• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ‌. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.

March 14, 2019 by Yogaraj SK Leave a Comment

ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ‌. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.

ಹಳಿಯಾಳದಲ್ಲಿ ಕಾಳಿ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ – ಭ್ರಷ್ಟಾಚಾರದ ವಿರುದ್ದ ಹೋರಾಟ- ಸಮಾಜ ಸೇವೆಯೇ‌ ಮುಖ್ಯ ಉದ್ದೇಶ – ಮುಖ್ಯ ಸಂಚಾಲಕ ರವಿ ರೇಡಕರ

March 14, 2019 by Yogaraj SK Leave a Comment

kali brigade haliyal branch inauguration

ಹಳಿಯಾಳ : ಇಂದಿನ ಯುವ ಜನಾಂಗ ಮೊಬೈಲ್, ಕಂಪ್ಯೂಟರ್, ಟಿವಿ ಮಾಧ್ಯಮಗಳಲ್ಲೇ ಕಾಲಹರಣ ಮಾಡುತ್ತಿದ್ದು. ಯುವಕರಲ್ಲಿ ಹೋರಾಟದ ಶಕ್ತಿ ಕುಂದುತ್ತಿದೆ ಎಂದು ಕಾಳಿ ಬ್ರೀಗೆಡ್ ಸಂಘಟನೆಯ ಮುಖ್ಯ ಸಂಚಾಲಕರಾದ ರವಿ ರೇಡಕರ ಆತಂಕ ವ್ಯಕ್ತಪಡಿಸಿದರು. ಪಟ್ಟಣದ ಮರಾಠಾ ಭವನದ ಪಕ್ಕ ನಡೆದ ಸಮಾರಂಭದಲ್ಲಿ ಕಾಳಿ ಬ್ರಿಗೇಡ್ ಹಳಿಯಾಳ ಶಾಖೆಯನ್ನು ಉಧ್ಘಾಟಿಸಿ ಮಾತನಾಡಿದ ಅವರು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯ ಪಾತ್ರ ವಹಿಸುವುದು. ಬಡವರ, ದಿನ-ದಲಿತರ ಧ್ವನಿಯಾಗಿ … [Read more...] about ಹಳಿಯಾಳದಲ್ಲಿ ಕಾಳಿ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ – ಭ್ರಷ್ಟಾಚಾರದ ವಿರುದ್ದ ಹೋರಾಟ- ಸಮಾಜ ಸೇವೆಯೇ‌ ಮುಖ್ಯ ಉದ್ದೇಶ – ಮುಖ್ಯ ಸಂಚಾಲಕ ರವಿ ರೇಡಕರ

ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ

March 12, 2019 by Yogaraj SK Leave a Comment

ಹಳಿಯಾಳ:- ಕಲಾಶ್ರೀ ಯಕ್ಷರಂಗ ಬಳಗ ಜಲವಳ್ಳಿ ಮೇಳದ ಅತಿಥಿ ಕಲಾವಿದನಾಗಿ ಬಣ್ಣ ಹಚ್ಚಿದ ಚಂದ್ರಹಾಸ ಹುಡುಗೋಡು ಇವರು ಯಕ್ಷಗಾನ ಅಭಿನಯದ ಸಂದರ್ಭದಲ್ಲಿಯೇ ವೇದಿಕೆಯ ಮೇಲೆ ಹೃದಯಘಾತದಿಂದ ಕುಸಿದು ಬಿದ್ದು, ವಿಧಿವಶರಾದ ವಿಷಯ ತಿಳಿದು ತುಂಬಾ ದುಃಖವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಸಂದರ್ಭದಲ್ಲಿ ಗೆಜ್ಜೆ ಕಟ್ಟಿ ರಂಗ ಸಜ್ಜಿಕೆಯಲ್ಲಿ ಕುಣಿಯುತ್ತಲೆ ಕಲಾಮಾತೆಗೆ ಪ್ರಾಣ ಅರ್ಪಿಸಿದ “ಕಲಾಶ್ರೀ ಯಕ್ಷಬಳಗದ” … [Read more...] about ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ

ಭಿಮಣ್ಣ ನಾಯ್ಕ‌ ಮೇಲಿನ ಆದಾಯ ತೇರಿಗೆ ಪ್ರಕರಣ ರಾಜಕೀಯ ಪ್ರೇರಿತ – ಬ್ಲಾಕ್ ಕಾಂಗೈ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪ

March 12, 2019 by Yogaraj SK Leave a Comment

ಸುಭಾಷ ಕೊರ್ವೆಕರ,Subhash Karvekar

ಹಳಿಯಾಳ:- ಕಾಂಗ್ರೇಸ್ ಪಕ್ಷದ ಉಕ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಅವರ ಮೇಲೆ ಆದಾಯ ತೆರಿಗೆ ಪ್ರಕರಣ ದಾಖಲಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪಿಸಿದ್ದಾರೆ. ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 10 ತಿಂಗಳ ಹಿಂದೆ ಭೀಮಣ್ಣ ನಾಯ್ಕ ಅವರ ಮೇಲೆ ಆದಾಯ ತೆರಿಗೆ ದಾಳಿ ಪ್ರಕರಣ ನಡೆದಿದ್ದು, ಈಗ 10 ತಿಂಗಳ ನಂತರ ಮತ್ತೆ ಅದೇ ಪ್ರಕರಣ ದಾಖಲಿಸಿರುವುದು ರಾಜಕೀಯ ದುರದ್ದೇಶವಾಗಿದೆ. … [Read more...] about ಭಿಮಣ್ಣ ನಾಯ್ಕ‌ ಮೇಲಿನ ಆದಾಯ ತೇರಿಗೆ ಪ್ರಕರಣ ರಾಜಕೀಯ ಪ್ರೇರಿತ – ಬ್ಲಾಕ್ ಕಾಂಗೈ ಅಧ್ಯಕ್ಷ ಸುಭಾಷ ಕೊರ್ವೆಕರ ಆರೋಪ

ಪ್ರೇರಣಾ ಆಶ್ರಯದಲ್ಲಿ ಮಹಿಳಾ‌ ದಿನಾಚರಣೆ ಆಚರಣೆ

March 11, 2019 by Yogaraj SK Leave a Comment

engineering collage mahila dinacharane

ಹಳಿಯಾಳ :- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳ ಹಾಗೂ ಮಹಿಳಾ ಸಂಘ 'ಪ್ರೇರಣಾ'ದ ಆಶ್ರಯದಲ್ಲಿ ್ಲ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಧಾರವಾಡದ ಇನ್ನೇಟ್ ಡೈಪರ್ ಸಂಸ್ಥೆಯ ಸಂಸ್ಥಾಪಕರಾದ ಪ್ರಿಯಾ ತೋಳನವರ್ ಅವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ ತಾವು ರಾಸಾಯನಿಕ ರಹಿತ ಪರಿಸರ ಸ್ನೇಹಿ ಉತ್ಪನ್ನಗಳನ್ನು ವಿನ್ಯಾಸಗೊಳಿಸಿ ಉದ್ಯಮದಲ್ಲಿ ಯಶಸ್ಸನ್ನು ಹೊಂದಿದ ಕುರಿತು ತಿಳಿಸಿದರು. ಮಹಿಳಾ … [Read more...] about ಪ್ರೇರಣಾ ಆಶ್ರಯದಲ್ಲಿ ಮಹಿಳಾ‌ ದಿನಾಚರಣೆ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,537 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar