• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಬೆಟೆಯಾಡಿದ ಹಳಿಯಾಳದ ಸೂರಜ್ ಅಣ್ಣಿಕೇರಿ

July 10, 2019 by Yogaraj SK Leave a Comment

kusti international level 3rd place, Suraj annikeri

ಹಳಿಯಾಳ:- ಕಜಕಿಸ್ಥಾನ ದೇಶದಲ್ಲಿ ನಡೆದ 17 ವರ್ಷ ಒಳಗಿನ ಬಾಲಕರ 2019ರ “ಜೂನಿಯರ್ ಏಶಿಯನ್ ಚಾಂಪಿಯನ್‍ಶಿಪ್”ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಹಳಿಯಾಳದ ಗ್ರಾಮೀಣ ಕುಸ್ತಿಪಟು ಸೂರಜ ಸಂಜು ಅನ್ನಿಕೇರಿ ಸ್ಪರ್ದೆಯಲ್ಲಿ 3 ನೇ ಸ್ಥಾನ ಪಡೆದು ತಾಲೂಕು ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾನೆ. ಕಳೆದ ಮೇ ತಿಂಗಳಿನಲ್ಲಿ ಹರಿಯಾಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೇಯಲ್ಲಿ ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತರಾಷ್ಟ್ರೀಯ ಕುಸ್ತಿಗೆ … [Read more...] about ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಬೆಟೆಯಾಡಿದ ಹಳಿಯಾಳದ ಸೂರಜ್ ಅಣ್ಣಿಕೇರಿ

ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ‌ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.

July 10, 2019 by Yogaraj SK 1 Comment

clinics raid by THO haliyal

ಹಳಿಯಾಳ:- ಜಿಲ್ಲಾಧಿಕಾರಿಗಳ ಆದೇಶದಂತೆ ಹಳಿಯಾಳದಲ್ಲಿ ಅನಧಿಕೃತ ವೈದ್ಯಕೀಯ ವೃತ್ತಿ ಮಾಡುತ್ತಿದ್ದ 2 ಕ್ಲಿನಿಕ್‍ಗಳ ಮೇಲೆ ದಾಳಿ ನಡೆಸಿರುವ ತಾಲೂಕಾ ಆರೋಗ್ಯ ಅಧಿಕಾರಿಗಳು 2 ಕ್ಲಿನಿಕ್‍ಗಳಿಗೆ ಬೀಗಮುದ್ರೆ (ಲಾಕ್) ಹಾಕಿದ್ದಾರೆ. ನಕಲಿ ವೈದ್ಯರು ಹಾಗೂ ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಬಂದ ವಾಟ್ಸ್‍ಪ್ ದೂರಿನಿಂದ ಎಚ್ಚೆತ್ತುಕೊಂಡ ಡಿಸಿ ಅವರು ಕ್ರಮ ಜರುಗಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ … [Read more...] about ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ‌ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.

ಕಾಳಿ‌ ನದಿ‌ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.

July 9, 2019 by Sandesh Desai Leave a Comment

ಕಾಳಿ ನದಿ ಜೋಯಿಡಾದಲ್ಲಿ ಹುಟ್ಟಿದ್ದರೂ ಜೋಯಿಡಾ, ರಾಮನಗರ ಹಾಗೂ ತಾಲೂಕಿನ ಜನತೆಗೆ ನೀರನ್ನು ನೀಡದೆ ಹೊರಜಿಲ್ಲೆಗಳಿಗೆ ಸಾಗಿಸುವುದನ್ನು ವಿರೋಧಿಸಿ ಇಂದು ಜೋಯಿಡಾ ಬಂದ ನಡೆಯಿತು. ಕಾಳಿ ಬ್ರೀಗೆಡ್, ಜೋಯಿಡಾ ವ್ಯಾಪಾರಸ್ಥರ ಸಂಘ, ಜೋಯಿಡಾ,ಉಳವಿ, ಕುಂಬಾರವಾಡಾ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷರು ಮತ್ತು ವಿವಿಧ ಸಂಘಟನೆಗಳು ಈ ಬಂದಗೆ ಕರೆನೀಡಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಕಾಳಿ ಬ್ರೀಗೆಡ್‍ನ ಸಂಚಾಲಕ ರವಿ ರೆಡ್ಕರ್ ಮಾತನಾಡಿ, ಕಾಳಿ ನದಿಗೆ ಸೂಪಾದಲ್ಲಿ ಜಲಾಶಯ … [Read more...] about ಕಾಳಿ‌ ನದಿ‌ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.

ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿ‌ನದಿ‌ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ

July 9, 2019 by Sandesh Desai Leave a Comment

ಜೋಯಿಡಾ ತಾಲೂಕಿನಲ್ಲಿ ಹರಿಯುವ ಕಾಳಿ ನದಿಯನ್ನು ಉತ್ತರಕರ್ನಾಟಕಕ್ಕೆ ತೆಗೆದುಕೊಂಡು ಹೋಗುವ ಯೋಜನೆ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು , ಜೋಯಿಡಾದಲ್ಲಿ ಹುಟ್ಟಿ ಜೋಯಿಡಾ ತಾಲೂಕಿನಲ್ಲಿ ಹರಿಯುವ ನಮ್ಮ ನದಿಯ ನೀರು ನಮಗೆ ಬಳಕೆ ಮಾಡಲು ಸಿಗುತ್ತಿಲ್ಲ, ನಮ್ಮನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ನೀರು ತೆಗೆದುಕೊಂಡು ಹೋಗುವ ಈ ಯೋಜನೆಗೆ ಧಿಕ್ಕಾರ ಎಂದು ತಾ,ಪಂ,ಸದಸ್ಯ ಶರತ ಗುರ್ಜರ ಗುಡುಗಿದರು, ಕೆಡಿಪಿ ಸಭೆಯ ಆರಂಭದಲ್ಲಿಯೇ ಈ ಚರ್ಚೆ ಆರಂಭವಾಗಿ ಜುಲೈ 8 … [Read more...] about ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿ‌ನದಿ‌ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ

ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ‌ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.

July 8, 2019 by Yogaraj SK Leave a Comment

ಹಳಿಯಾಳ:- ಮೌಢ್ಯತೆ ಹಾಸು ಹೊಕ್ಕಾಗಿರುವ ಸಮಾಜದಲ್ಲಿ ದೇವರ ಮೇಲೆ ನಂಬಿಕೆ ಇರಲಿ ಆದರೇ ಮೊಸ ಮಾಡುವ ಜನರೇ ತುಂಬಿರುವ ಈ ಕಾಲಘಟ್ಟದಲ್ಲಿ ಮಂತ್ರವಾದಿಗಳು, ಭಾನಾಮತಿ, ಮಾಟ- ಮಂತ್ರದವರ ಮೊರೆ ಹೊಗಿ ಮೊಸ ಹೊಗದಿರಿ ಎಂದು ‘ಪವಾಡ ಬಯಲು’ ಖ್ಯಾತಿಯ ಹುಲಿಕಲ್ ನಟರಾಜ ಕರೆ ನೀಡಿದರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪಟ್ಟಣದ ಮಿಲಾಗ್ರಿಸ್ ಸಮುದಾಯ ಭವನದಲ್ಲಿ ನಡೆದ “ಪವಾಡ ಬಯಲು” ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ‌ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar