• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳು ನಡೆದರೇ ಆಶ್ಚರ್ಯ ಪಡಬೇಕಾಗಿಲ್ಲ – ತಹಶಿಲ್ದಾರ್ ಕೆಜಿ ರತ್ನಾಕರ

March 25, 2019 by Yogaraj SK Leave a Comment

vishwa JALA DINACHARANE

ಹಳಿಯಾಳ : ಮುಂದಿನ ದಿನಗಳಲ್ಲಿ ಶುದ್ದ ನೀರಿಗಾಗಿ ಯುದ್ದಗಳು ನಡೆದರೇ ಅದನ್ನು ನೋಡುವಂತಹ ಅನಿವಾರ್ಯತೆ ಉಂಟಾಗಬಹುದಾಗಿದೆ. ನೀರಿನ ಮೂಲಗಳನ್ನು ರಕ್ಷಿಸುವುದರ ಮೂಲಕ ನೀರನ್ನು ಉಳಿತಾಯ ಮಾಡಿದರೇ ಮಾತ್ರ ಮುಂದಿನ ಜನಾಂಗ ಸುಖವಾಗಿ ಇರಲು ಸಾಧ್ಯವಾಗುತ್ತದೆ ಎಂದು ತಹಶೀಲದಾರ ಕೆ.ಜಿ.ರತ್ನಾಕರ ಹೇಳಿದರು. ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಜಿಪಂ ಮತ್ತು ತಾಲೂಕಾ ಪಂಚಾಯತರವರ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಿದ್ದ ವಿಶ್ವ ನೀರು ದಿನಾಚರಣೆಯನ್ನು ಸಸಿಗೆ ನೀರುಣಿಸುವುದರ … [Read more...] about ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳು ನಡೆದರೇ ಆಶ್ಚರ್ಯ ಪಡಬೇಕಾಗಿಲ್ಲ – ತಹಶಿಲ್ದಾರ್ ಕೆಜಿ ರತ್ನಾಕರ

ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

March 24, 2019 by Yogaraj SK Leave a Comment

krantikarigala balidana dina Blood donation

 ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ನೀರಿನ ಕರವನ್ನು ಹೆಚ್ಚಿಸಿದ್ದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ತೀವೃ ಆಕ್ಷೇಪ

March 23, 2019 by Yogaraj SK Leave a Comment

ದಾಂಡೇಲಿ: ದಾಂಡೇಲಿ ನಗರ ಸಭೆಯವರು ನೀರಿನ ಕರವನ್ನು ಹೆಚ್ಚಿಸಿದರ ಕುರಿತು ಅಕ್ಷೇಪಣೆಯನ್ನು ಸಲ್ಲಿಸುತ್ತಾ ಬಂದರು ಚುನಾಯಿತ ಪ್ರತಿನಿಧಿಗಳಾಗಲಿ ಸರರ್ಕಾರಿ ಅಧಿಕಾರಿಗಳಾಗಲಿ ಆಕ್ಷೇಪಣೆಗೆ ಕ್ಯಾರೆ ಎನ್ನದೇ ಹಾರಿಕೆಯ ಉತ್ತರಗಳನ್ನು ನೀಡುತ್ತಾ ದಿನ ಕಳೆಯುತ್ತಿದ್ದಾರೆಂದು ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯ ಅಧ್ಯಕ್ಷ ಅಕ್ರಂಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರನ್ನು ಉಚಿತವಾಗಿ ಒದಗಿಸಬೇಕೆಂಬುದು ದಾಂಡೇಲಿ … [Read more...] about ನೀರಿನ ಕರವನ್ನು ಹೆಚ್ಚಿಸಿದ್ದಕ್ಕೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ತೀವೃ ಆಕ್ಷೇಪ

ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ

March 23, 2019 by Yogaraj SK Leave a Comment

pravasakke bandava tappisikonda

ಹಳಿಯಾಳ:- ಪ್ರವಾಸಕ್ಕೆಂದು ಬಂದು ಗೆಳೆಯರಿಂದ ತಪ್ಪಿಸಿಕೊಂಡು ದಿಕ್ಕು ತೋಚದೆ ಕಳೆದ 8 ತಿಂಗಳಿಂದ ರಾಜ್ಯದಿಂದ ರಾಜ್ಯ-ಊರಿಂದ ಊರು ಅಲೆದಾಡುತ್ತಾ ಅಕ್ಷರಶಃ ಭೀಕ್ಷುಕನಂತೆ ಜೀವನ ಸಾಗಿಸುತ್ತಿದ್ದ ಅಪರಿಚಿತ ಯುವಕನೊರ್ವನಿಗೆ ಹಳಿಯಾಳದ ಅಂತ್ರೊಳ್ಳಿ ಗ್ರಾಮದ ಯುವಕರು ಆಸರೆಯಾಗಿ ಆತನ ಊರು ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹಳಿಯಾಳ-ಖಾನಾಪುರ ರಾಜ್ಯ ಹೆದ್ದಾರಿಯ ಅಂತ್ರೋಳ್ಳಿ ಗ್ರಾಮದ ಬಳಿಯ ಚಿಕ್ಕ ಗುಡಂಗಡಿಯ ಬಳಿ ವ್ಯಕ್ತಿಯೊರ್ವ ಚಿಂತಾಕ್ರಾಂತನಾಗಿ … [Read more...] about ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ

ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ

March 23, 2019 by Yogaraj SK Leave a Comment

ಹಳಿಯಾಳ:- ಕರ್ನಾಟಕ ರಾಜ್ಯದ ಪೌರಾಡಳಿತ ಸಚಿವರಾಗಿದ್ದ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರು ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ತೀವ್ರ ಆಘಾತ ಹಾಗೂ ಅತೀವ ದು:ಖವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.ಧೀಮಂತ ನಾಯಕ:- ತಮ್ಮ ಶೋಕ ಸಂದೇಶದಲ್ಲಿ ಶಿವಳ್ಳಿಯವರು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಆಯ್ಕೆಯಾಗಿ, ರಾಜ್ಯದ ಪೌರಾಡಳಿತ ಸಚಿವರಾಗಿ, ರಾಜ್ಯ ಸರ್ಕಾರದ … [Read more...] about ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,534 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar