• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸಚಿವ ಆರ್ ವಿದೇಶಪಾಂಡೆ ಇಂದ ಹಳಿಯಾಳದಲ್ಲಿ ಮತದಾನ

April 23, 2019 by Yogaraj SK Leave a Comment

R V Deshpande and his family are voting,

ಹಳಿಯಾಳ;- ಲೋಕಸಭೆ ಚುನಾವಣೆ ಅಂಗವಾಗಿ ಹಳಿಯಾಳದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವರಾದ ಆರ್ ವಿ ದೇಶಪಾಂಡೆ ಹಾಗೂ ಅವರ ಕುಟುಂಬದವರು ಮತದಾನ ಮಾಡಿದರು.  ಹಳಿಯಾಳದ ಸರ್ಕಾರಿ ಮಾದರಿ ಸರ್ಕಾರಿ ಶಾಸಕರ ಮಾದರಿ ನಂಬರ ೧  ಶಾಲೆಯ ಬೂತ್ ನಂಬರ್ 94 ರಲ್ಲಿ ಸಚಿವ ಆರ್ ವಿ ದೇಶಪಾಂಡೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಪ್ರಶಾಂತ್ ಹಾಗೂ ಪ್ರಸಾದ್ ದೇಶಪಾಂಡೆ ಮತದಾನ ಮಾಡಿದರು. … [Read more...] about ಸಚಿವ ಆರ್ ವಿದೇಶಪಾಂಡೆ ಇಂದ ಹಳಿಯಾಳದಲ್ಲಿ ಮತದಾನ

ಮರಾಠಾ ಮುಖಂಡ-ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಬಿಡುವಿಲ್ಲದ ಪ್ರಚಾರ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರಗೆ ವರದಾನ- ಯುವಕ ಆನಂದಗೆ ಮತ ನೀಡಿ ಘೊಟ್ನೇಕರ ಮನವಿ.

April 22, 2019 by Yogaraj SK Leave a Comment

SL GHotnekar presss statement

ಹಳಿಯಾಳ:- ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ಘೋಷಿಸದೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆ(ಕೆನರಾ) ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಕಾಣದೆ ಮಂಕಾಗಿದ್ದ ಕಾಂಗ್ರೇಸ್ಸಿಗರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಗುಂಪಿನ ಎಂಟ್ರಿಯಿಂದ ಪ್ರಚಾರದಲ್ಲಿ ತೊಡಗಿದ್ದು ಮೈತ್ರಿ ಅಭ್ಯರ್ಥಿಗೆ ಮತಗಳಿಕೆಯಲ್ಲಿ ಪರಿಣಾಮಕಾರಿಯಾಗಲಿದೆ ಎಂದು ಕ್ಷೇತ್ರದ ಜನತೆ … [Read more...] about ಮರಾಠಾ ಮುಖಂಡ-ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಬಿಡುವಿಲ್ಲದ ಪ್ರಚಾರ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರಗೆ ವರದಾನ- ಯುವಕ ಆನಂದಗೆ ಮತ ನೀಡಿ ಘೊಟ್ನೇಕರ ಮನವಿ.

ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದ ಅನಂತಕುಮಾರನನ್ನು ಮನೆಗೆ ಕಳುಹಿಸಿ- ಮೈತ್ರಿ ಅಭ್ಯರ್ಥಿ ಆನಂದ ಗೆಲ್ಲಿಸಿ- ಶ್ರೀನಿವಾಸ ಘೋಟ್ನೇಕರ ಕರೆ.

April 22, 2019 by Yogaraj SK Leave a Comment

APMC president SHrinivas ghotnekar about ,2019 mp election story

 ಹಳಿಯಾಳ:- 5 ಬಾರಿ ಸಂಸದರಾಗಿ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆಯ ಕೊಡುಗೆ ಏನು ? ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದರಿಂದ ಅಭಿವೃದ್ದಿ ನೀರಿಕ್ಷಿಸಲು ಸಾಧ್ಯವೇ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಹಾಗೂ ಹಳಿಯಾಳ ಎಪಿಎಮ್‍ಸಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಪ್ರಶ್ನೀಸಿದ್ದಾರೆ. ಅಭಿವೃದ್ದಿಗೆ ಶ್ರಮಿಸುತ್ತಿದೆ ಮೈತ್ರಿ ಸರ್ಕಾರ:- ಕಾಂಗ್ರೇಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ಹಳಿಯಾಳ-ಜೋಯಿಡಾ … [Read more...] about ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದ ಅನಂತಕುಮಾರನನ್ನು ಮನೆಗೆ ಕಳುಹಿಸಿ- ಮೈತ್ರಿ ಅಭ್ಯರ್ಥಿ ಆನಂದ ಗೆಲ್ಲಿಸಿ- ಶ್ರೀನಿವಾಸ ಘೋಟ್ನೇಕರ ಕರೆ.

ಹಳಿಯಾಳದಲ್ಲಿ ಬಿಜೆಪಿ ಪಕ್ಷದಿಂದ ಭರದ ಚುನಾವಣಾ ಪ್ರಚಾರ- ಅಭ್ಯರ್ಥಿ ಅನಂತಕುಮಾರ ಪರ ಮತಯಾಚಣೆ.

April 22, 2019 by Yogaraj SK Leave a Comment

BJP koneya prachara 2019 lok sabha

https://youtu.be/zXNCnQwhHPYಹಳಿಯಾಳ:- ದಿ.23ಕ್ಕೆ ಲೋಕಸಭೆ ಚುನಾವಣೆಯ ಮತದಾನ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ಚುನಾವಣಾ ಪ್ರಚಾರ ಕಾರ್ಯ ಕೈಗೊಂಡರು. ಪ್ರಧಾನಿ ಮೊದಿಯವರ ಪೊಸ್ಟರ್, ಬಿಜೆಪಿ ಪಕ್ಷದ ಧ್ವಜ ಹಿಡಿದು ಪಟ್ಟಣದಲ್ಲೆಡೆ ಪ್ರಚಾರ ನಡೆಸಿದ ಬಿಜೆಪಿಗರು ಮೈಭಿ ಚೌಕಿದಾರ್, ಚೌಕಿದಾರ ಶೇರ ಹೈ, ಹರ ಹರ ಮೋದಿ, ಅಬ್ ಕಿ ಬಾರ್ ಫಿರಸೇ ಮೋದಿ ಸರ್ಕಾರ, ಕೇಂದ್ರಕ್ಕೆ ಮೋದಿ ಜಿಲ್ಲೆಗೆ ಅನಂತಕುಮಾರ … [Read more...] about ಹಳಿಯಾಳದಲ್ಲಿ ಬಿಜೆಪಿ ಪಕ್ಷದಿಂದ ಭರದ ಚುನಾವಣಾ ಪ್ರಚಾರ- ಅಭ್ಯರ್ಥಿ ಅನಂತಕುಮಾರ ಪರ ಮತಯಾಚಣೆ.

ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ- ಹಳಿಯಾಳದಲ್ಲಿ ಸೈನಿಕರು- ಪೋಲಿಸರಿಂದ ಜಂಟಿ ಪಥ ಸಂಚಲನ

April 22, 2019 by Yogaraj SK Leave a Comment

soldiers and police patha sanchala 2019 mp election

https://youtu.be/NCot1y8BiyUಹಳಿಯಾಳ:- ಲೋಕಸಭಾ ಚುನಾವಣೆ ಹಿನ್ನೆಲೆ ಯಾವುದೇ ಅಹಿತರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಜನತೆ ನಿರ್ಭೀತಿಯಿಂದ ಮತಚಾಲಾಯಿಸಲು ಆತ್ಮಸ್ಥೈರ್ಯ ತುಂಬಲು ಹಳಿಯಾಳದ ಪಟ್ಟಣದಲ್ಲಿ ಭಾನುವಾರ ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ ಸೈನಿಕರು ಹಾಗೂ ಪೋಲಿಸ್ ಇಲಾಖೆಯಿಂದ ಜಂಟಿ ಪಥ ಸಂಚಲನ ನಡೆಯಿತು. ಪಟ್ಟಣದ ಶಿವಾಜಿ ವೃತ್ತದಿಂದ ಆರಂಭವಾದ ಪೋಲಿಸ್ ಪರೇಡ್ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಧೈರ್ಯ ತುಂಬಿ ಶಾಂತಿಯುತ … [Read more...] about ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ- ಹಳಿಯಾಳದಲ್ಲಿ ಸೈನಿಕರು- ಪೋಲಿಸರಿಂದ ಜಂಟಿ ಪಥ ಸಂಚಲನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,532 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar