ಹಳಿಯಳ :- ತಾಲೂಕಿನ ತಟ್ಟಿಗೇರಿ ಗ್ರಾಮದಲ್ಲಿ 12 ವರ್ಷದ ಬಳಿಕ ಗ್ರಾಮ ದೇವತೆಯರಾದ ದ್ಯಾಮವ್ವಾ ಹಾಗೂ ದುರ್ಗಾಮಾತೆಯರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಜಾತ್ರೆಯ ಪ್ರಮುಖ ಘಟ್ಟ ದೇವಿಯರ ಹೊನ್ನಾಟ ಮಂಗಳವಾರ ನಡೆಯಿತು. ದಿ.21 ಕ್ಕೆ ಪ್ರಾರಂಭವಾಗಿರುವ ಜಾತ್ರೆ ದಿ.8 ರವರೆಗೆ ಸುಧೀರ್ಘ 16 ದಿನಗಳ ಕಾಲ ನಡೆಯಲಿದೆ. ಅರಣ್ಯದಂಚಿನ ಗ್ರಾಮವಾಗಿರುವ ತಟ್ಟಿಗೇರ ಜಾತ್ರೆಗೆ ತಾಲೂಕು, ಪಕ್ಕದ ಜಿಲ್ಲೆಗಳು ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು … [Read more...] about 12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ
ಹಳಿಯಳ :- ಪಟ್ಟಣದ ಬಸವನಗಲ್ಲಿಯಲ್ಲಿರುವ ಶ್ರೀ ಶನೇಶ್ವರ ದೇವರ ದ್ವಿತಿಯ ವರ್ಧಂತಿ ಮಹೋತ್ಸವ ಶ್ರದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಿತು. ದಿ.4 ಮತ್ತು 5 ರಂದು 2 ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ದಿ.4 ರಂದು ಶನೇಶ್ವರ ದೇವರಿಗೆ ಅಭೀಷೇಕ, ರಾತ್ರಿ ತೇಗನಳ್ಳಿ ಭಜನಾ ಮಂಡಳಿಯಿಂದ ಭಾರೂಢ ಕಾರ್ಯಕ್ರಮ, ನಿರಲಗಾದ ಸಂಗೀತ ಭಜನಾ ಮಂಡಳದ ಶೀವಾಜಿ ದುಮಾಳೆ ಅವರಿಂದ ಕೀರ್ತನೆ, ಭಜನಾ ಕಾರ್ಯಕ್ರಮದ ಮೂಲಕ ಶಿವರಾತ್ರಿ ಜಾಗರಣೆ ಮಾಡಲಾಯಿತು. ದಿ.5 ಮಂಗಳವಾರದಂದು … [Read more...] about ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್ಎ.
haliyal:-ಕಾನೂನು ಜ್ಞಾನವಿಲ್ಲದ ವಿದ್ಯಾವಂತರೂ ಸಹ ಅನೇಕ ಬಾರಿ ಶೋಷಣೆಗೆ ಒಳಗಾಗುತ್ತಾರೆ ಶೋಷಣೆಯನ್ನು ತಡೆಯಬೇಕಾದರೆ ಜನಸಾಮಾನ್ಯರು ದೈನಂದಿನ ಕಾನೂನನ್ನು ಹೊಂದುವುದು ತೀರಾ ಅಗತ್ಯ ವೆಂದು ನ್ಯಾಯಾಧೀಶೆ ಶಿಲ್ಪಾ ಎಚ್ ಎ ಹೇಳಿದರು. ಮಂಗಳವಾರದಂದು ಇಲ್ಲಿನ ತಹಶೀಲ್ದಾರ ಕಾರ್ಯಾಲದ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ, ಕಂದಾಯ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾ ಕಾರ್ಯಕ್ರಮವನ್ನು … [Read more...] about ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್ಎ.
ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.
ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.



