ಹಳಿಯಾಳ;- ಹನುಮಾನ್ ಜಯಂತಿ ಅಂಗವಾಗಿ ಪಟ್ಟಣದ ಶ್ರೀರಾಮ ದೇವಸ್ಥಾನದಿಂದ ಭಜರಂಗದಳದ ಯುವಕರು ಇದೆ ಪ್ರಥಮ ಬಾರಿಗೆ ಹನುಮಾನ್ ದೇವರ ಪಲ್ಲಕ್ಕಿ ಉತ್ಸವವನ್ನು ಶ್ರಧ್ದಾಭಕ್ತಿಯಿಂದ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. … [Read more...] about ಹಳಿಯಾಳದಲ್ಲಿ ಹನುಮಾನ್ ಜಯಂತಿ ಅಂಗವಾಗಿ ಪಲ್ಲಕ್ಕಿ ಉತ್ಸವ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ:- ಭಾರತ ದೇಶದಲ್ಲಿ ಮತದಾನವನ್ನು ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದೇ ಇದ್ದರೇ ಅದನ್ನು ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಹಂತದ ಮತದಾನ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದೆ ಎಂದರು. ಇನ್ನೂ ಸಿಲಿಕಾನ್ ಸೀಟಿ, ಸಿಲಿಕಾನ್ ವ್ಯಾಲಿ, … [Read more...] about ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.
ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ
ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ
ಹಳಿಯಾಳ: ಜೆಡಿಎಸ್ ಪಕ್ಷದ ಹಳಿಯಾಳ ಘಟಕದ ಅಧ್ಯಕ್ಷ ಸುಭಾಷ ಲೋಕಪ್ಪ ಗೌಡ ತಮ್ಮ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ತಾಲೂಕಿನಾದ್ಯಂತ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಕೊಂಡಿದ್ದೇ ಆದರೇ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು, ಮುಖಂಡರ ಅಸಹಕಾರ ಹಾಗೂ ಜಿಲ್ಲಾ ಮುಖಂಡರುಗಳ ವರ್ತನೆಯಿಂದ ಬೇಸರವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರಿಗೆ ತಮ್ಮ ರಾಜೀನಾಮೆ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ
ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ
ಹಳಿಯಾಳ: ಶ್ರೀ ಛತ್ರಪತಿ ಶಿವಾಜಿ ವಿವಿಧ್ಧೋಶಗಳ ಸಹಕಾರಿ ಸಂಘ ನಿಯಮಿತ ಹಳಿಯಾಳ ಶಾಖೆ ಸೇರಿದಂತೆ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಬ್ಯಾಂಕಿನ ವಹಿವಾಟ ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆಯು ಲಾಭದ ಹಣದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ … [Read more...] about ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ



