ಹಳಿಯಾಳ :- ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಸಾಯಂಕಾಲ ಅಶ್ವಾರೂಢ ಶಿವಾಜಿ ಪುಥ್ಥಳಿಗಳ ಬೃಹತ್ ಮೇರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪಟ್ಟಣದ ಬಸವನಗಲ್ಲಿ-ಕಿಲ್ಲಾ ಪ್ರದೇಶ, ತಾನಾಜಿಗಲ್ಲಿ ಹಾಗೂ ಗುತ್ತಿಗೇರಿಗಲ್ಲಿಯ ಶಿವಾಜಿ ಮೂರ್ತಿಗಳ ಮೇರವಣಿಗೆಯಲ್ಲಿ ಕಿವಿ ಗಿಜಿಗೂಡುವ ಭಾರಿ ಶಬ್ದದ ಡಿಜೆ ಸಂಗೀತವನ್ನು ಬಳಸಲಾಗಿತ್ತು. ಡಿಜೆ ಸಂಗೀತಕ್ಕೆ ಸಾವಿರಾರು ಯುವಕರು ನೃತ್ಯ ಮಾಡಿದರು. … [Read more...] about ಶಿವಾಜಿ ಮಹಾರಾಜರ ಮೂರ್ತಿಗಳ ಬೃಹತ್ ಮೆರವಣಿಗೆ – ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿದ ಯುವಕರು.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ
ಹಳಿಯಾಳ: ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಹಳಿಯಾಳ ತಾಲೂಕಿನಾದ್ಯಂತ ಶೃದ್ದಾಭಕ್ತಿ, ವಿಜೃಂಭನೆಯಿಂದ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮರಾಠಾ ಜನಾಂಗದವರೇ ಸಿಂಹಪಾಲಿರುವ ಹಳಿಯಾಳ ತಾಲೂಕಿನಾದ್ಯಂತ ಶಿವಾಜಿ ಜಯಂತಿ ಎಂದರೇ ಹಬ್ಬದ ವಾತಾವರಣದೊಂದಿಗೆ ಎಲ್ಲೆಡೆ ಕೆಸರಿಮಯ ವಾತಾವರಣ ಮನೆ ಮಾಡಿರುತ್ತದೆ. ಈ ಬಾರಿ ಹಳಿಯಾಳ ಪಟ್ಟಣದಲ್ಲಿ ಶಿವಾಜಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಜಯಂತ್ಯೋತ್ಸವ ಅಂಗವಾಗಿ … [Read more...] about ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ
ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ ಸದಸ್ಯ ಎಸ್.ಎಲ್.ಘೋಟ್ನೇಕರ.
ಹಳಿಯಾಳ:- ಶಿವಾಜಿ ಮಹಾರಾಜರು ಒಂದೇ ಧರ್ಮ ಅಥವಾ ಜಾತಿಗೆ ಸೀಮಿತರಾಗಿಲ್ಲ ಅವರೊಬ್ಬ ರಾಷ್ಟ್ರಪುರುಷರು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿದರು. ಶಿವಾಜಿ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಪ್ರದೇಶ ಗರಡಿ ಮನೆಯ ಹತ್ತಿರದ ಸಂತಾಜಿ-ಧನಾಜಿ-ತಾನಾಜಿ ಯುವಕ ಮಂಡಳ ತಾಲಿಮಚೌಕ್ದವರಿಂದ ನಡೆದ ಶಿವಾಜಿ ಜಯಂತ್ಸೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ ಶಿವಾಜಿಯ ತೊಟ್ಟಿಲು ತೂಗಿ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ ಬಳಿಕ ಅವರು … [Read more...] about ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ ಸದಸ್ಯ ಎಸ್.ಎಲ್.ಘೋಟ್ನೇಕರ.
ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಮುಂಡಗೋಡ:- ದಿ.5 ಸೋಮವಾರದಂದು ಮಧ್ಯಾಹ್ನದ ವೇಳೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಧರ್ಮಾ ಜಲಾಶಯದಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ದುರ್ಘಟನೆ ನಡೆದಿದೆ.ತಾಲೂಕಿನ ಮಳಗಿ ಗ್ರಾಮದ ಕ್ಯಾದಗಿಕೊಪ್ಪದ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ ರವಿ ನಾಯ್ಕ ( 16) ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸಾವಿಗಿಡಾದ ದುರ್ದೈವಿ ಯುವಕನಾಗಿದ್ದಾನೆ.ಘಟನೆ ನಡೆದಾಗ ಜೊತೆಗಿದ್ದ ಸ್ನೇಹಿತರು … [Read more...] about ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಬೆಂಗಳೂರಿನ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶಿಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನ
ಹಳಿಯಾಳ:- ಬೆಂಗಳೂರಿನ ಜಿಗಣಿಯಲ್ಲಿರುವ ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶೀಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನವನ್ನು ಹಳಿಯಾಳದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಿನಾಂಕ 08-05-2019 ರಂದು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ದಿನೇಶ ನಾಯ್ಕ ತಿಳಿಸಿದ್ದಾರೆ. ಐ.ಟಿ.ಐ. ಇಲೆಕ್ಟ್ರೀಕಲ್ (NCVT) ಹಾಗೂ ಎಲೆಕ್ಟ್ರಾನಿಕ್ ಮೆಕ್ಯಾನಿಕ್ ((NCVT) ಪಾಸಾದವರು ಹಾಗೂ ಕೊನೆಯ ಸೆಮಿಸ್ಟರ್ನಲ್ಲಿರುವ 22 ವರ್ಷದ … [Read more...] about ಬೆಂಗಳೂರಿನ ಸ್ನೈಡರ್ ಇಲೆಕ್ಟ್ರಿಕ್ನಲ್ಲಿ ಅಪ್ರೆಂಟಿಶಿಫ್ ತರಬೇತಿಗಾಗಿ ಕ್ಯಾಂಪಸ ಸಂದರ್ಶನ



