ಹಳಿಯಾಳ :- 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ(ನಾನ ಕ್ಲಿನಿಕ್) ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಾಲೂಕಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ವಿದ್ಯಮಾನ ಮಂಗಳವಾರ ನಡೆಯಿತು. ಕೆಲಸದಿಂದ ವಂಚಿತರಾಗಿರುವ 9 ಜನ ಮಹಿಳಾ ಸಿಬ್ಬಂದಿಗಳು ತಮ್ಮ ಕುಟುಂಬದವರೊಡನೆ ಪಟ್ಟಣದ ತಾಲೂಕಾ ಆಸ್ಪತ್ರೆ ಎದುರು ತಮಗಾದ ಅನ್ಯಾಯದ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ
ಹಳಿಯಾಳ :- ಬಸ್ನಲ್ಲಿ ವೃದ್ದರೊಬ್ಬರ ಕಿಸೆಗೆ ಬ್ಲೇಡ್ ಹಾಕಿ 24 ಸಾವಿರ ರೂ. ಎಗರಿಸಿದ್ದ ಇಬ್ಬರು ಕಿಸೆಗಳ್ಳರನ್ನು ಪ್ರಯಾಣಿಕರ ಸಹಕಾರದೊಂದಿಗೆ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಿಸೆಗಳ್ಳರನ್ನು ಹುಬ್ಬಳ್ಳಿಯ ಸೆಟಲಮೆಂಟ್ ಪ್ರದೇಶದ ಸದ್ದಾಂ ಇಸ್ಮಾಯಿಲಸಾಬ ರಾಯಚೂರಿ ಹಾಗೂ ಮಂಟೂರು ರೋಡನ ನಾಗರಾಜ ಶಿವಪ್ಪಾ ಹೊಸಕೊಟಿ ಎಂದು ಗುರುತಿಸಲಾಗಿದ್ದು. ಇವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪಿಎಸ್ಐ ಆನಂದಮೂರ್ತಿ ಅವರು ಪಿಕಪಾಕೆಟ್ ಪ್ರಕರಣ … [Read more...] about ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ
ಅಧಿಕಾರಿಗಳು ಗೈರು – ಗ್ರಾಮಸಭೆ ರದ್ದು- ಹಳಿಯಾಳದ ಕೆರವಾಡದಲ್ಲಿ ಘಟನೆ
ಹಳಿಯಾಳ :- ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರದ ಗ್ರಾಮ ಹಾಗೂ ವಾರ್ಡ ಸಭೆಯನ್ನು ಗ್ರಾಮಸ್ಥರು ತೀವೃವಾಗಿ ವಿರೋಧಿಸಿದ್ದರಿಂದ ತಾಲೂಕಿನ ಕೆರವಾಡ ಗ್ರಾಮದಲ್ಲಿ ಮಂಗಳವಾರ ನಡೆಯಬೇಕಿದ್ದ ಸಭೆಗಳು ರದ್ದಾಗಿರುವ ಘಟನೆ ನಡೆಯಿತು. ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತಾಲೂಕಿನ ಹವಗಿ ಗ್ರಾಮ ಪಂಚಾಯತಗೆ ಬರುವ ಕೆರವಾಡ ಗ್ರಾಮದಲ್ಲಿ ಗ್ರಾಮ ಸಭೆ ಹಾಗೂ ವಾರ್ಡ ಈ 2 ಸಭೆಗಳನ್ನು ಆಯೋಜಿಸಲಾಗಿತ್ತು. ಸಭೆಯ ಕುರಿತು ಸರಿಯಾಗಿ ಮಾಹಿತಿಯನ್ನು ನೀಡದೆ ಕಾಟಾಚಾರಕ್ಕೆ … [Read more...] about ಅಧಿಕಾರಿಗಳು ಗೈರು – ಗ್ರಾಮಸಭೆ ರದ್ದು- ಹಳಿಯಾಳದ ಕೆರವಾಡದಲ್ಲಿ ಘಟನೆ
ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. 3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ತಾಲೂಕಿನ ಚಿಬ್ಬಲಗೇರಿ ಶಾಲೆಯಲ್ಲಿ ಯಕ್ಷಗಾನ ಗೊಂಬೆಯಾಟ ಕಲಾ ಶಿಬಿರ
ಹಳಿಯಾಳ: ಅವಸಾನದ ಅಂಚಿನಲ್ಲಿರುವ ಹಾಗೂ ಕಣ್ಮರೆಯಾಗುತ್ತಿರುವ ಅನೇಕ ಕಲೆಯನ್ನು ಉಳಿಸಲು ಅಕಾಡೆಮಿಗಳು ಕಾರ್ಯನಿರ್ವಹಿಸುತ್ತದೆ. ಆ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಯಕ್ಷಗಾನ ಗೊಂಬೆಯಾಟದ ಕಲೆಯನ್ನು ಸಂರಕ್ಷಿಸಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಶ್ರಮಿಸುತ್ತಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ರಾದ ಎಸ್.ಎಚ್ ಶಿವರುದ್ರಪ್ಪ ಹೇಳಿದರು. ಅವರು ಚಿಬ್ಬಲಗೇರಿ ಶಾಲೆಯ ಸಭಾ ಭವನದಲ್ಲಿ ಹೊಂಗಿರಣ ಸಂಸ್ಥೆ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ … [Read more...] about ತಾಲೂಕಿನ ಚಿಬ್ಬಲಗೇರಿ ಶಾಲೆಯಲ್ಲಿ ಯಕ್ಷಗಾನ ಗೊಂಬೆಯಾಟ ಕಲಾ ಶಿಬಿರ




