• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

March 9, 2019 by Yogaraj SK Leave a Comment

chigare bete aaropigala bandhana

ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ

March 9, 2019 by Yogaraj SK Leave a Comment

kadige benki aaropi bandhana

ಹಳಿಯಾಳ:- ಬೊಮ್ಮನಳ್ಳಿ ಗ್ರಾಮದ ಕಂಪಾರ್ಟಮೆಂಟ ನಂಬರ: ಐಎಕ್ಸ್-3 ರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ 1 ಎಕರೆ 10 ಗುಂಟೆ ಸುಟ್ಟು ಹಾನಿಯಾದ ಬಗ್ಗೆ ಬೆಂಕಿ ಹಚ್ಚಿದ ಆರೋಪಿಯನ್ನು ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬೆಂಕಿ ಪೆಟ್ಟಿಗೆಯನ್ನು ಜಪ್ತ ಪಡಿಸಿ ಯಲ್ಲಾಪುರದ ಹೊಸಳ್ಳಿ ಬೈಲುಂದರ ಗ್ರಾಮದ ಫಕೀರಸಾಬ್ ಬುಡ್ಡೆಸಾಬ ಡುಮಗೋಲಿಯನ್ನು ಬಂಧಿಸಿ ಕರ್ನಾಟಕ ಅರಣ್ಯ ಕಾಯ್ದೆ ಅಂತೆ ಗುನ್ನೆ ದಾಖಲಿಸಿ ನ್ಯಾಯಾಂಗ ವಶಕ್ಕೆ … [Read more...] about ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪಿ ಬಂಧನ

ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ

March 8, 2019 by Yogaraj SK Leave a Comment

Mailarlingeshwar jatre

ಹಳಿಯಾಳ :- ಗುರುವಾರ ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರಾ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಜಾತ್ರೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಪಟ್ಟಣದ ಬಸ್ ನಿಲ್ದಾಣ ಸಮೀಪದ ಜಿಲ್ಲಾ ಕುಸ್ತಿ ಅಖಾಡ ಪಕ್ಕದಲ್ಲಿರುವ ಶ್ರೀ ಮೈಲಾರಲಿಂಗ ದೇವರ ಜಾತ್ರಾ ಉತ್ಸವ ಗುರುವಾರ ಬೆಳಿಗ್ಗೆ 7 ಗಂಟೆಗೆ ಮೈಲಾರಲಿಂಗ ದೇವರಿಗೆ ಅಭಿಷೇಕದ ಬಳಿಕ 10 ಗಂಟೆಯಿಂದ ಪಲ್ಲಕ್ಕಿ ಉತ್ಸವ ಮೇರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಕೊಣ್ಣೂರಿನ ಶ್ರೀ … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಮೈಲಾರಲಿಂಗೇಶ್ವರ ಜಾತ್ರೆ

ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

March 6, 2019 by Yogaraj SK Leave a Comment

Dalita sangarsha samiti Kempu sene - pratibhatane

ಹಳಿಯಾಳ : ರೈತರ ಅತಿಕ್ರಮಣ ಭೂಮಿ ವಿಷಯದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ರೈತ ಸಮುದಾಯಕ್ಕೆ ಆಘಾತವನ್ನುಂಟುಮಾಡಿದ್ದು ಕೂಡಲೇ ಆದೇಶವನ್ನು ಪುನರ್ ಪರಿಶೀಲಿಸಬೇಕು ಹಾಗೂ ಸಂಸತನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಲಕ್ಷಾಂತರ ಜನ ರೈತರ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಆಗ್ರಹಿಸಿದೆ. ಬುಧವಾರ ಕೆಂಪು ಸೇನೆ ನೇತೃತ್ವದಲ್ಲಿ ಅತಿಕ್ರಮಣದಾರ ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ … [Read more...] about ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ‌ ಸಚಿವರು

March 6, 2019 by Yogaraj SK Leave a Comment

siddeshwara swami pravachana minister R V Deshpande visit

ಹಳಿಯಳ :- ಇಂದು ಮನುಷ್ಯ ಅತಿಯಾದ ಆಸೆಗೆ ದಾಸನಾಗುತ್ತಿದ್ದಾನೆ. ಆಸೆಯೆ ದುಃಖಕ್ಕೆ ಮೂಲ ಎಂಬುದನ್ನು ಮನುಷ್ಯ ಅರಿತುಕೊಂಡು ಬಾಳಬೇಕಿದೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಛತ್ರಪತಿ ಶೀವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಸ್ವಾಮೀಜಿಗಳು ಮನುಷ್ಯ ಆಸೆ ಪಡಬೇಕು ಅದಕ್ಕೂ ಮಿತಿ ಇರಬೇಕು. ಅತಿಯಾದ ಆಸೆ ದುಃಖಕ್ಕೆ ಮೂಲವಾಗುತ್ತದೆ ಎಂದು ಭಗವಾನ್ ಬುದ್ದರ ಹಿತೋಪದೇಶಗಳು ಹಾಗೂ … [Read more...] about ಸಚಿವ ಆರ್ ವಿ ದೇಶಪಾಂಡೆ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಭೇಟಿ- ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೊಣವೆಂದ‌ ಸಚಿವರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,538 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar