ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ನೀಡದೆ ಇರುವುದನ್ನು ವಿರೋಧಿಸಿ ಹಳಿಯಾಳದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರ ಹಾಕಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಗ್ರಾಮೀಣ ಸೇರಿದಂತೆ ಪಟ್ಟಣದ ನೂರಾರು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು … [Read more...] about ಜೆಡಿಎಸ್ ಅಭ್ಯರ್ಥಿಗೆ ಕೆನರಾ ಲೋಕಸಭೆಗೆ ಟಿಕೆಟ್ ಕಾಂಗ್ರೇಸ್ ನಿಂದ ಹಳಿಯಾಳದಲ್ಲಿ ಟೈರ್ ಸುಟ್ಟು ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೆನರಾ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ ವಿರುದ್ದ ಅಪಸ್ವರ ಸರಿಯಲ್ಲ- 2 ಪಕ್ಷಗಳ ಕಾರ್ಯಕರ್ತರು ಮೈತ್ರಿ ಧರ್ಮ ಪಾಲನೆ ಮಾಡಬೇಕಿದೆ – ಎನ್.ಎಚ್.ಕೊನರೆಡ್ಡಿ
ಹಳಿಯಾಳ :- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು ಮೈತ್ರಿ ಧರ್ಮದಂತೆ ಈಗಾಗಲೇ ಲೋಕಸಭಾ ಚುನಾವಣೆಗೆ ಸೀಟುಗಳ ಹಂಚಿಕೆಯಾಗಿದೆ. ಕಾಂಗ್ರೇಸ್ ಮತ್ತು ಜೆಡಿಎಸ್ 2 ಪಕ್ಷಗಳ ಕಾರ್ಯಕರ್ತರು ಹೈಕಮಾಂಡ ನಿರ್ಧಾರಕ್ಕೆ ಕಟಿಬದ್ದರಾಗಿ ಹೃದಯ ಶ್ರೀಮಂತಿಕೆಯಿಂದ ಮೈತ್ರಿ ಧರ್ಮ ಪಾಲಿಸಿದರೇ ರಾಜ್ಯದಲ್ಲಿ 22 ಸೀಟು ಗೆಲ್ಲುವುದು ಶತಸಿದ್ದ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್,ಎಚ್.ಕೊನರೆಡ್ಡಿ ಹೇಳಿದರು. ಪಟ್ಟಣದಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ … [Read more...] about ಕೆನರಾ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ ವಿರುದ್ದ ಅಪಸ್ವರ ಸರಿಯಲ್ಲ- 2 ಪಕ್ಷಗಳ ಕಾರ್ಯಕರ್ತರು ಮೈತ್ರಿ ಧರ್ಮ ಪಾಲನೆ ಮಾಡಬೇಕಿದೆ – ಎನ್.ಎಚ್.ಕೊನರೆಡ್ಡಿ
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ನಿಧನ : ಸಚಿವ ಆರ್.ವಿ.ದೇಶಪಾಂಡೆ ತೀವ್ರ ಶೋಕ
ಹಳಿಯಾಳ;- ಗೋವಾ ಮುಖ್ಯಮಂತ್ರಿ, ಕೇಂದ್ರದ ಮಾಜಿ ರಕ್ಷಣಾ ಸಚಿವರಾದ ಮನೋಹರ ಪರಿಕ್ಕರ್ ಅವರ ನಿಧನಕ್ಕೆ ರಾಜ್ಯದ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ತಮ್ಮೊಂದಿಗೆ ಬಹಳ ವರ್ಷಗಳ ಆತ್ಮೀಯ ಸ್ನೇಹ ಹೊಂದಿದ್ದ ಪರಿಕ್ಕರ್ ಅವರು, ದಕ್ಷ ಆಡಳಿತಗಾರರು,ದೇಶ ಭಕ್ತರು ಹಾಗೂ ಸರಳತೆಯ ಪ್ರತೀಕದಂತಿದ್ದರು ಅವರ ಸೇವೆ ಪಕ್ಷಾತೀತವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ಅವರ ಕುಟುಂಬ, ಹಿತೈಷಿಗಳು ಮತ್ತು … [Read more...] about ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ನಿಧನ : ಸಚಿವ ಆರ್.ವಿ.ದೇಶಪಾಂಡೆ ತೀವ್ರ ಶೋಕ
ಸಚಿವ ದೇಶಪಾಂಡೆ ವಿರುದ್ದ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿಕೆ ಹಾಸ್ಯಾಸ್ಪದ – ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸುಭಾಷ ಕೊರ್ವೆಕರ
ಹಳಿಯಾಳ:- ಮಾಜಿ ಶಾಸಕ ಸುನಿಲ ಹೆಗಡೆ ಕಾರವಾರದಲ್ಲಿ ಪತ್ರಿಕಾ ಗೋಷ್ಟಿಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ದ ನೀಡಿದ ಹೇಳಿಕೆ ತುಂಬಾ ಹಾಸ್ಯಾಸ್ಪದವಾಗಿದೆ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದ್ದಾರೆ. ಸುನೀಲ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಸುನೀಲ್ ಈ ಹಿಂದೆ ತನ್ನ ಅಧಿಕಾರಾವಧಿಯ 5 ವರ್ಷಗಳ ಶಾಸಕರ ಅವಧಿಯಲ್ಲಿ ಹಳಿಯಾಳ–ಜೋಯಿಡಾ ವಿಧಾನಸಭಾ ಕ್ಷೇತ್ರ ಎಷ್ಟು ಅನುದಾನ … [Read more...] about ಸಚಿವ ದೇಶಪಾಂಡೆ ವಿರುದ್ದ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿಕೆ ಹಾಸ್ಯಾಸ್ಪದ – ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸುಭಾಷ ಕೊರ್ವೆಕರ
ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ … [Read more...] about ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು




