಹೆಗಡೆ, ಮುಖಂಡರಾದ ಮಂಗೇಶ ದೇಶಪಾಂಡೆ, … [Read more...] about ಹಳಿಯಾಳದ ಖ್ಯಾತ ಕಲಾವಿದ ವಿಷ್ಣು ಘಟಕಾಂಬ್ಳೆ ನಿಧನ
ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ಅಣ್ಣಿಗೇರಿ ಪುರಸಭೆ ತಂಡ
ಹಳಿಯಾಳ :- ಕಸ ಹಾಗೂ ಘನತ್ಯಾಜ್ಯ ವಿಲೇವಾರಿಯಲ್ಲಿ ಮಾದರಿ ಕಾರ್ಯ ನಿರ್ವಹಿಸುತ್ತಾ ಪ್ರಶಸ್ತಿಗೂ ಭಾಜನವಾಗಿರುವ ಹಳಿಯಾಳ ಪುರಸಭೆಗೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಯ ಅಧಿಕಾರಿಗಳನ್ನೊಳಗೊಂಡ ಪೌರಕಾರ್ಮಿಕರ ತಂಡ ಭೇಟಿ ನಿಡಿ ಅಧ್ಯಯನ ನಡೆಸಿ, ಶ್ಲಾಘನೆ ವ್ಯಕ್ತಪಡಿಸಿದೆ. ಹಳಿಯಾಳ ಪಟ್ಟಣದ ಪುರಸಭೆಗೆ ಭೆಟಿ ನೀಡಿದ ಅಣ್ಣಿಗೇರಿ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಆರ್ಡಿ ಗೊಂಡಕರ, ಪರಿಸರ ಅಭಿಯಂತರ ಚನ್ನಪ್ಪಾ ಅಂಗಡಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕಿ ಕೆವಿ … [Read more...] about ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ಅಣ್ಣಿಗೇರಿ ಪುರಸಭೆ ತಂಡ




