ಹಳಿಯಾಳ:- ಕಜಕಿಸ್ಥಾನ ದೇಶದಲ್ಲಿ ನಡೆದ 17 ವರ್ಷ ಒಳಗಿನ ಬಾಲಕರ 2019ರ “ಜೂನಿಯರ್ ಏಶಿಯನ್ ಚಾಂಪಿಯನ್ಶಿಪ್”ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಹಳಿಯಾಳದ ಗ್ರಾಮೀಣ ಕುಸ್ತಿಪಟು ಸೂರಜ ಸಂಜು ಅನ್ನಿಕೇರಿ ಸ್ಪರ್ದೆಯಲ್ಲಿ 3 ನೇ ಸ್ಥಾನ ಪಡೆದು ತಾಲೂಕು ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾನೆ. ಕಳೆದ ಮೇ ತಿಂಗಳಿನಲ್ಲಿ ಹರಿಯಾಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೇಯಲ್ಲಿ ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತರಾಷ್ಟ್ರೀಯ ಕುಸ್ತಿಗೆ … [Read more...] about ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಬೆಟೆಯಾಡಿದ ಹಳಿಯಾಳದ ಸೂರಜ್ ಅಣ್ಣಿಕೇರಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ಹಳಿಯಾಳ:- ಜಿಲ್ಲಾಧಿಕಾರಿಗಳ ಆದೇಶದಂತೆ ಹಳಿಯಾಳದಲ್ಲಿ ಅನಧಿಕೃತ ವೈದ್ಯಕೀಯ ವೃತ್ತಿ ಮಾಡುತ್ತಿದ್ದ 2 ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿರುವ ತಾಲೂಕಾ ಆರೋಗ್ಯ ಅಧಿಕಾರಿಗಳು 2 ಕ್ಲಿನಿಕ್ಗಳಿಗೆ ಬೀಗಮುದ್ರೆ (ಲಾಕ್) ಹಾಕಿದ್ದಾರೆ. ನಕಲಿ ವೈದ್ಯರು ಹಾಗೂ ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಬಂದ ವಾಟ್ಸ್ಪ್ ದೂರಿನಿಂದ ಎಚ್ಚೆತ್ತುಕೊಂಡ ಡಿಸಿ ಅವರು ಕ್ರಮ ಜರುಗಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ … [Read more...] about ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ಕಾಳಿ ನದಿ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.
ಕಾಳಿ ನದಿ ಜೋಯಿಡಾದಲ್ಲಿ ಹುಟ್ಟಿದ್ದರೂ ಜೋಯಿಡಾ, ರಾಮನಗರ ಹಾಗೂ ತಾಲೂಕಿನ ಜನತೆಗೆ ನೀರನ್ನು ನೀಡದೆ ಹೊರಜಿಲ್ಲೆಗಳಿಗೆ ಸಾಗಿಸುವುದನ್ನು ವಿರೋಧಿಸಿ ಇಂದು ಜೋಯಿಡಾ ಬಂದ ನಡೆಯಿತು. ಕಾಳಿ ಬ್ರೀಗೆಡ್, ಜೋಯಿಡಾ ವ್ಯಾಪಾರಸ್ಥರ ಸಂಘ, ಜೋಯಿಡಾ,ಉಳವಿ, ಕುಂಬಾರವಾಡಾ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷರು ಮತ್ತು ವಿವಿಧ ಸಂಘಟನೆಗಳು ಈ ಬಂದಗೆ ಕರೆನೀಡಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಕಾಳಿ ಬ್ರೀಗೆಡ್ನ ಸಂಚಾಲಕ ರವಿ ರೆಡ್ಕರ್ ಮಾತನಾಡಿ, ಕಾಳಿ ನದಿಗೆ ಸೂಪಾದಲ್ಲಿ ಜಲಾಶಯ … [Read more...] about ಕಾಳಿ ನದಿ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.
ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿನದಿ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ
ಜೋಯಿಡಾ ತಾಲೂಕಿನಲ್ಲಿ ಹರಿಯುವ ಕಾಳಿ ನದಿಯನ್ನು ಉತ್ತರಕರ್ನಾಟಕಕ್ಕೆ ತೆಗೆದುಕೊಂಡು ಹೋಗುವ ಯೋಜನೆ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು , ಜೋಯಿಡಾದಲ್ಲಿ ಹುಟ್ಟಿ ಜೋಯಿಡಾ ತಾಲೂಕಿನಲ್ಲಿ ಹರಿಯುವ ನಮ್ಮ ನದಿಯ ನೀರು ನಮಗೆ ಬಳಕೆ ಮಾಡಲು ಸಿಗುತ್ತಿಲ್ಲ, ನಮ್ಮನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ನೀರು ತೆಗೆದುಕೊಂಡು ಹೋಗುವ ಈ ಯೋಜನೆಗೆ ಧಿಕ್ಕಾರ ಎಂದು ತಾ,ಪಂ,ಸದಸ್ಯ ಶರತ ಗುರ್ಜರ ಗುಡುಗಿದರು, ಕೆಡಿಪಿ ಸಭೆಯ ಆರಂಭದಲ್ಲಿಯೇ ಈ ಚರ್ಚೆ ಆರಂಭವಾಗಿ ಜುಲೈ 8 … [Read more...] about ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿನದಿ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ
ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.
ಹಳಿಯಾಳ:- ಮೌಢ್ಯತೆ ಹಾಸು ಹೊಕ್ಕಾಗಿರುವ ಸಮಾಜದಲ್ಲಿ ದೇವರ ಮೇಲೆ ನಂಬಿಕೆ ಇರಲಿ ಆದರೇ ಮೊಸ ಮಾಡುವ ಜನರೇ ತುಂಬಿರುವ ಈ ಕಾಲಘಟ್ಟದಲ್ಲಿ ಮಂತ್ರವಾದಿಗಳು, ಭಾನಾಮತಿ, ಮಾಟ- ಮಂತ್ರದವರ ಮೊರೆ ಹೊಗಿ ಮೊಸ ಹೊಗದಿರಿ ಎಂದು ‘ಪವಾಡ ಬಯಲು’ ಖ್ಯಾತಿಯ ಹುಲಿಕಲ್ ನಟರಾಜ ಕರೆ ನೀಡಿದರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪಟ್ಟಣದ ಮಿಲಾಗ್ರಿಸ್ ಸಮುದಾಯ ಭವನದಲ್ಲಿ ನಡೆದ “ಪವಾಡ ಬಯಲು” ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.




