ಹಳಿಯಾಳ:- ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನಾಡಪ್ರಭು ಕೇಂಪೆಗೌಡರ ಜಯಂತಿಯನ್ನು ಆಚರಿಸಲಾಯಿತು. ತಹಶೀಲ್ದಾರ್ ಜಿಕೆ ರತ್ನಾಕರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜೀಜಾಮಾತ ಸಂಘಟನೆಯ ಅಧ್ಯಕ್ಷೆ ಮಂಗಲಾ ಕಶೀಲಕರ, ಪತಂಜಲಿ ಯೋಗ ಸಮೀತಿಯ ಕಮಲ ಸಿಕ್ವೇರಾ, ಮಂಜುನಾಥ ಕರಾಟೆ ಮತ್ತು ಡ್ಯಾನ್ಸ್ ಶಾಲೆಯ ಮಂಜುನಾಥ ಮಾದಾರ, ಸಿಪಿಐ ಲೋಕಾಪುರ, ಹಿರಿಯ ನಾಗರೀಕರ ವೇದಿಕೆಯವರು ಸೇರಿದಂತೆ ಮೊದಲಾದವರು ಇದ್ದರು. ನಿವೃತ್ತ … [Read more...] about ಹಳಿಯಾಳದಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಣೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ
ಹಳಿಯಾಳ:- ರೈತನೊರ್ವನಿಂದ ಪೊಡಿ (ವಾಟ್ನಿ) ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ತಾಲೂಕಿನ ತತ್ವಣಗಿ ಗ್ರಾಮ ಲೆಕ್ಕಾಧಿಕಾರಿ (ಶಾನಭೊಗ) ಗಿರಿಶ ರಣದೇವ ನನ್ನು ಕಾರವಾರದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ತಮ್ಮ ವಶಕ್ಕೆ ಪಡೆದಿದ್ದಾರೆ.ಹಳಿಯಾಳದ ತತ್ವಣಗಿ ಗ್ರಾಮದ ಭಿಮರಾವ ರಾಯಪ್ಪಾ ಕುರುಬರ ಎನ್ನುವ ಬಡ ರೈತ ತನ್ನ ಹೊಲದ ಪೊಡಿ( ವಾಟ್ನಿ) ಪ್ರಕರಣ ತೆಗೆದುಕೊಂಡು ಗಿರೀಶ ಹತ್ತಿರ ತೆರಳಿದಾಗ ಗಿರೀಶ ೫೦೦೦ ಹಣಕ್ಕೆ ಬೇಡಿಕೆ … [Read more...] about ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ
ಬಾಣಸಗೇರಿ ತೋಟಗಾರಿಕೆ ಕ್ಷೇತ್ರ ಅಭಿವೃದ್ಧಿಗೆ 23.91 ಲಕ್ಷ ಮಂಜೂರಿ- ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ:- ತಾಲೂಕಿನ ಬಾಣಸಗೇರಿ ತೋಟಗಾರಿಕೆ ಕ್ಷೇತ್ರವನ್ನು ಮಾದರಿ ತೋಟಗಾರಿಕೆ ಕ್ಷೇತ್ರವನ್ನಾಗಿ ಪರಿವರ್ತಿಸಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದ ಫಲವಾಗಿ ಬಾಣಸಗೇರಿ ತೋಟಗಾರಿಕೆ ಕ್ಷೇತಕ್ಕೆ 23.91ಲಕ್ಷ ಅನುದಾನ ಮಂಜೂರಾಗಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 2019-20ನೇ ಸಾಲಿನಲ್ಲಿ ನಬಾರ್ಡ ಬ್ಯಾಂಕನ ಐಆರ್ಡಿಎಫ್ 23 ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಅನುದಾನ ಯೋಜನೆಯಡಿಯಲ್ಲಿ ಈ ಅನುದಾನ ಮಂಜೂರಿಯಾಗಿದೆ ಎಂದಿರುವ … [Read more...] about ಬಾಣಸಗೇರಿ ತೋಟಗಾರಿಕೆ ಕ್ಷೇತ್ರ ಅಭಿವೃದ್ಧಿಗೆ 23.91 ಲಕ್ಷ ಮಂಜೂರಿ- ಸಚಿವ ಆರ್.ವಿ.ದೇಶಪಾಂಡೆ.
ದಾಂಡೇಲಿ ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ದೇಶಪಾಂಡೆಗೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ಮನವಿ
ದಾಂಡೇಲಿ:- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿಯು ದಾಂಡೇಲಿ ನಗರದ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ.ದೇಶಪಾಂಡೆಯವರಿಗೆ ಮನವಿ ಸಲ್ಲಿಸಿ ಬಳಿಕ ಸಚಿವರೊಂದಿಗೆ ಮನವಿಯ ಮೇಲೆ ಸುಧೀರ್ಘ ಚರ್ಚೆ ನಡೆಸಲಾಯಿತು. ಕುಡಿಯುವ ನೀರಿನ ಕರ ಆಕರಣೆ ಮಾಡಿದ ಕುರಿತು ರಾಜ್ಯಾದಂತ್ಯ ಒಂದೇ ಕರ ಇದೆ ಎಂದು ತಿಳಿಸಿದಾಗ ಸಮಿತಿಯವರು ತಿಳಿಸಿದ್ದು ನಗರ ಸಭೆಯವರು ಸರಕಾರದ ಸುತ್ತೋಲೆಯ ಪ್ರಕಾರ ನೀರಿನ ಕರ ಆಕರಣೆ ಮಾಡಿದ್ದು … [Read more...] about ದಾಂಡೇಲಿ ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ದೇಶಪಾಂಡೆಗೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ಮನವಿ
ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು- ಗುರು ಮಾಹಾಂತ ಸ್ವಾಮಿಗಳು
ಹಳಿಯಾಳ:- ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು, ಅಂತಹಜ್ಞಾನ ಸಂಪತ್ತು ಹೆಚ್ಚು ಹೆಚ್ಚು ಓದುವುದರಿಂದ ವೃದ್ಧಿಯಾಗುತ್ತದೆ ಎಂದು ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್ಲಿನ ಪೀಠಾಧೀಶರಾದ ಗುರು ಮಹಾಂತಸ್ವಾಮಿಗಳು ಹೇಳಿದರು. ಅವರು ಶ್ರೀ ವಿಜಯ ಮಹಾಂತೇಶ್ವರ ಶಿಕ್ಷಣ ಮಹಾವಿದ್ಯಾಲಯ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿರುವ ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ನವ ದೆಹಲಿ ಹಾಗೂ … [Read more...] about ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು- ಗುರು ಮಾಹಾಂತ ಸ್ವಾಮಿಗಳು



