ಹಳಿಯಾಳ : ಲೋಕಸಭಾ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಂಜಾಗೃತೆ ಕ್ರಮವಾಗಿ ಪಟ್ಟಣದಲ್ಲಿ ಹಳಿಯಾಳ ಪೋಲಿಸ್ ಇಲಾಖೆಯವರು ಸಿಪಿಐ ಬಿ.ಎಸ್. ಲೋಕಾಪುರ ಮತ್ತು ದಾಂಡೇಲಿಯ ಸಿಪಿಐ ಅನೀಷ್ ಮುಜಾವರ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹಾಗೂ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಪೋಲಿಸ್ ಪಥ ಸಂಚಲನ ನಡೆಸಿ ಗಮನ ಸೆಳೆದರು. ಪೋಲಿಸ್ ಠಾಣೆಯ ಆವರಣದಿಂದ ಬ್ಯಾಂಡ್ ಸಮೇತ್ ಪೋಲಿಸ್ ಪಥ ಸಂಚಲನವನ್ನು ಶಿವಾಜಿ ಸರ್ಕಲ್, ವನಶ್ರೀ … [Read more...] about ಲೋಕಸಮರ ಹಿನ್ನೆಲೆ ಹಳಿಯಾಳದಲ್ಲಿ ಪೋಲಿಸ್ ಪಥ ಸಂಚಲನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.
ಹಳಿಯಾಳ:- ಭವಿಷ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶವನ್ನು ಹೊಂದಲು ಆಧುನಿಕ ತಂತ್ರಜ್ಞಾನಗಳಾದ ಆರ್ಟಿಫಿಶಿಯಲ್ ಇಂಟಲಿಜೆನ್ಸ, ಮಶಿನ ಲರ್ನಿಂಗ್, ಐ.ಒ.ಟಿ, ಕ್ಲೌಡ್ ಕಂಪ್ಯೂಟಿಂಗ್, ರೋಬೋಟಿಕ್À ಅಟೋಮೇಶನ್, ತ್ರಿಡಿ ಪ್ರಿಂಟಿಂಗ್ಗಳ ಕುರಿತು ಜ್ಞಾನ ಹೊಂದುವುದು ಅತ್ಯವಶ್ಯವಾಗಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಡಸಲ್ಟ ಸಿಸ್ಟಮ್ ಇಂಡಿಯಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ … [Read more...] about ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.
ವಿಶ್ವ ಕ್ಷಯರೋಗ ದಿನಾಚರಣೆ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ
ಹಳಿಯಾಳ:- ವಿಶ್ವ ಕ್ಷಯರೋಗ ದಿನಾಚಾರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಕ್ಷಯರೋಗ ದಿನಾಚಾರಣೆ ಕಾರ್ಯಕ್ರಮದ ಜಾಥಾಕ್ಕೆ ಪ್ರಭಾರಿ ತಾಲೂಕಾ ಆರೋಗ್ಯಾಧಿಕಾರಿಗ ಡಾ|| ಮಂಜುಳಾ ಮುದಕಣ್ಣವರ ಮತ್ತು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ಗುರುಪ್ರಸಾದ ಆಚಾರಿ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ … [Read more...] about ವಿಶ್ವ ಕ್ಷಯರೋಗ ದಿನಾಚರಣೆ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ
ಹಳಿಯಾಳದ ರುಡಸೇಟ್ ನಲ್ಲಿ ಸ್ವ ಯದ್ಯೋಗ ಮಾಹಿತಿ ಶಿಬಿರ ಸಂಪನ್ನ
ಹಳಿಯಾಳ :- ಭಾರತ ಸ್ಕೌಟ್ & ಗೈಡ್ಸ್ , ಜಿಲ್ಲಾ ಸಂಸ್ಥೆ ಶಿರಸಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಶಿರಸಿಯ ರೋವರ್ಸ - ರೇಂಜರ್ಸ ಘಟಕದ ವತಿಯಿಂದ ಹಳಿಯಾಳದ ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟಿ(ರಿ) ಆವರಣದಲ್ಲಿ ಅವರ ಸಹಯೋಗದೊಂದಿಗೆ 2 ದಿನಗಳ ಸ್ವ- ಉದ್ಯೋಗ ಮಾಹಿತಿ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಮಲಾ ಬಾಯಿ ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ ಪ್ರಾಂಶುಪಾಲರಾದ ಡಾ. ಸಿಬಿ ಪಾಟೀಲ್ ದೀಪ ಬೆಳಗುವುದರ ಮೂಲಕ ಮಾಡಿದರು. ಆರ್ಸೆಟಿ ಸಂಯೋಜಕರಾದ … [Read more...] about ಹಳಿಯಾಳದ ರುಡಸೇಟ್ ನಲ್ಲಿ ಸ್ವ ಯದ್ಯೋಗ ಮಾಹಿತಿ ಶಿಬಿರ ಸಂಪನ್ನ
ದಾಖಲೆ ಇಲ್ಲದ ಅಕ್ರಮ ಅಕ್ಕಿ ಸಾಗಾಟ- ಹಳಿಯಾಳ ಪೋಲಿಸ್ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ
ಹಳಿಯಾಳ:- ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಅಕ್ಕಿ ಮೂಟೆಗಳನ್ನು ಸೋಮವಾರ ಬೆಳಗಿನ ಜಾವ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. ಪಟ್ಟಣದ ಖಾಜಿಗಲ್ಲಿ ನಿವಾಸಿ ಯಾಸೀನಅಬ್ದುಲ್ ಶುಕುರ ದಲಾಲ ಎಂಬಾತ ಟಾಟಾ ಗೂಡ್ಸ್ (ಕೆಎ 29-7885) ನಂಬರಿನ ವಾಹನದಲ್ಲಿ 48 ಮೂಟೆಗಳಲ್ಲಿ ಸುಮಾರು 2834 ಕೆಜಿ ದಾಖಲೆ ಇಲ್ಲದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಾಂಡೇಲಿ ಹಳಿಯಾಳ ಮಾರ್ಗದ ಪಟ್ಟಣದ ಕಿಲ್ಲಾ … [Read more...] about ದಾಖಲೆ ಇಲ್ಲದ ಅಕ್ರಮ ಅಕ್ಕಿ ಸಾಗಾಟ- ಹಳಿಯಾಳ ಪೋಲಿಸ್ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ




