• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಗಣೇಶ ಚತುರ್ಥಿಗೆ ಪಿಓಪಿ ಗಣೇಶ ಮೂರ್ತಿ ಹಾಗೂ ಡಿಜೆ ಸಂಗೀತ ಸಂಪೂರ್ಣ ನಿಷೇಧಕ್ಕೆ ತಾಲೂಕಾಡಳಿತ ಸೂಚನೆ

July 15, 2019 by Yogaraj SK Leave a Comment

POP ganesh statue meeting by Taluka aadalita

ಹಳಿಯಾಳ : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಗಣೇಶನ ವಿಗ್ರಹಗಳನ್ನು ಬಳಸದೆ. ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮೂರ್ತಿಗಳನ್ನು ಬಳಸುವ ಮೂಲಕ ಗಣೇಶ ಚತುರ್ಥಿ ಆಚರಣೆ ಮಾಡಲು ತಾಲೂಕಾಡಳಿತ ಸೂಚಿಸಿದೆ. ಪಟ್ಟಣದ ಮಿನಿವಿಧಾನಸೌಧದಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ನಿಷೇಧ ಕುರಿತು ತಹಶೀಲದಾರ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್‍ನಿಂದ … [Read more...] about ಗಣೇಶ ಚತುರ್ಥಿಗೆ ಪಿಓಪಿ ಗಣೇಶ ಮೂರ್ತಿ ಹಾಗೂ ಡಿಜೆ ಸಂಗೀತ ಸಂಪೂರ್ಣ ನಿಷೇಧಕ್ಕೆ ತಾಲೂಕಾಡಳಿತ ಸೂಚನೆ

ಜೋಯಿಡಾ ಕಾನೇರಿ ಸೇತುವೆ ಮೇಲೆ ಹರಿಯುತ್ತಿರುವ ಗಟಾರ‌ ನೀರು

July 13, 2019 by Sandesh Desai Leave a Comment

ಕಾನೇರಿ ಬ್ರಿಡ್ಜ್,Kānēri briḍj,kannery Bridgee

ಜೋಯಿಡಾ ತಾಲೂಕಿನ ಕಾನೇರಿ ಬ್ರೀಡ್ಜ ಬಳಿ ಬಂದ ಬಾರಿ ಮಳೆಯಿಂದಾಗಿ ಗಟಾರ ತುಂಬಿ ಬ್ರೀಡ್ಜ ಮೇಲೆ ನೀರು ತುಂಬಿಕೊಮಡ ದೃಶ್ಯ ಕಂಡು ಬಂತು. ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ನೀರು ಉತ್ತಮವಾಗಿ ಹರಿಯುತ್ತಿದೆ, ಆದರೆ ಗಟಾರಗಳನ್ನು ಸರಿಪಡಿಸಬೇಕಾದ ಲೋಕೋಪಯೋಗಿ ಇಲಾಕೆ ಮತ್ತು ಇತರ ಸಂಭಂದ ಪಟ್ಟ ಇಲಾಕೆಗಳು ಮಾತ್ರ ಏನು ಕ್ರಮ ಕೈಗೊಳ್ಳದೇ ಇರುವುದು ವಾಹನ ಸವಾರರಿಗೆ ತೊಂದರೆಗಿಡು ಮಾಡಿದೆ. ತಾಲೂಕಿನ ಹಲವಾರು ಕಡೆಗಳಲ್ಲಿ ಗಟಾರ ಸ್ವಚ್ಚ ಮಾಡಿಯೇ ಇಲ್ಲ, ಇದರಿಂದಾಗಿ … [Read more...] about ಜೋಯಿಡಾ ಕಾನೇರಿ ಸೇತುವೆ ಮೇಲೆ ಹರಿಯುತ್ತಿರುವ ಗಟಾರ‌ ನೀರು

ಟೆಕ್ವಂಡೋ ಚಾಂಪಿಯನಶಿಪ್ ನಲ್ಲಿ 21 ಪದಕಗಳ ಬೇಟೆಯಾಡಿದ ಹಳಿಯಾಳದ ವಿದ್ಯಾರ್ಥಿಗಳು.

July 12, 2019 by Yogaraj SK Leave a Comment

tekwondo game winners

ಹಳಿಯಾಳ :- ಧಾರವಾಡದ ಆರ್,ಎನ್, ಶೆಟ್ಟಿ ಇಂಡೊರ್ ಸ್ಟೇಡಿಯಂನಲ್ಲಿ ನಡೆದ ಪ್ರಥಮ ಓಪನ್ ಆಕ್ಷನ್ ಟೈಕ್ವಾಂಡೋ ಚಾಂಪಿಯನ್ ಸಿಪ್ 2019 ರ ಸ್ಪರ್ಧೇಯಲ್ಲಿ ಹಳಿಯಾಳದ ಸಂದೀಪ್ ಕರ್ನಾಟಕ ಟೈಕ್ವಾಂಡೋ ಆಕಾಡೆಮಿಯ 21 ಮಕ್ಕಳು ಭಾಗವಹಿವಹಿಸಿ 21 ಪದಕಗಳನ್ನು ಬೆಟೆಯಾಡಿದ್ದಾರೆ. ಆರ್,ಎನ್, ಶೆಟ್ಟಿ ಇಂಡೊರ್ ಸ್ಟೇಡಿಯಂ ಧಾರವಾಡದಲ್ಲಿ ನಡೆದ ಪ್ರಥಮ ಓಪನ್ ಆಕ್ಷನ್ ಟೈಕ್ವಾಂಡೋ ಚಾಂಪಿಯನ್ ಶಿಪ್ 2019 ನಲ್ಲಿ 21 ಮಕ್ಕಳು ಭಾಗವಹಿಸಿ ಬಂಗಾರದ 1 ಪದಕ, ಬೆಳ್ಳಿಯ 3, ಕಂಚಿನ 17 … [Read more...] about ಟೆಕ್ವಂಡೋ ಚಾಂಪಿಯನಶಿಪ್ ನಲ್ಲಿ 21 ಪದಕಗಳ ಬೇಟೆಯಾಡಿದ ಹಳಿಯಾಳದ ವಿದ್ಯಾರ್ಥಿಗಳು.

ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ನವಲಗುಂದ ಪುರಸಭೆಯ ಅಧಿಕಾರಿಗಳು

July 12, 2019 by Yogaraj SK Leave a Comment

Navalgund purasabhe officers visit, haliyal purasabhe

ಹಳಿಯಾಳ : ರಾಜ್ಯದಲ್ಲಿಯೇ ಕಸ ವಿಲೇವಾರಿಯಲ್ಲಿ ಪ್ರಶಸ್ತಿ ಪಡೆದಿರುವ ಉಕ ಜಿಲ್ಲೆಯ ಹಳಿಯಾಳ ಪುರಸಭೆಗೆ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆಯವರು ಭೇಟಿ ನಿಡಿ ಮಾಹಿತಿ ಸಂಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ಆಗಮಿಸಿದ ಈ ತಂಡವು ಪಟ್ಟಣದ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಹಳಿಯಾಳದ ಪುರಸಭೆಯ ಪೌರ ಕಾರ್ಮಿಕರು ಪ್ರತಿ ದಿನ ಮನೆ ಮನೆಗೆ ತೆರಳಿ ಕಸ ಪಡೆಯುವುದು, ಅದನ್ನು ವಿಂಗಡಿಸುವುದು, ಕಸವನ್ನು ಪಡೆಯುವಾಗ ಜನರೊಂದಿಗೆ ಒಡನಾಟ, ಕಸವನ್ನು ವಿಂಗಡಿಸಿ ನೀಡುವ ಕುರಿತು … [Read more...] about ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ನವಲಗುಂದ ಪುರಸಭೆಯ ಅಧಿಕಾರಿಗಳು

ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

July 10, 2019 by Yogaraj SK Leave a Comment

SIddi samudaya pratibhatane

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar