• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ‌ – ಪುರಸಭೆ ವಿಫಲವಾದರೇ ಸೂಕ್ತ ಕ್ರಮ – ತಹಶಿಲ್ದಾರ್ ವಿಧ್ಯಾದರ ಗುಳಗುಳೆ‌ ಎಚ್ಚರಿಕೆ.

June 5, 2019 by Yogaraj SK Leave a Comment

TAHSILDAR sabhe

ಹಳಿಯಾಳ:- ಮಳೆಗಾಲ ಆರಂಭವಾಗುತ್ತಿದ್ದು ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಗಟಾರ-ಚರಂಡಿಗಳಲ್ಲಿಯ ಕಲ್ಮಶ, ಹೂಳನ್ನು ತೆಗೆಯಬೇಕು ಹಾಗೂ ಗಿಡಗಂಟಿಗಳ ಕಟಾವು ಮಾಡಿ ಸ್ವಚ್ಚಗೊಳಿಸುವ ಮೂಲಕ ಮಳೆಗಾಲದಲ್ಲಿ ಸಾರ್ವಜನೀಕರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿಂದಲೇ ಜಾರಿಗೊಳಿಸುವಂತೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಸೂಚಿಸಿದ್ದಾರೆ. ಮುಂಗಾರು ಮಳೆ ಪೂರ್ವಾಭಾವಿ ಸ್ವಚ್ಚತೆ ಹಾಗೂ ಕುಂದು ಕೊರತೆಗಳ ಕುರಿತು ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್ … [Read more...] about ಹಳಿಯಾಳದಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ‌ – ಪುರಸಭೆ ವಿಫಲವಾದರೇ ಸೂಕ್ತ ಕ್ರಮ – ತಹಶಿಲ್ದಾರ್ ವಿಧ್ಯಾದರ ಗುಳಗುಳೆ‌ ಎಚ್ಚರಿಕೆ.

ಕಬ್ಬಿನ ಬಾಕಿ ಬಿಲ್‌ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ

June 2, 2019 by Yogaraj SK Leave a Comment

ಹಳಿಯಾಳ:- ರಾಜ್ಯದಲ್ಲಿಯ 67 ಸಕ್ಕರೆ ಕಾರ್ಖಾನೆಯ ಮಾಲೀಕರು ಸುಮಾರು 3 ಸಾವಿರ ಕೋಟಿಗಳಷ್ಟು ರೈತರ ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣ ರೈತರ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜೂನ್ ದಿ.4 ರಂದು ಬೆಂಗಳೂರಿನ ವಿಧಾನ ಸೌಧದ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಭಾರತ ದೇಶವು ಕೃಷಿ ಪ್ರಧಾನ … [Read more...] about ಕಬ್ಬಿನ ಬಾಕಿ ಬಿಲ್‌ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ

ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು

June 2, 2019 by Yogaraj SK Leave a Comment

ಹಳಿಯಾಳ:-  ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ‌ ಬೈಕ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿರುವ ದುರ್ಘಟನೆ  ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಬಾನಸಗೇರಿ ಗ್ರಾಮದ ಸಮೀಪ‌ ನಡೆದಿದೆ.ಅಶೋಕ ಅಪ್ಪಯ್ಯಾ ಬನ್ಸೋಡೆ (೫೧)  ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ರೈತನಾಗಿದ್ದಾನೆ.‌ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಂದಿಕಟ್ಟಾದಿಂದ ಹಳಿಯಾಳದ ಯಡೋಗಾ ಗ್ರಾಮಕ್ಕೆ  ಕಾರ್ಯಕ್ರಮದ ನಿಮಿತ್ತ ತಮ್ಮ ಬೈಕ್ ನಲ್ಲಿ … [Read more...] about ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು

ಕ್ಷುಲ್ಲಕ ವಿಚಾರಕ್ಕೆ ಮನನೊಂದು‌ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

June 2, 2019 by Yogaraj SK Leave a Comment

ಹಳಿಯಾಳ:- ನೀರು ಎರಚುವ ಕ್ಷುಲ್ಲಕ ವಿಚಾರಕ್ಕೆ ಅಣ್ಣ ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಬೇಸರಗೊಂಡ ವಿದ್ಯಾರ್ಥಿಯೊರ್ವಳು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಳಿಯಾಳ ಪಟ್ಟಣದಲ್ಲಿ ಸಂಭವಿಸಿದೆ. ಇತ್ತೀಚೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ ಭವಾನಿ ಊರ್ಫ ವಾಣಿ ಅಡಿವೆಪ್ಪ ಪಾಗದ್ (17) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ಮನೆಯಲ್ಲಿ ಸಹೋದರ … [Read more...] about ಕ್ಷುಲ್ಲಕ ವಿಚಾರಕ್ಕೆ ಮನನೊಂದು‌ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ

June 2, 2019 by Yogaraj SK Leave a Comment

JAIN SWAMIJI haliyal pura pravesha

ಹಳಿಯಾಳ:- ಜೈನ ಪರಂಪರೆಯ 50 ಜನ ತ್ಯಾಗಿ ವೃಂದ ಮುನಿಗಳು ಹಾಗೂ ಮಾತಾಜಿಗಳು ಹಳಿಯಾಳ ಪುರವನ್ನು ಪ್ರವೇಶಿಸಿದ್ದು ತಾಲೂಕಿನ ಹವಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಲ್ಲಿ ತಂಗಿದ್ದಾರೆ. 2ನೇ ಬಾರಿಗೆ ಶ್ರೀಗಳು ಹಳಿಯಾಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪ್ರಮುಖರಾದ ಧರಣೆಂದ್ರ ಶಾಸ್ತ್ರಿ ಹಾಗೂ ಮನೋಜ ಚಿಣಗಿ ಯಲ್ಲಾಪುರ ಮಾರ್ಗವಾಗಿ ಪಾದಯಾತ್ರೆಯ ಮೂಲಕ ಭಾಗವತಿ, ಸಾಂಬ್ರಾಣಿ, ಕೆಸರೊಳ್ಳಿ ಮಾರ್ಗವಾಗಿ ಜೈನ ಸಮುದಾಯದವರು ಹೆಚ್ಚಾಗಿ ವಾಸಿಸುವ … [Read more...] about ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar