ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು. ಇಂದಿನಿಂದ ಪ್ರಾರಂಭವಾಗಿ ಜುಲೈ 3ರ ವರೆಗೆ ನಡೆಯಲಿರುವ ಈ ಅಭಿಯಾನವು ತಾಲೂಕಿನ 4 ದಾಂಡೇಲಿ, ಹಳಿಯಾಳ, ಸಾಂಬ್ರಾಣಿ ಮತ್ತು ಮುರ್ಕವಾಡ … [Read more...] about ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.
ಹಳಿಯಾಳ:- ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಯುವಕರು ವ್ಯವಸಾಯದಲ್ಲಿ ನಿರಾಸಕ್ತಿ ತೊರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಕೃಷಿ-ವ್ಯವಸಾಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಈ ಕ್ಷೇತ್ರಕ್ಕೆ ಹೆಚ್ಚಿನ ಗೌರವವು ಸಿಗಬೇಕಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಟ್ಟರು. ಕಂದಾಯ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿವಿಧಾನಸೌಧದ ಸಭಾ … [Read more...] about ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.
2000 ಕ್ಕೂ ಅಧಿಕ ಉಚಿತ ಯೋಗ ತರಬೇತಿ ನೀಡಿರುವ – ಯೋಗ ಗುರು ಕಮಲ ಸಿಕ್ವೇರಾ.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಆನೆಗುಂದಿ ಬಡಾವಣೆ ನಿವಾಸಿಯಾಗಿರುವ ಹಾಗೂ ಯೋಗಗುರು ಬಾಬಾ ರಾಮದೇವ ಅವರ ಪಟ್ಟಾ ಶಿಷ್ಯರಾಗಿರುವ ಕಮಲ ಸಿಕ್ವೇರಾ ಅವರು ಕಳೆದ 15ಕ್ಕೂ ಅಧಿಕ ವರ್ಷಗಳಿಂದ 2000ಕ್ಕೂ ಅಧಿಕ ಉಚಿತ ಯೋಗ ಶಿಬಿರಗಳನ್ನು ನಡೆಸಿಕೊಟ್ಟಿರುವ ಖ್ಯಾತಿಯನ್ನು ಹೊಂದಿದ್ದಾರೆ. 67 ವರ್ಷ ವಯಸ್ಸಿನ ಕೆಪಿಸಿ ನಿವೃತ್ತ ನೌಕರರಾಗಿರುವ ಕಮಲ ಅವರು ರೋಮನ್ ಕ್ಯಾಥೋಲಿಕ್ ಸಮುದಾಯದವರಾಗಿದ್ದಾರೆ. ಯೋಗದಲ್ಲಿ ನಿಪುಣತೆ ಹೊಂದಿರುವ ಅವರು ಹರಿದ್ವಾರದಲ್ಲಿ ಬಾಬಾ … [Read more...] about 2000 ಕ್ಕೂ ಅಧಿಕ ಉಚಿತ ಯೋಗ ತರಬೇತಿ ನೀಡಿರುವ – ಯೋಗ ಗುರು ಕಮಲ ಸಿಕ್ವೇರಾ.
ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ ನಾಯ್ಕ .
ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿ ದಿ. 22 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. 12 ದಿನಗಳ ಕಾಲ “ಕೃಷಿ ಮಾಹಿತಿ ರಥ” ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ತಿಳಿಸಿದರು. ಪಟ್ಟಣದ ಕೃಷಿ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಿ.22 ರಂದು ಪ್ರಾರಂಭವಾಗಿ ಜುಲೈ … [Read more...] about ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ ನಾಯ್ಕ .
ಹಳಿಯಾಳದಲ್ಲಿ ಭಿಕ್ಷುಕ ತಂದೆ ಮಗಳ ರಕ್ಷಣೆ – ಮಗು ಸಾಂತ್ವನ ಕೇಂದ್ರಕ್ಕೆ ಹಸ್ತಾಂತರ
ಹಳಿಯಾಳ :- ಮಾನಸಿಕ ಖಿನ್ನತೆಗೆ ಒಳಗಾಗಿ ತನ್ನ 5 ವರ್ಷದ ಹೆಣ್ಣು ಮಗುವಿನೊಂದಿಗೆ ಊರು-ಬಿದಿ ಸಂಚರಿಸುತ್ತಾ ಭಿಕ್ಷಾಟನೆ ಮಾಡುತ್ತಿದ್ದ ತಂದೆ ಹಾಗೂ ಮಗಳನ್ನು ರಕ್ಷಿಸಿ, ಮಗುವನ್ನು ಕಾರವಾರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರಕ್ಕೆ ರವಾನಿಸುವ ಮೂಲಕ ಮಾನವೀಯತೆ ಮೆರೆದ ವಿದ್ಯಮಾನ ಗುರುವಾರ ಪಟ್ಟಣದಲ್ಲಿ ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿರುವ ಚಿಕ್ಕೋಡಿ ಪಟ್ಟಣದ ಘಾಲೆ ಗಲ್ಲಿಯ ನಿವಾಸಿ ಅಬ್ದುಲ್ ಮಹ್ಮದ ಮಕಾನದಾರ ತನ್ನ 5 ವರ್ಷದ ಹೆಣ್ಣು ಮಗು ಬೀಬಿಫಾತೀಮಾಳೊಂದಿಗೆ … [Read more...] about ಹಳಿಯಾಳದಲ್ಲಿ ಭಿಕ್ಷುಕ ತಂದೆ ಮಗಳ ರಕ್ಷಣೆ – ಮಗು ಸಾಂತ್ವನ ಕೇಂದ್ರಕ್ಕೆ ಹಸ್ತಾಂತರ



