ಹಳಿಯಾಳ :- ಪಟ್ಟಣದ ಧಾರವಾಡ ರಸ್ತೆಯ ತಾಲೂಕಾ ಆಸ್ಪತ್ರೆ ಎದುರುಗಡೆ ಇರುವ ಶ್ರೀ ನಾಗನಾಥ ಸುಬ್ರಮಣ್ಯ ದೇವರ ದ್ವಿತೀಯ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮ ವಿಶೇಷ ಹೋಮ ಹವನಗಳ - ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದ ವೇ.ಬ್ರ.ಶ್ರೀ ಶಂಕರ ಭಟ್ಟ ಜೋಶಿ ಗುರುಗಳ ಸಾನಿಧ್ಯದಲ್ಲಿ ಬೆಳಿಗ್ಗೆ 8 ಗಂಟೆಗೆ ದೇವತಾರ್ಚನೆ ಸ್ಥಾಪಿತ ದೇವತಾ ಪೂಜಾ, ಸಗ್ರಹಮಖ ಸುಬ್ರಮಣ್ಯ ನಾಗದೇವತಾ ಹವನ, ಮೃತ್ಯುಂಜಯ ಹೋಮ. 9 ಗಂಟೆಗೆ … [Read more...] about ಪಟ್ಟಣದ ನಾಗನಾಥ ಸುಬ್ರಹ್ಮಣ್ಯ ದೇವರ ವರ್ಧಂತಿ ಮಹೋತ್ಸವ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಬದ್ದತೆ, ಅಖಂಡತೆ, ಸುರಕ್ಷತೆಯ ಚುನಾವಣೆಯಾಗಿದ್ದು ಮತದಾರರು ದೇಶದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. :ಕ್ಷೀಪ್ರ ಅಭೀವೃದ್ದಿ ಕಂಡ ದೇಶ :- ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವವೇ ಮೆಚ್ಚುವಂತೆ ಆಡಳಿತ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಿದ್ದೇವೆ. 60 ವರ್ಷದಲ್ಲಿ … [Read more...] about ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.
ದಾಂಡೇಲಿ :- ಸಿದ್ದರಾಮಯ್ಯನವರ ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತದೆ ಎಂಬ ಹೇಳಿಕೆ ಹಾಗೂ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೋಲ್ಲಬೇಕು ಎಂದು ಬೇಜವಾಬ್ದಾರಿ ತನದ ಹೇಳಿಕೆ ನಿಡಿದ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಖಂಡಿಸಿ ದಾಂಡೇಲಿ ನಗರದ ಅಟಲ್ ಅಭಿಮಾನಿ ಸಂಘಟನೆ ಹಾಗೂ ಭಜರಂಗದಳ ವತಿಯಿಂದ ದಾಂಡೇಲಿ ನಗರದ ಬಸ್ ನಿಲ್ದಾಣದ ಎದುರುಗಡೆ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು … [Read more...] about ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.
ಗೊಂಬೆಯಾಟ, ಬೀದಿ ನಾಟಕ ಪ್ರದರ್ಶನ ಮೂಲಕ ಯಶಸ್ವಿಯಾಗಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ.
ಹಳಿಯಾಳ :- ಹಳಿಯಾಳದ ಮಿನಿ ವಿಧಾನಸೌಧದ ತಹಸೀಲ್ದಾರ್ ಕಛೇರಿ ಆವರಣದಲ್ಲಿ ಮತದಾರರ ಜಾಗೃತಿಯ ಕುರಿತು ತಾಲೂಕಾಡಳಿತದಿಂದ ವಿಶಿಷ್ಠ ಕಾರ್ಯಕ್ರಮಗಳ ನಡೆದವು. *ಗೊಂಬೆಯಾಟ- ಬೀದಿನಾಟಕ* ತಾಲೂಕಿನ ಚಿಬ್ಬಲಗೇರಿ ಸರಕಾರಿ ಪ್ರೌಢಶಾಲೆ ಯ ಮಕ್ಕಳು ಗೊಂಬೆಯಾಟ ಹಾಗೂ ಬೀದಿನಾಟಕ ಮೂಲಕ ಮತದಾರರ ಜಾಗೃತಿ ಕುರಿತಾದ ವಿಷಯವನ್ನು ಪ್ರಸ್ತುತ ಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. *ಸೈಕಲ್ ಜಾಥಾ* -ಅಲ್ಲದೇ ಮತದಾರರ ಜಾಗೃತಿ ಜಾಥಾಕ್ಕೆ ಹಳಿಯಾಳದ … [Read more...] about ಗೊಂಬೆಯಾಟ, ಬೀದಿ ನಾಟಕ ಪ್ರದರ್ಶನ ಮೂಲಕ ಯಶಸ್ವಿಯಾಗಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ.
ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ
ಹಳಿಯಾಳ:- ಯಾವುದೇ ಕೆಲಸವನ್ನು ಯಶಸ್ವಿಯಾಗಿ ನೇರವೇರಿಸಬೇಕಾದರೆ ಆತ್ಮಸ್ಥೆರ್ಯ ಮುಖ್ಯವಾಗಿದೆ ಹಾಗೂ ಮಹಿಳೆಯರು ತಾವೇ ಸ್ವತಃ ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಯಶಸ್ಸಿನತ್ತ ದಾಪುಗಾಲು ಹಾಕಬಹುದು ಎಂದು ಹುಬ್ಬಳ್ಳಿಯ ಸೇಫ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ, ನಿರ್ದೇಶಕರಾದ ಎಮ್.ಎಸ್. ಶ್ರಾವಣಿ ಪವಾರ್ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಸಮೃದ್ಧಿ … [Read more...] about ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ




