• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ‌ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.

May 22, 2019 by Yogaraj SK Leave a Comment

RUDSET ashraya

ಹಳಿಯಾಳ:- ಸಂಸ್ಥೆ ಯಶಸ್ವಿಯಾದ ಶಿಬಿರಾರ್ಥಿಗಳನ್ನು ಆಶ್ರಯ ಸಂಘದ ಮೂಲಕ ಒಂದುಗೂಡಿಸಿ ಅವರ ಅನುಭವಗಳನ್ನು ಹಂಚಿಕೊಳ್ಳಲು ಒಂದು ಉತ್ತಮವಾದ ವೇದಿಕೆಯನ್ನು ಕಲ್ಪಸಿರುವುದು ಸಂತೋಷದ ವಿಷಯವೆಂದು ಸಿ.ಆರ್.ಡಿ.ಟ್ರಸ್ಟಿನ್ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ ನೆರ್ಲೇಕರ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಳಿಯಾಳದಲ್ಲಿ “ಆಶ್ರಯ” - ಅಂದಿನ ಶಿಕ್ಷಣಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ತರಬೇತಿಗಳು … [Read more...] about ಹಳಿಯಾಳದ‌ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.

ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

May 21, 2019 by Yogaraj SK Leave a Comment

ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

ಗದಗ ಜಿಲ್ಲಾ ಪೌರಾಡಳಿತ ಇಲಾಖೆ ಅಧಿಕಾರಿಗಳಿಂದ ಹಳಿಯಾಳ ಪುರಸಭೆಗೆ ಭೆಟಿ ಮಾಹಿತಿ ಸಂಗ್ರಹ

May 19, 2019 by Yogaraj SK Leave a Comment

GADAG nagarsabhe adhikarigala bheti parishilane

ಹಳಿಯಾಳ : ರಾಜ್ಯದಲ್ಲಿಯೇ ಕಸ ವಿಲೇವಾರಿಯಲ್ಲಿ ಪ್ರಶಸ್ತಿ ಪಡೆದಿರುವ ಹಳಿಯಾಳ ಪುರಸಭೆಗೆ ಗದಗ ಜಿಲ್ಲೆಯ ಪೌರಾಡಳಿತ ಇಲಾಖೆಯ ಅಧಿಕಾರಿ ಮತ್ತು ಪೌರ ಕಾರ್ಮಿಕರ ತಂಡವು ಭೇಟಿ ನೀಡಿ ಮಾಹಿತಿಗಳನ್ನು ಸಂಗ್ರಹಿಸಿದರು. ಗದಗ ಜಿಲ್ಲೆಯ ಗದಗ-ಬೇಟಗೇರಿ ನಗರಸಭೆ, ಲಕ್ಷ್ಮೇಶ್ವರ ಪುರಸಭೆ, ಶಿರಹಟ್ಟಿ ಪುರಸಭೆ, ಮುಂಡರಗಿ ಪುರಸಭೆ, ರೋಣ ಪುರಸಭೆ, ನರಗುಂದ ಪುರಸಭೆ, ಗಜೇಂದ್ರಗಡ ಪುರಸಭೆ ಮತ್ತು ನರೇಗಲ್ ಪಟ್ಟಣ ಪಂಚಾಯತ ಮತ್ತು ಮುಳಗುಂದ ಪಂಚಾಯತನ್ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರ … [Read more...] about ಗದಗ ಜಿಲ್ಲಾ ಪೌರಾಡಳಿತ ಇಲಾಖೆ ಅಧಿಕಾರಿಗಳಿಂದ ಹಳಿಯಾಳ ಪುರಸಭೆಗೆ ಭೆಟಿ ಮಾಹಿತಿ ಸಂಗ್ರಹ

ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

May 18, 2019 by Yogaraj SK Leave a Comment

DC KDP meeting in haliyal

 ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

May 17, 2019 by Yogaraj SK Leave a Comment

Besige shibira

ಹಳಿಯಾಳ :- ಮಕ್ಕಳು ಕೇವಲ ಇಂಟರನೆಟ್, ಕಂಪ್ಯೂಟರ, ಮೊಬೈಲ್‍ಗಳಲ್ಲಿ ವ್ಯರ್ಥ ಕಾಲ ಹರಣ ಮಾಡದೆ ಸರ್ಕಾರ ಉಚಿತವಾಗಿ ನಡೆಸುತ್ತಿರುವ ಬೇಸಿಗೆ ಶಿಬಿರಗಳ ಪಯೋಜನ ಪಡೆದು ಜ್ಞಾನವಂತರಾಗಬೇಕೆಂದು ಜೀಜಾಮಾತಾ ಮಹಿಳಾ ಮಂಡಳ ಮತ್ತು ಸಾಂತ್ವನ ಕೇಂದ್ರದ ಅಧ್ಯಕ್ಷೆ ಮಂಗಲಾ ಕಶೀಲ್ಕರ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ … [Read more...] about ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar