• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಹನುಮಾನ್ ಜಯಂತಿ ಅಂಗವಾಗಿ ಪಲ್ಲಕ್ಕಿ ಉತ್ಸವ

April 20, 2019 by Yogaraj SK Leave a Comment

HANUMAN jayanti pallakki utsava

ಹಳಿಯಾಳ;- ಹನುಮಾನ್ ಜಯಂತಿ ಅಂಗವಾಗಿ ಪಟ್ಟಣದ ಶ್ರೀರಾಮ ದೇವಸ್ಥಾನದಿಂದ ಭಜರಂಗದಳದ ಯುವಕರು ಇದೆ ಪ್ರಥಮ ಬಾರಿಗೆ ಹನುಮಾನ್ ದೇವರ ಪಲ್ಲಕ್ಕಿ ಉತ್ಸವವನ್ನು ಶ್ರಧ್ದಾಭಕ್ತಿಯಿಂದ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. … [Read more...] about ಹಳಿಯಾಳದಲ್ಲಿ ಹನುಮಾನ್ ಜಯಂತಿ ಅಂಗವಾಗಿ ಪಲ್ಲಕ್ಕಿ ಉತ್ಸವ

ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.

April 20, 2019 by Yogaraj SK Leave a Comment

ಹಳಿಯಾಳ:- ಭಾರತ ದೇಶದಲ್ಲಿ ಮತದಾನವನ್ನು ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದೇ ಇದ್ದರೇ ಅದನ್ನು ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಹಂತದ ಮತದಾನ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದೆ ಎಂದರು. ಇನ್ನೂ ಸಿಲಿಕಾನ್ ಸೀಟಿ, ಸಿಲಿಕಾನ್ ವ್ಯಾಲಿ, … [Read more...] about ಮತದಾನ ಕಡ್ಡಾಯಗೊಳಿಸಬೇಕು ಹಾಗೂ ಮತದಾನ ಮಾಡದಿದ್ದರೇ ಅಪರಾಧವೆಂದು ಪರಿಗಣಿಸುವ ಕಾನೂನು ಜಾರಿಯಾಗಬೇಕು- ಸಚಿವ ಆರ್.ವಿ.ದೇಶಪಾಂಡೆ.

ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ‌ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ

April 20, 2019 by Yogaraj SK Leave a Comment

RVD visit Bhagvati temple

ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ‌ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ

ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ

April 19, 2019 by Yogaraj SK Leave a Comment

ಹಳಿಯಾಳ: ಜೆಡಿಎಸ್ ಪಕ್ಷದ ಹಳಿಯಾಳ ಘಟಕದ ಅಧ್ಯಕ್ಷ ಸುಭಾಷ ಲೋಕಪ್ಪ ಗೌಡ ತಮ್ಮ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ತಾಲೂಕಿನಾದ್ಯಂತ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಕೊಂಡಿದ್ದೇ ಆದರೇ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು, ಮುಖಂಡರ ಅಸಹಕಾರ ಹಾಗೂ ಜಿಲ್ಲಾ ಮುಖಂಡರುಗಳ ವರ್ತನೆಯಿಂದ ಬೇಸರವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರಿಗೆ ತಮ್ಮ ರಾಜೀನಾಮೆ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ

ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ

April 19, 2019 by Yogaraj SK Leave a Comment

MLC SL ghotnekar press meet

 ಹಳಿಯಾಳ: ಶ್ರೀ ಛತ್ರಪತಿ ಶಿವಾಜಿ ವಿವಿಧ್ಧೋಶಗಳ ಸಹಕಾರಿ ಸಂಘ ನಿಯಮಿತ ಹಳಿಯಾಳ ಶಾಖೆ ಸೇರಿದಂತೆ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಬ್ಯಾಂಕಿನ ವಹಿವಾಟ ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆಯು ಲಾಭದ ಹಣದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ … [Read more...] about ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,532 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar