• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪಟ್ಟಣದ‌ ನಾಗನಾಥ ಸುಬ್ರಹ್ಮಣ್ಯ ದೇವರ ವರ್ಧಂತಿ ಮಹೋತ್ಸವ ಆಚರಣೆ

March 11, 2019 by Yogaraj SK Leave a Comment

Nagnath subramanya devara 2ne vardanti mahotsava

ಹಳಿಯಾಳ :- ಪಟ್ಟಣದ ಧಾರವಾಡ ರಸ್ತೆಯ ತಾಲೂಕಾ ಆಸ್ಪತ್ರೆ ಎದುರುಗಡೆ ಇರುವ ಶ್ರೀ ನಾಗನಾಥ ಸುಬ್ರಮಣ್ಯ ದೇವರ ದ್ವಿತೀಯ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮ ವಿಶೇಷ ಹೋಮ ಹವನಗಳ - ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದ ವೇ.ಬ್ರ.ಶ್ರೀ ಶಂಕರ ಭಟ್ಟ ಜೋಶಿ ಗುರುಗಳ ಸಾನಿಧ್ಯದಲ್ಲಿ ಬೆಳಿಗ್ಗೆ 8 ಗಂಟೆಗೆ ದೇವತಾರ್ಚನೆ ಸ್ಥಾಪಿತ ದೇವತಾ ಪೂಜಾ, ಸಗ್ರಹಮಖ ಸುಬ್ರಮಣ್ಯ ನಾಗದೇವತಾ ಹವನ, ಮೃತ್ಯುಂಜಯ ಹೋಮ. 9 ಗಂಟೆಗೆ … [Read more...] about ಪಟ್ಟಣದ‌ ನಾಗನಾಥ ಸುಬ್ರಹ್ಮಣ್ಯ ದೇವರ ವರ್ಧಂತಿ ಮಹೋತ್ಸವ ಆಚರಣೆ

ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ

March 11, 2019 by Yogaraj SK Leave a Comment

sunil hegde

ಹಳಿಯಾಳ:- ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಬದ್ದತೆ, ಅಖಂಡತೆ, ಸುರಕ್ಷತೆಯ ಚುನಾವಣೆಯಾಗಿದ್ದು ಮತದಾರರು ದೇಶದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. :ಕ್ಷೀಪ್ರ ಅಭೀವೃದ್ದಿ ಕಂಡ ದೇಶ :- ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವವೇ ಮೆಚ್ಚುವಂತೆ ಆಡಳಿತ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಿದ್ದೇವೆ. 60 ವರ್ಷದಲ್ಲಿ … [Read more...] about ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ

ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

March 9, 2019 by Yogaraj SK Leave a Comment

ದಾಂಡೇಲಿ :- ಸಿದ್ದರಾಮಯ್ಯನವರ ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತದೆ ಎಂಬ ಹೇಳಿಕೆ ಹಾಗೂ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೋಲ್ಲಬೇಕು ಎಂದು ಬೇಜವಾಬ್ದಾರಿ ತನದ ಹೇಳಿಕೆ ನಿಡಿದ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಖಂಡಿಸಿ ದಾಂಡೇಲಿ ನಗರದ ಅಟಲ್ ಅಭಿಮಾನಿ ಸಂಘಟನೆ ಹಾಗೂ ಭಜರಂಗದಳ ವತಿಯಿಂದ ದಾಂಡೇಲಿ ನಗರದ ಬಸ್ ನಿಲ್ದಾಣದ ಎದುರುಗಡೆ  ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು … [Read more...] about ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

ಗೊಂಬೆಯಾಟ, ಬೀದಿ‌ ನಾಟಕ ಪ್ರದರ್ಶನ ಮೂಲಕ ಯಶಸ್ವಿಯಾಗಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ.

March 9, 2019 by Yogaraj SK Leave a Comment

ಹಳಿಯಾಳ :-   ಹಳಿಯಾಳದ ಮಿನಿ ವಿಧಾನಸೌಧದ ತಹಸೀಲ್ದಾರ್  ಕಛೇರಿ ಆವರಣದಲ್ಲಿ ಮತದಾರರ ಜಾಗೃತಿಯ ಕುರಿತು ತಾಲೂಕಾಡಳಿತದಿಂದ ವಿಶಿಷ್ಠ ಕಾರ್ಯಕ್ರಮಗಳ ನಡೆದವು. *ಗೊಂಬೆಯಾಟ- ಬೀದಿನಾಟಕ*  ತಾಲೂಕಿನ ಚಿಬ್ಬಲಗೇರಿ  ಸರಕಾರಿ ಪ್ರೌಢಶಾಲೆ ಯ  ಮಕ್ಕಳು  ಗೊಂಬೆಯಾಟ ಹಾಗೂ ಬೀದಿನಾಟಕ ಮೂಲಕ  ಮತದಾರರ ಜಾಗೃತಿ ಕುರಿತಾದ ವಿಷಯವನ್ನು ಪ್ರಸ್ತುತ ಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. *ಸೈಕಲ್ ಜಾಥಾ* -ಅಲ್ಲದೇ ಮತದಾರರ ಜಾಗೃತಿ ಜಾಥಾಕ್ಕೆ  ಹಳಿಯಾಳದ … [Read more...] about ಗೊಂಬೆಯಾಟ, ಬೀದಿ‌ ನಾಟಕ ಪ್ರದರ್ಶನ ಮೂಲಕ ಯಶಸ್ವಿಯಾಗಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ.

ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ

March 9, 2019 by Yogaraj SK Leave a Comment

RUDSET world women's day celebration

ಹಳಿಯಾಳ:- ಯಾವುದೇ ಕೆಲಸವನ್ನು ಯಶಸ್ವಿಯಾಗಿ ನೇರವೇರಿಸಬೇಕಾದರೆ ಆತ್ಮಸ್ಥೆರ್ಯ ಮುಖ್ಯವಾಗಿದೆ ಹಾಗೂ ಮಹಿಳೆಯರು ತಾವೇ ಸ್ವತಃ ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಯಶಸ್ಸಿನತ್ತ ದಾಪುಗಾಲು ಹಾಕಬಹುದು ಎಂದು ಹುಬ್ಬಳ್ಳಿಯ ಸೇಫ ಹ್ಯಾಂಡ್ಸ್ ಸಂಸ್ಥೆಯ ಸಂಸ್ಥಾಪಕ, ನಿರ್ದೇಶಕರಾದ ಎಮ್.ಎಸ್. ಶ್ರಾವಣಿ ಪವಾರ್ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಳಿಯಾಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಸಮೃದ್ಧಿ … [Read more...] about ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ವಿಶ್ವ ಮಹಿಳಾ ದಿನ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,538 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar