• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ ನಿಧನಕ್ಕೆ ಶಾಸಕ ಆರ್ ವಿ ದೇಶಪಾಂಡೆ ಕಂಬನಿ.

May 6, 2021 by Yogaraj SK Leave a Comment

ಹಳಿಯಾಳ :- ನನ್ನ ಆತ್ಮೀಯರು, ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರು,ಹಾಗೂ ಜಾತ್ಯಾತೀತ ಮನೋಭಾವ ಹೊಂದಿದ್ದ ಪಕ್ಷದ ಹಿರಿಯ ಧುರೀಣರು ಆಗಿರುವ ಶ್ರೀ ಸಯ್ಯದ ತಂಗಳರವರು  ಮಹಾಮಾರಿ ಕರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿರುವ ಸುದ್ದಿ ತಿಳಿದು ಬಂದಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಅತ್ಯಂತ ಸರಳ ,ಸಜ್ಜನ ವ್ಯಕ್ತಿತ್ವದ ಶ್ರೀ ಸಯ್ಯದ ತಂಗಳರವರು ದಾಂಡೇಲಿ ನಗರ ಹಾಗೂ … [Read more...] about ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ ನಿಧನಕ್ಕೆ ಶಾಸಕ ಆರ್ ವಿ ದೇಶಪಾಂಡೆ ಕಂಬನಿ.

ಹಳಿಯಾಳದಲ್ಲಿ ಬುಧವಾರ 83 ಜನರಲ್ಲಿ ಸೊಂಕು ಪತ್ತೆ 43 ಜನ ಡಿಸ್ಚಾರ್ಜ್‌

May 6, 2021 by Yogaraj SK Leave a Comment

ಹಳಿಯಾಳ:- ತಾಲೂಕಿನಲ್ಲಿ ಬುಧವಾರವು ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಒಂದೆ ದಿನ 83  ಜನರಲ್ಲಿ ಸೊಂಕು ಪತ್ತೆಯಾಗಿದ್ದು ತಾಲೂಕಿನಲ್ಲಿ ಸೊಂಕಿತರ ಸಂಖ್ಯೆ ದಿನೆ ದಿನೆ  ಏರಿಕೆಯಾಗುತ್ತಾ ಸಾಗುತ್ತಿದೆ.  ಹಳಿಯಾಳ ತಾಲೂಕಾ ಕೊವಿಡ್ ವರದಿಯಲ್ಲಿ ತಿಳಿಸಿದಂತೆ ಬುಧವಾರ ೮೩ ಜನರಲ್ಲಿ ಸೊಂಕು ದೃಢಪಡುವ ಮೂಲಕ ತಾಲೂಕಿನ ಸಕ್ರಿಯ ಸೊಂಕಿತರ ಸಂಖ್ಯೆ  ೩೪೮ಕ್ಕೆ  ತಲುಪಿದೆ. ಇದರಲ್ಲಿ ಪಟ್ಟಣದಲ್ಲೇ 140 ಕ್ಕೂ ಹೆಚ್ಚು ಸೊಂಕಿತರಿದ್ದರೇ ೨೦೦ ಸೊಂಕಿತರು … [Read more...] about ಹಳಿಯಾಳದಲ್ಲಿ ಬುಧವಾರ 83 ಜನರಲ್ಲಿ ಸೊಂಕು ಪತ್ತೆ 43 ಜನ ಡಿಸ್ಚಾರ್ಜ್‌

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ ಹಳಿಯಾಳ ಬಿಜೆಪಿ ಆಗ್ರಹ

May 6, 2021 by Yogaraj SK Leave a Comment

ಹಳಿಯಾಳ :-  ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರು ನಡೆಸಿದ ಭೀಕರ ಹಿಂಸಾಚಾರವನ್ನು ಖಂಡಿಸಿ ಹಳಿಯಾಳ ತಾಲೂಕಾ ಬಿಜೆಪಿ ಘಟಕದ ವತಿಯಿಂದ ಮಾಜಿ ಶಾಸಕರಾದ ಸುನೀಲ್ ಹೆಗಡೆಅವರ ನೇತೃತ್ವದಲ್ಲಿ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮೌನ ಪ್ರತಿಭಟನೆಯನ್ನು ನಡೆಸಲಾಯಿತು.ಕೂಡಲೇ ಹಿಂಸಾಚಾರ ನಡೆಸಿದವರನ್ನು ಬಂಧಿಸಬೇಕು, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು‌.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ … [Read more...] about ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ ಹಳಿಯಾಳ ಬಿಜೆಪಿ ಆಗ್ರಹ

ಲೋಕ ಕಲ್ಯಾಣಾರ್ಥವಾಗಿ ಶಾಸಕ ಆರ್ ವಿ ದೇಶಪಾಂಡೆ ಅವರಿಂದ ಧನ್ವಂತರಿ ಹವನ ಮೃತ್ಯುಂಜಯ ಜಪ

May 6, 2021 by Yogaraj SK Leave a Comment

ಹಳಿಯಾಳ :- ಎರಡನೇ ಅಲೆಯ ಮೂಲಕ ಆರ್ಭಟಿಸುತ್ತಿರುವ ಕೋರೋನಾ ಮಹಾಮಾರಿಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಕಳೆದ ವರ್ಷ ಮಧ್ಯ ವಯಸ್ಸಿನ ಮೇಲ್ಪಟ್ಟವರನ್ನು ಹೆಚ್ಚಾಗಿ ಕಾಡಿದ್ದ ಕೋರೋನಾ ಈ ವರ್ಷ ಯುವ ಜನತೆಯನ್ನೂ ಬಲಿ ಪಡೆಯುತ್ತಿದೆ. ಈ ಪೀಡೆಗೆ ವೈದ್ಯಕೀಯ ಉಪಚಾರದ ಜೊತೆಗೆ ದೈವಾನುಗ್ರಹದ ಅವಶ್ಯಕತೆಯೂ ಇದೆ. ಹಾಗಾಗಿ ಲೋಕಕಲ್ಯಾಣಾರ್ಥವಾಗಿ ಹಳಿಯಾಳ ಶಾಸಕ  ಆರ್.ವಿ.ದೇಶಪಾಂಡೆಯವರು ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಧನ್ವಂತರಿ ಮೃತ್ಯುಂಜಯ ಜಪ ಹಾಗೂ ಹವನವನ್ನು … [Read more...] about ಲೋಕ ಕಲ್ಯಾಣಾರ್ಥವಾಗಿ ಶಾಸಕ ಆರ್ ವಿ ದೇಶಪಾಂಡೆ ಅವರಿಂದ ಧನ್ವಂತರಿ ಹವನ ಮೃತ್ಯುಂಜಯ ಜಪ

ಕೊವಿಡ್ ಲಸಿಕಾ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಸುನೀಲ್ ಹೆಗಡೆ

March 24, 2021 by Yogaraj SK Leave a Comment

ಹಳಿಯಾಳ:- ಪಟ್ಟಣದ ಸರ್ಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಸಮಿತಿ ವತಿಯಿಂದ ಆಯೋಜಿಸಿದ್ದ ಕೋವಿಡ್ - 19 ಲಸಿಕಾ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು.ಅಭಿಯಾನಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು ಈಗಾಗಲೇ ಕೋವಿಡ್-19 ಎರಡನೇ ಅಲೆ ಆರಂಭವಾಗಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಬಳಸಬೇಕು. ಅದೇ ರೀತಿ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸುವಲ್ಲಿಯೂ ಎಲ್ಲರೂ ಪರಸ್ಪರ ಸಹಕಾರ … [Read more...] about ಕೊವಿಡ್ ಲಸಿಕಾ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar