ಹಳಿಯಾಳ:- ಪ್ರಸಕ್ತ 5 ವರ್ಷದ ಮೋದಿ ಆಡಳಿತದಲ್ಲಿ ರಾಷ್ಟ್ರದಲ್ಲಿ ದೇಶಭಕ್ತರು-ದೇಶಪ್ರೇಮಿಗಳು ಯಾರು ಹಾಗೂ ದೇಶದ್ರೋಹಿಗಳು ಯಾರು ಎಂಬುದು ಬಹಿರಂಗವಾಗಿದೆ ಅಲ್ಲದೇ ಭ್ರಷ್ಟಾಚಾರಿಗಳು ತಾವಾಗೇ ರಸ್ತೆಯ ಮೇಲೆ ಬಂದು ನಿಂತಿದ್ದು ಕುಂಬಳ ಕಾಯಿ ಕಳ್ಳರು ತಾವೇ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೇರಗಾಂವ, ಕಾವಲವಾಡ ಹಾಗೂ ಭಾಗವತಿ ಗ್ರಾಮಗಳಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಸಭೆಯಲ್ಲಿ … [Read more...] about ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಮಳೆ -ತಂಪೆರೆದ ಮಳೆರಾಯ
ಹಳಿಯಾಳ:- ಗುರುವಾರ ಮಧ್ಯಾಹ್ನ ಹಳಿಯಾಳದಲ್ಲಿ ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಮಳೆ ಸುರಿಯಿತು. ಬಿಸಿಲಿನ ಬೆಗೆಯಿಂದ ಬಸವಳಿದಿದ್ದ ಜನತೆಗೆ ಮಳೆರಾಯ ಸ್ವಲ್ಪ ತಂಪನ್ನೆರದಂತಾಯಿತು. … [Read more...] about ಹಳಿಯಾಳದಲ್ಲಿ ಮಳೆ -ತಂಪೆರೆದ ಮಳೆರಾಯ
ದಾಂಡೇಲಿಯಲ್ಲಿ ರಂಜಿಸಿದ ಕಲಾಶ್ರಿ ಕಲಾವಿದರ ಲವ-ಕುಶ ಯಕ್ಷಗಾನ
ದಾಂಡೇಲಿ: ನಗರದ ಅಂಬೇವಾಡಿಯ ಬಲಮುರಿ ಗಣಪತಿ ದೇವರ ವಾರ್ಷಿಕೋತ್ಸವದ ಭಾಗವಾಗಿ ನಗರದ ಕಲಾಶ್ರೀ ಸಂಸ್ಥೆಯ ಕಲಾವಿದರಿಂದ ಪ್ರದರ್ಶಿಸಲ್ಪಟ್ಟ ‘ಲವ-ಕುಶ’ ಯಕ್ಷಗಾನ ಜನ ಮನವನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ವಿಷ್ಣುಮೂರ್ತಿರಾವ್, ಮದ್ದಳೆ ವಾದಕರಾಗಿ ಗಣಪತಿ ಯಲ್ಲಾಪುರ, ಚಂಡೆ ವಾದಕರಾಗಿ ಪ್ರಮೋದ ಯಲ್ಲಾಪುರ ಉತ್ತಮ ಪ್ರದರ್ಶನ ನೀಡಿದರು. ಮುಮ್ಮೇಳದಲ್ಲಿ ರಾಮನಾಗಿ ಬಿ.ಎನ್. ವಾಸರೆ, ಶತ್ರುಘ್ನನಾಗಿ ಸುಂದರ ಶೆಟ್ಟಿ, ಲವನಾಗಿ ಸುಧರ್ಶನ ಹೆಗಡೆ, … [Read more...] about ದಾಂಡೇಲಿಯಲ್ಲಿ ರಂಜಿಸಿದ ಕಲಾಶ್ರಿ ಕಲಾವಿದರ ಲವ-ಕುಶ ಯಕ್ಷಗಾನ
*ದಾಂಡೇಲಿಯಲ್ಲಿ* ಇಂದು *ಲವ-ಕುಶ ಯಕ್ಷಗಾನ*
ದಾಂಡೇಲಿ :- ದಾಂಡೇಲಿ ಅಂಬೇವಾಡಿಯ ಬಲಮುರಿ ಗಣಪತಿ ದೇವಸ್ಥಾನದ ಆವರಣದಲ್ಲಿ *ಇಂದು (07-04-2019) ಸಂಜೆ 6 ಗಂಟೆಯಿಂದ* ದಾಂಡೇಲಿಯ ಕಲಾಶ್ರೀ ಸಂಸ್ಥೆಯ ಕಲಾವಿದರಿಂದ *ಲವ-ಕುಶ* ಎಂಬ ಯಕ್ಷಗಾನ ಪ್ರದರ್ಶನವಿದೆ ಎಂದು ಸಂಘಟಕರು ತಿಳಿಸಿದ್ದಾರೆ. *ಹಿಮ್ಮೇಳದಲ್ಲಿ* ಭಾಗವತರು- *ವಿಷ್ಣುಮೂರ್ತಿ ರಾವ್ ದಾಂಡೇಲಿ* ಮದ್ದಳೆ- *ಗಣಪತಿ ಯಲ್ಲಾಪುರ* ಚೆಂಡೆ - *ಪ್ರಮೋದ ಯಲ್ಲಾಪುರ* *ಮುಮ್ಮೆಳದಲ್ಲಿ* ರಾಮ- *ಬಿ. ಎನ್. … [Read more...] about *ದಾಂಡೇಲಿಯಲ್ಲಿ* ಇಂದು *ಲವ-ಕುಶ ಯಕ್ಷಗಾನ*
ಹಳಿಯಾಳ- ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ದಾಖಲೆ ಇಲ್ಲದ ೧ ಲಕ್ಷ ಹಣ ವಶಕ್ಕೆ
ಹಳಿಯಾಳ:- ಹಳಿಯಾಳದಿಂದ ಕಲಘಟಗಿಯೆಗೆಡೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯಿಂದ ದಾಖಲೆ ಇಲ್ಲದ 1 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿರುವ ವಿದ್ಯಾಮಾನ ಕಾವಲವಾಡ ಚೆಕ್ ಪೊಸ್ಟ್ನಲ್ಲಿ ಶುಕ್ರವಾರ ನಡೆದಿದೆ. ಸ್ಪಂದನ ಸ್ಪೂರ್ತಿ ಫೈನಾನ್ಸ್ ನೌಕರ ಮದರ್ಸಾಬ್ ಸೈಫನಸಾಬ ಅಂಬಲಗಿ ಎನ್ನುವವನಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸಂಶಯಗೊಂಡು ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 1.03.260ರೂ.ಗಳನ್ನು ಪತ್ತೆಯಾಗಿದ್ದು ಹಣ ಹಾಗೂ … [Read more...] about ಹಳಿಯಾಳ- ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ದಾಖಲೆ ಇಲ್ಲದ ೧ ಲಕ್ಷ ಹಣ ವಶಕ್ಕೆ


