ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ:- ಯಾವ ಪಕ್ಷ ಅಭಿವೃದ್ದಿ ಪರ ಇದೆಯೋ ಆ ಪಕ್ಷಕ್ಕೆ ಜನ ಮನ್ನಣೆ ಇಲ್ಲವೆಂಬುದು ಮತ್ತೊಮ್ಮೆ ಸಾಭಿತಾಗಿದೆ ಎಂದಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಲೋಕಸಮರ ತೀರ್ಪಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡದೆ ಇರುವವರು ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಪ್ರಧಾನಿ ಮೋದಿ ಹವಾ ಮೇಲೆ … [Read more...] about ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್
ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್
ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ




