• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರೈತರ ಸಮಸ್ಯೆ ಬಗೆಹರಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ – ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪ.

June 18, 2019 by Yogaraj SK Leave a Comment

ಹಳಿಯಾಳ : ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ದೇಶದ ಸವೋಚ್ಚ ನ್ಯಾಯಾಲಯವು ಸಹ ರೈತರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಆಜ್ಞೆ ಮಾಡಿದರೂ ಸಹ ಯಾವುದೇ ಪ್ರಯೋಜನ ಕಂಡು ಬರದ ಕಾರಣ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ “ ವಿಧಾನ ಸೌಧ ಖಾಲಿ ಮಾಡಿ” ಎಂಬ ವಿನೂತನ ಚಳುವಳಿ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು. ಪಟ್ಟಣದಲ್ಲಿ ಶನಿವಾರ ರೈತ … [Read more...] about ರೈತರ ಸಮಸ್ಯೆ ಬಗೆಹರಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ – ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪ.

ಪುರಸಭೆ ಕಾಂಗ್ರೇಸ್ ಸದಸ್ಯನ ವಿರುದ್ದ – ವಕಿಲರೊರ್ವರಿಂದ ಹಳಿಯಾಳ ಠಾಣೆಯಲ್ಲಿ ಬೆದರಿಕೆ ದೂರು ದಾಖಲು

June 16, 2019 by Yogaraj SK Leave a Comment

ಹಳಿಯಾಳ:- ತನಗೆ ರಾಜಕೀಯ ಬೆಂಬಲವಿದೆ, ತಾನು ಹಳಿಯಾಳ ಪುರಸಭಾ ಸದಸ್ಯನಿದ್ದೇನೆ ಎಂದು ಬೆದರಿಕೆ ಹಾಕುತ್ತಾ ಅವ್ಯಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೇದರಿಕೆ ಹಾಕಿದ್ದಾನೆಂದು ಹಳಿಯಾಳ ಪುರಸಭೆ ಕಾಂಗ್ರೇಸ್ ಸದಸ್ಯ ಸುರೇಶ ಯಲ್ಲಪ್ಪಾ ವಗ್ರಾಯಿ ವಿರುದ್ದ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಳಿಯಾಳ ತಾಲೂಕಿನ ಅಮ್ಮನಕೊಪ್ಪ ನಿವಾಸಿ ಹಾಗೂ ನ್ಯಾಯವಾದಿಯಾಗಿರುವ ಮೇಘರಾಜ ರಾಮಪ್ಪಾ ಮೇತ್ರಿ ಎನ್ನುವವರು ಪುರಸಭಾ ಸದಸ್ಯನ ವಿರುದ್ದ ಗಂಭೀರ ಆರೋಪ ಮಾಡಿ ಹಳಿಯಾಳ ಠಾಣೆಗೆ … [Read more...] about ಪುರಸಭೆ ಕಾಂಗ್ರೇಸ್ ಸದಸ್ಯನ ವಿರುದ್ದ – ವಕಿಲರೊರ್ವರಿಂದ ಹಳಿಯಾಳ ಠಾಣೆಯಲ್ಲಿ ಬೆದರಿಕೆ ದೂರು ದಾಖಲು

ಶಾಲಾ-ಕಾಲೇಜಿನಲ್ಲಿ ಮೊಬೈಲ್ ಬ್ಯಾನಗೆ ಸೂಚಿಸಿದ ವಿಪ ಸದಸ್ಯ ಎಸ್ ಎಲ್ ಘೋಟ್ನೇಕರ

June 16, 2019 by Yogaraj SK Leave a Comment

ban mobiles at School meeting BY SL ghotnekar mlc haliyal

ಹಳಿಯಾಳ :- ವಿದ್ಯಾರ್ಥಿಗಳು ತರಗತಿ ಹಾಗೂ ಶಾಲಾ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸ್ವಚತೆಯ ಅರಿವು ಕುರಿತು ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸದ್ಯ ಹಳಿಯಾಳದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಪರಿಮಿತ ಮೊಬೈಲ್ ಬಳಕೆಯಿಂದ … [Read more...] about ಶಾಲಾ-ಕಾಲೇಜಿನಲ್ಲಿ ಮೊಬೈಲ್ ಬ್ಯಾನಗೆ ಸೂಚಿಸಿದ ವಿಪ ಸದಸ್ಯ ಎಸ್ ಎಲ್ ಘೋಟ್ನೇಕರ

ಸಾಲಭಾದೆ ಮುಂಡಗೊಡಿನಲ್ಲಿ ರೈತ ಆತ್ಮಹತ್ಯೆಗೆ ಶರಣು

June 15, 2019 by Yogaraj SK Leave a Comment

ಮುಂಡಗೋಡ:ಬೆಳೆ ಸರಿಯಾಗಿ ಬರದಿರುವುದರಿಂದ ಮನನೊಂದ ರೈತನೊಬ್ಬ, ಬ್ಯಾಂಕಿನ ಸಾಲ ತುಂಬುವ ಬಗ್ಗೆ ಚಿಂತಿಸುತ್ತ ಹೊಲದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.ತಾಲ್ಲೂಕಿನ ನ್ಯಾಸರ್ಗಿಯ ರಾಮಣ್ಣ ಚಲವಾದಿ(65) ಆತ್ಮಹತ್ಯೆ ಮಾಡಿಕೊಂಡ ರೈತ.ಬಾಳೆ ಬೆಳೆಗೆ 1.60ಲಕ್ಷ ಬೆಳೆ ಸಾಲ ಪಡೆದಿದ್ದು, ಫಸಲು ಸರಿಯಾಗಿ ಬರದೆ ಹಾನಿಯಾಗಿದೆ. ಬ್ಯಾಂಕಿನ ಸಾಲ ತುಂಬುವುದನ್ನೇ ಮನಸ್ಸಿಗೆ ಹಚ್ಚಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂಡಗೋಡ ಪೊಲೀಸ್ … [Read more...] about ಸಾಲಭಾದೆ ಮುಂಡಗೊಡಿನಲ್ಲಿ ರೈತ ಆತ್ಮಹತ್ಯೆಗೆ ಶರಣು

ಮುಗ್ದ‌‌ ಹುಡುಗಿಯರನ್ನು ಪ್ರೇಮ ಜಾಲದಲ್ಲಿ ಸಿಲುಕಿಸುವ ಯತ್ನ, ಆರೋಪ- ಪ್ರತಿಭಟನೆ – ಪಟ್ಟಣದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಿಯೋಜನೆ.

June 15, 2019 by Yogaraj SK Leave a Comment

RAJPUT SAMAJA pratibhatne and police bandobast

ಹಳಿಯಾಳ:- ತಮ್ಮ ಸಮಾಜದ ಹುಡುಗಿಯನ್ನು ಪ್ರೇಮಜಾಲದಲ್ಲಿ ಸಿಲುಕಿಸಿ ಮದುವೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ರಜಪೂತ ಸಮಾಜದಿಂದ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುವ ನಿರ್ಣಯವನ್ನು ಮಾಡಲಾಗುತ್ತಿದೆ ಎಂದು ರಜಪೂತ ಸಮಾಜದ ಮುಖಂಡ ಹುಬ್ಬಳ್ಳಿಯ ಉಮೇಶ ಅಂಗಡಿ ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಬುಧವಾರ ಸಮಸ್ತ ಸಮಾಜ ಬಾಂಧವರಿಂದ ಶಿವಾಜಿ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು … [Read more...] about ಮುಗ್ದ‌‌ ಹುಡುಗಿಯರನ್ನು ಪ್ರೇಮ ಜಾಲದಲ್ಲಿ ಸಿಲುಕಿಸುವ ಯತ್ನ, ಆರೋಪ- ಪ್ರತಿಭಟನೆ – ಪಟ್ಟಣದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಿಯೋಜನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar