ಹಳಿಯಾಳ : ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆಯವರು ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು “ಉದ್ಯೋಗ ವಾಹಿನಿ” ಸಂಚಾರಿ ವಾಹನ ನೂತನ ಯೋಜನೆ ಜಾರಿಗೊಳಿಸಿದ್ದು ಈ ವಾಹನಕ್ಕೆ ಸಂಸ್ಥೆಯ ಕಾರ್ಯಕಾರಣಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಆರ್ ದೇಶಪಾಂಡೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ರುಡಸೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉದ್ಯೋಗ ವಾಹಿನಿ” ಸಂಚಾರಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ ಕೆನರಾ ಬ್ಯಾಂಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ
ಹಳಿಯಾಳ:- ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಗೋವಾ ರಾಜ್ಯದ ದಿ. ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಭಾವಪೂರ್ಣ ಶೃದ್ದಾಂಜಲಿಯನ್ನು ಸಲ್ಲಿಸಲಾಯಿತು. ಪಕ್ಷದ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ಮಂಗೇಶ ದೇಶಪಾಂಡೆ, ವಿಲಾಸ ಯಡವಿ, ಅಪ್ಪು ಚರಂತಿಮಠ, ಜಯಲಕ್ಷ್ಮೀ ಚವ್ವಾಣ, ಪುರಸಭೆ ಸದಸ್ಯರಾದ ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇತರರು ಇದ್ದರು. … [Read more...] about ಪರಿಕ್ಕರ್ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ ಹಳಿಯಾಳ ಬಿಜೆಪಿ ಘಟಕ
ಕಾಂಗ್ರೇಸ್ ನವರು ಈಗಾಗಲೇ ಜೆಡಿಎಸ್ ಗೆ ಸೋತು ಶರಣಾಗಿದ್ದಾರೆ- ಬಿಜೆಪಿ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್.
ಹಳಿಯಾಳ :- ಸರ್ಕಾರ ರಚನೆಯಿಂದ ಬಿಜೆಪಿಯನ್ನು ದೂರವಿಡಲು ಹೋದ ಕಾಂಗ್ರೇಸ್ ಪಕ್ಷ ಇಂದು ಪಶ್ಚಾತಾಪ ಪಡುತ್ತಿದೆ. ಜೆಡಿಎಸ್ ಮನೆ ಬಾಗಿಲು ಕಾಯೋ ದುಸ್ಥಿತಿ ಕಾಂಗ್ರೇಸ್ಗೆ ಬಂದೊದಗಿದೆ ಅಲ್ಲದೇ ಕಾಂಗ್ರೇಸ್ನವರು ಈಗಾಗಲೇ ಜೆಡಿಎಸ್ನವರಿಗೆ ಸೋತು ಶರಣಾಗಿದ್ದಾರೆಂದು ಕೆನರಾ ಲೋಕಸಭಾ ಕ್ಷೇತ್ರ ಚುನಾವಣಾ ಪ್ರಭಾರಿ ಉಸ್ತುವಾರಿ ಲಿಂಗರಾಜ್ ಪಾಟೀಲ್ ವ್ಯಂಗ್ಯವಾಡಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಬೂತ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗೊಷ್ಠಿಯಲ್ಲಿ … [Read more...] about ಕಾಂಗ್ರೇಸ್ ನವರು ಈಗಾಗಲೇ ಜೆಡಿಎಸ್ ಗೆ ಸೋತು ಶರಣಾಗಿದ್ದಾರೆ- ಬಿಜೆಪಿ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್.
ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಜಿಲ್ಲೆಯ ಎಲ್ಲ ಎಪಿಎಮ್ ಸಿಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು- ರಾಜ್ಯ ಕೃಷಿ ಮಾರಾಟ ಮಂಡಳಿ ನೂತನ ಸದಸ್ಯ ಶ್ರೀನಿವಾಸ ಘೊಟ್ನೇಕರ ಭರವಸೆ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯಿಂದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯನಾಗಿ ಪಕ್ಷಾತೀತವಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಭಿವೃದ್ದಿ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನೂತನ ಸದಸ್ಯ ಹಾಗೂ ಹಳಿಯಾಳ ಎಪಿಎಮ್ಸಿ ಅಧ್ಯಕ್ಷರು ಆಗಿರುವ ಶ್ರೀನಿವಾಸ ಘೋಟ್ನೆಕರ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ … [Read more...] about ಜಿಲ್ಲೆಯ ಎಲ್ಲ ಎಪಿಎಮ್ ಸಿಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು- ರಾಜ್ಯ ಕೃಷಿ ಮಾರಾಟ ಮಂಡಳಿ ನೂತನ ಸದಸ್ಯ ಶ್ರೀನಿವಾಸ ಘೊಟ್ನೇಕರ ಭರವಸೆ




