ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ
ಹಳಿಯಾಳ:- ಬೊಮ್ಮನಳ್ಳಿ ಗ್ರಾಮದ ಕಂಪಾರ್ಟಮೆಂಟ ನಂಬರ: ಐಎಕ್ಸ್-3 ರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ 1 ಎಕರೆ 10 ಗುಂಟೆ ಸುಟ್ಟು ಹಾನಿಯಾದ ಬಗ್ಗೆ ಬೆಂಕಿ ಹಚ್ಚಿದ ಆರೋಪಿಯನ್ನು ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬೆಂಕಿ ಪೆಟ್ಟಿಗೆಯನ್ನು ಜಪ್ತ ಪಡಿಸಿ ಯಲ್ಲಾಪುರದ ಹೊಸಳ್ಳಿ ಬೈಲುಂದರ ಗ್ರಾಮದ ಫಕೀರಸಾಬ್ ಬುಡ್ಡೆಸಾಬ ಡುಮಗೋಲಿಯನ್ನು ಬಂಧಿಸಿ ಕರ್ನಾಟಕ ಅರಣ್ಯ ಕಾಯ್ದೆ ಅಂತೆ ಗುನ್ನೆ ದಾಖಲಿಸಿ ನ್ಯಾಯಾಂಗ ವಶಕ್ಕೆ … [Read more...] about ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ
ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ
ಹಳಿಯಾಳ :- ಗುರುವಾರ ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರಾ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಜಾತ್ರೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಪಟ್ಟಣದ ಬಸ್ ನಿಲ್ದಾಣ ಸಮೀಪದ ಜಿಲ್ಲಾ ಕುಸ್ತಿ ಅಖಾಡ ಪಕ್ಕದಲ್ಲಿರುವ ಶ್ರೀ ಮೈಲಾರಲಿಂಗ ದೇವರ ಜಾತ್ರಾ ಉತ್ಸವ ಗುರುವಾರ ಬೆಳಿಗ್ಗೆ 7 ಗಂಟೆಗೆ ಮೈಲಾರಲಿಂಗ ದೇವರಿಗೆ ಅಭಿಷೇಕದ ಬಳಿಕ 10 ಗಂಟೆಯಿಂದ ಪಲ್ಲಕ್ಕಿ ಉತ್ಸವ ಮೇರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಕೊಣ್ಣೂರಿನ ಶ್ರೀ … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ
ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ
ಹಳಿಯಾಳ : ರೈತರ ಅತಿಕ್ರಮಣ ಭೂಮಿ ವಿಷಯದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ರೈತ ಸಮುದಾಯಕ್ಕೆ ಆಘಾತವನ್ನುಂಟುಮಾಡಿದ್ದು ಕೂಡಲೇ ಆದೇಶವನ್ನು ಪುನರ್ ಪರಿಶೀಲಿಸಬೇಕು ಹಾಗೂ ಸಂಸತನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಲಕ್ಷಾಂತರ ಜನ ರೈತರ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಆಗ್ರಹಿಸಿದೆ. ಬುಧವಾರ ಕೆಂಪು ಸೇನೆ ನೇತೃತ್ವದಲ್ಲಿ ಅತಿಕ್ರಮಣದಾರ ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ … [Read more...] about ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ
ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ ಸಚಿವರು
ಹಳಿಯಳ :- ಇಂದು ಮನುಷ್ಯ ಅತಿಯಾದ ಆಸೆಗೆ ದಾಸನಾಗುತ್ತಿದ್ದಾನೆ. ಆಸೆಯೆ ದುಃಖಕ್ಕೆ ಮೂಲ ಎಂಬುದನ್ನು ಮನುಷ್ಯ ಅರಿತುಕೊಂಡು ಬಾಳಬೇಕಿದೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಛತ್ರಪತಿ ಶೀವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಸ್ವಾಮೀಜಿಗಳು ಮನುಷ್ಯ ಆಸೆ ಪಡಬೇಕು ಅದಕ್ಕೂ ಮಿತಿ ಇರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲವಾಗುತ್ತದೆ ಎಂದು ಭಗವಾನ್ ಬುದ್ದರ ಹಿತೋಪದೇಶಗಳು ಹಾಗೂ … [Read more...] about ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ ಸಚಿವರು




