ಹಳಿಯಾಳ:- ಮಳೆಗಾಲ ಆರಂಭವಾಗುತ್ತಿದ್ದು ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಗಟಾರ-ಚರಂಡಿಗಳಲ್ಲಿಯ ಕಲ್ಮಶ, ಹೂಳನ್ನು ತೆಗೆಯಬೇಕು ಹಾಗೂ ಗಿಡಗಂಟಿಗಳ ಕಟಾವು ಮಾಡಿ ಸ್ವಚ್ಚಗೊಳಿಸುವ ಮೂಲಕ ಮಳೆಗಾಲದಲ್ಲಿ ಸಾರ್ವಜನೀಕರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿಂದಲೇ ಜಾರಿಗೊಳಿಸುವಂತೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಸೂಚಿಸಿದ್ದಾರೆ. ಮುಂಗಾರು ಮಳೆ ಪೂರ್ವಾಭಾವಿ ಸ್ವಚ್ಚತೆ ಹಾಗೂ ಕುಂದು ಕೊರತೆಗಳ ಕುರಿತು ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್ … [Read more...] about ಹಳಿಯಾಳದಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ – ಪುರಸಭೆ ವಿಫಲವಾದರೇ ಸೂಕ್ತ ಕ್ರಮ – ತಹಶಿಲ್ದಾರ್ ವಿಧ್ಯಾದರ ಗುಳಗುಳೆ ಎಚ್ಚರಿಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಬ್ಬಿನ ಬಾಕಿ ಬಿಲ್ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ
ಹಳಿಯಾಳ:- ರಾಜ್ಯದಲ್ಲಿಯ 67 ಸಕ್ಕರೆ ಕಾರ್ಖಾನೆಯ ಮಾಲೀಕರು ಸುಮಾರು 3 ಸಾವಿರ ಕೋಟಿಗಳಷ್ಟು ರೈತರ ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣ ರೈತರ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜೂನ್ ದಿ.4 ರಂದು ಬೆಂಗಳೂರಿನ ವಿಧಾನ ಸೌಧದ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಭಾರತ ದೇಶವು ಕೃಷಿ ಪ್ರಧಾನ … [Read more...] about ಕಬ್ಬಿನ ಬಾಕಿ ಬಿಲ್ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ
ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು
ಹಳಿಯಾಳ:- ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿರುವ ದುರ್ಘಟನೆ ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಬಾನಸಗೇರಿ ಗ್ರಾಮದ ಸಮೀಪ ನಡೆದಿದೆ.ಅಶೋಕ ಅಪ್ಪಯ್ಯಾ ಬನ್ಸೋಡೆ (೫೧) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ರೈತನಾಗಿದ್ದಾನೆ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಂದಿಕಟ್ಟಾದಿಂದ ಹಳಿಯಾಳದ ಯಡೋಗಾ ಗ್ರಾಮಕ್ಕೆ ಕಾರ್ಯಕ್ರಮದ ನಿಮಿತ್ತ ತಮ್ಮ ಬೈಕ್ ನಲ್ಲಿ … [Read more...] about ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು
ಕ್ಷುಲ್ಲಕ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಳಿಯಾಳ:- ನೀರು ಎರಚುವ ಕ್ಷುಲ್ಲಕ ವಿಚಾರಕ್ಕೆ ಅಣ್ಣ ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಬೇಸರಗೊಂಡ ವಿದ್ಯಾರ್ಥಿಯೊರ್ವಳು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಳಿಯಾಳ ಪಟ್ಟಣದಲ್ಲಿ ಸಂಭವಿಸಿದೆ. ಇತ್ತೀಚೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ ಭವಾನಿ ಊರ್ಫ ವಾಣಿ ಅಡಿವೆಪ್ಪ ಪಾಗದ್ (17) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ಮನೆಯಲ್ಲಿ ಸಹೋದರ … [Read more...] about ಕ್ಷುಲ್ಲಕ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ
ಹಳಿಯಾಳ:- ಜೈನ ಪರಂಪರೆಯ 50 ಜನ ತ್ಯಾಗಿ ವೃಂದ ಮುನಿಗಳು ಹಾಗೂ ಮಾತಾಜಿಗಳು ಹಳಿಯಾಳ ಪುರವನ್ನು ಪ್ರವೇಶಿಸಿದ್ದು ತಾಲೂಕಿನ ಹವಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಲ್ಲಿ ತಂಗಿದ್ದಾರೆ. 2ನೇ ಬಾರಿಗೆ ಶ್ರೀಗಳು ಹಳಿಯಾಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪ್ರಮುಖರಾದ ಧರಣೆಂದ್ರ ಶಾಸ್ತ್ರಿ ಹಾಗೂ ಮನೋಜ ಚಿಣಗಿ ಯಲ್ಲಾಪುರ ಮಾರ್ಗವಾಗಿ ಪಾದಯಾತ್ರೆಯ ಮೂಲಕ ಭಾಗವತಿ, ಸಾಂಬ್ರಾಣಿ, ಕೆಸರೊಳ್ಳಿ ಮಾರ್ಗವಾಗಿ ಜೈನ ಸಮುದಾಯದವರು ಹೆಚ್ಚಾಗಿ ವಾಸಿಸುವ … [Read more...] about ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ


