• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ‌ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ

March 6, 2019 by Yogaraj SK Leave a Comment

Tattigera grama 12 varshada balika jatre

ಹಳಿಯಳ :- ತಾಲೂಕಿನ ತಟ್ಟಿಗೇರಿ ಗ್ರಾಮದಲ್ಲಿ 12 ವರ್ಷದ ಬಳಿಕ ಗ್ರಾಮ ದೇವತೆಯರಾದ ದ್ಯಾಮವ್ವಾ ಹಾಗೂ ದುರ್ಗಾಮಾತೆಯರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಜಾತ್ರೆಯ ಪ್ರಮುಖ ಘಟ್ಟ ದೇವಿಯರ ಹೊನ್ನಾಟ ಮಂಗಳವಾರ ನಡೆಯಿತು. ದಿ.21 ಕ್ಕೆ ಪ್ರಾರಂಭವಾಗಿರುವ ಜಾತ್ರೆ ದಿ.8 ರವರೆಗೆ ಸುಧೀರ್ಘ 16 ದಿನಗಳ ಕಾಲ ನಡೆಯಲಿದೆ. ಅರಣ್ಯದಂಚಿನ ಗ್ರಾಮವಾಗಿರುವ ತಟ್ಟಿಗೇರ ಜಾತ್ರೆಗೆ ತಾಲೂಕು, ಪಕ್ಕದ ಜಿಲ್ಲೆಗಳು ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು … [Read more...] about 12 ವರ್ಷಗಳ ನಂತರ ಹಳಿಯಾಳದ ತಟ್ಟಿಗೇರ ಗ್ರಾಮದಲ್ಲಿ‌ ವಿಜೃಂಭಣೆಯಿಂದ ನಡೆದ ಗ್ರಾಮದೇವಿಯರ ಜಾತ್ರಾ ಮಹೋತ್ಸವ

ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ

March 5, 2019 by Yogaraj SK Leave a Comment

Basavangalli shaneswara 2nd vardanti mahotsava

ಹಳಿಯಳ :- ಪಟ್ಟಣದ ಬಸವನಗಲ್ಲಿಯಲ್ಲಿರುವ ಶ್ರೀ ಶನೇಶ್ವರ ದೇವರ ದ್ವಿತಿಯ ವರ್ಧಂತಿ ಮಹೋತ್ಸವ ಶ್ರದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಯಿತು. ದಿ.4 ಮತ್ತು 5 ರಂದು 2 ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ದಿ.4 ರಂದು ಶನೇಶ್ವರ ದೇವರಿಗೆ ಅಭೀಷೇಕ, ರಾತ್ರಿ ತೇಗನಳ್ಳಿ ಭಜನಾ ಮಂಡಳಿಯಿಂದ ಭಾರೂಢ ಕಾರ್ಯಕ್ರಮ, ನಿರಲಗಾದ ಸಂಗೀತ ಭಜನಾ ಮಂಡಳದ ಶೀವಾಜಿ ದುಮಾಳೆ ಅವರಿಂದ ಕೀರ್ತನೆ, ಭಜನಾ ಕಾರ್ಯಕ್ರಮದ ಮೂಲಕ ಶಿವರಾತ್ರಿ ಜಾಗರಣೆ ಮಾಡಲಾಯಿತು. ದಿ.5 ಮಂಗಳವಾರದಂದು … [Read more...] about ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆದ ಶನೇಶ್ವರ ದೇವರ ದ್ವೀತಿಯ ವರ್ಧಂತಿ ಮಹೋತ್ಸವ

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್‌ಎ.

March 5, 2019 by Yogaraj SK Leave a Comment

haliyal:-ಕಾನೂನು ಜ್ಞಾನವಿಲ್ಲದ ವಿದ್ಯಾವಂತರೂ ಸಹ ಅನೇಕ ಬಾರಿ ಶೋಷಣೆಗೆ ಒಳಗಾಗುತ್ತಾರೆ ಶೋಷಣೆಯನ್ನು ತಡೆಯಬೇಕಾದರೆ ಜನಸಾಮಾನ್ಯರು ದೈನಂದಿನ ಕಾನೂನನ್ನು ಹೊಂದುವುದು ತೀರಾ ಅಗತ್ಯ ವೆಂದು ನ್ಯಾಯಾಧೀಶೆ ಶಿಲ್ಪಾ ಎಚ್ ಎ ಹೇಳಿದರು.  ಮಂಗಳವಾರದಂದು ಇಲ್ಲಿನ ತಹಶೀಲ್ದಾರ ಕಾರ್ಯಾಲದ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ, ಕಂದಾಯ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾ ಕಾರ್ಯಕ್ರಮವನ್ನು … [Read more...] about ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್‌ಎ.

ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

March 5, 2019 by Yogaraj SK Leave a Comment

KLS collage KHO KHO pandyavali

ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ

ವಿವಿಧ ನ್ಯಾಯಯುತ ಬೇಡಿಕೆ‌ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.

March 5, 2019 by Yogaraj SK Leave a Comment

ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ‌ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,538 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar