ಹಳಿಯಾಳ:- ಹಲವಾರು ಸಾಮಾಜಿಕ ಕಾರ್ಯಗಳಲ್ಲಿ, ಸ್ವಚ್ಚತಾ ಆಂದೋಲನದಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಶಂಕ್ರಯ್ಯಾ ಬೆಂಡಿಗೇರಿಮಠ ಅವರು ಸುವರ್ಣಶ್ರೀ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾಒಕ್ಕೂಟ, ಸುವರ್ಣ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೊಡಮಾಡುವ ‘ಸುವರ್ಣಶ್ರೀ’ 2018-198ನೇ ಸಾಲಿನ ರಾಜ್ಯ ಪ್ರಶಸ್ತಿ … [Read more...] about ಹಳಿಯಾಳದ ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಮುಡಿಗೆ ಸುವರ್ಣ ಶ್ರೀ ಪ್ರಶಸ್ತಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅನಾಮಧೇಯ ಕರೆ- ಬ್ಯಾಂಕ್ ಅಕೌಂಟ್ ಮಾಹಿತಿ ಪಡೆದು ಮಹಿಳೆಗೆ ವಂಚನೆ.
ಹಳಿಯಾಳ : ಅನಾಮೇಧೆಯ ಮೊಬೈಲ್ ಕರೆಗೆ ಮೋಸ ಹೋದ ಗ್ರಾಮೀಣ ಭಾಗದ ಮುಗ್ದ ಬಡ ರೈತ ಮಹಿಳೆಯು ಸಾವಿರಾರು ರೂಗಳನ್ನು ಕಳೆದುಕೊಂಡು ಕಂಗಾಲಾಗಿ ನ್ಯಾಯಕ್ಕಾಗಿ ಇದೀಗ ಹಳಿಯಾಳ ಪೋಲಿಸ್ ಠಾಣೆಯ ಮೋರೆ ಹೋದ ಘಟನೆ ನಡೆದಿದೆ. ತಾಲೂಕಿನ ಗರಡೊಳ್ಳಿ ಗ್ರಾಮದ ಬಡ ರೈತ ಮಹಿಳೆಯಾದ ಸುವರ್ಣಾ ಆನಂದ ಮಾಸೇಕರ ಅವರು ಹಣ ಕಳೆದುಕೊಂಡು ಮೋಸದ ಕರೆಗೆ ಬಲಿಯಾದ ದುರ್ದೈವಿಯಾಗಿದ್ದಾಳೆ. ಇದೇ ಮೇ 9 ರಂದು ಉತ್ತರ ಭಾರತದಿಂದ ಹಿಂದಿ ಭಾಷೆಯಲ್ಲಿ ಬ್ಯಾಂಕಿನ ಮ್ಯಾನೇಜರ ರಾಜಕುಮಾರ ಎಂದು ಪರಿಚಯಿಸಿಕೊಂಡು … [Read more...] about ಅನಾಮಧೇಯ ಕರೆ- ಬ್ಯಾಂಕ್ ಅಕೌಂಟ್ ಮಾಹಿತಿ ಪಡೆದು ಮಹಿಳೆಗೆ ವಂಚನೆ.
ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.
ಹಳಿಯಾಳ : ಪುರಾತನ ದೇವಸ್ಥಾನದ ಆವರಣದಲ್ಲಿರುವ ಕಲ್ಲುಗಳನ್ನು ಸೋಮವಾರ(ಮೇ 12) ಮಧ್ಯರಾತ್ರಿ ತೆಗೆದು ಹಾಕಿ ನೆಲವನ್ನು ಅಗೆದು ನಿಧಿಯನ್ನು ಸಂಗ್ರಹಿಸಲು ವಿಫಲ ಪ್ರಯತ್ನ ನಡೆಸಿದ ತಂಡವನ್ನು ಹಳಿಯಾಳ ಪೋಲಿಸರು ಬಂಧಿಸಿ ಇಲ್ಲಿಯ ಜೆಎಮ್ಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮೇ 28ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುರ್ಕವಾಡ ಗ್ರಾಮದ ನಾಗಮೋಹನ ನಂಜುಂಡ ಶೆಟ್ಟಿ, ಹಳಿಯಾಳ ಪಟ್ಟಣದ ಯಲ್ಲಾಪೂರ … [Read more...] about ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.
ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
https://youtu.be/VioTaeaiTxkಹಳಿಯಾಳ : ಧಾರವಾಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಗೋ ವಧಾಗೃಹಗಳಲ್ಲಿ ಸಾವಿರಾರು ಗೋವುಗಳನ್ನು ಸಂವಹರಿಸಿ ಅವುಗಳ ಬುರುಡೆ ಸೇರಿದಂತೆ ಇನ್ನಿತರ ದೇಹದ ಎಲುಬುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಬೇರೆಯೆಡೆಗೆ ಸಾಗಾಟ ಮಾಡುತ್ತಿದ್ದಾಗ ವಿವಿಧ ಸಂಘ ಸಂಸ್ಥೆಗಳು ನೀಡಿದ ಖಚಿತ ಮಾಹಿತಿಯ ಮೇರೆಗೆ ಹಳಿಯಾಳ ಪೋಲಿಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳು, ಎರಡು ಲಾರಿ ಮತ್ತು 10 ಟನ್ ದನದ ಎಲುಬುಗಳನ್ನು ವಶಕ್ಕೆ ಪಡೆಯುವಲ್ಲಿ … [Read more...] about ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
ವಿಜೃಂಭಣೆಯಿಂದ ನಡೆದ ಹಳಿಯಾಳದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವ
ಹಳಿಯಾಳ.: ಪಟ್ಟಣದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವವ ನಿಮಿತ್ತ ಸಾವಿರಾರು ಭಕ್ತರ ಭಕ್ತಿ ಘೋಷಗಳ ನಡುವೆ ಬುಧವಾರ ಮಹಾ ರಥೋತ್ಸವವು ಶೃದ್ಧಾ-ಭಕ್ತಿಯೊಂದಿಗೆ ಬುಧವಾರ ನೆರವೆರಿತು. ಬಸವೇಶ್ವರ ಜಯಂತಿ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನೆರವೇರಿದವು. ಪ್ರತಿವರ್ಷದಂತೆ ಅನ್ನಸಂತರ್ಪಣೆ ಸಹ ನಡೆಯಿತು. ರಥವು ದೇವಸ್ಥಾನದ ಎದುರಿನಿಂದ ಮುಖ್ಯರಸ್ತೆಯಲ್ಲಿ ಸಾಗಿತು. ಶಿವಾಜಿ ವೃತ್ತ, ಮುಖ್ಯರಸ್ತೆಯ ನಿವಾಸಿಗಳಿಂದ ಪೂಜೆ ಸ್ವೀಕರಿಸಿದ ರಥವನ್ನು … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವ



