• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ‌ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

March 1, 2019 by Yogaraj SK Leave a Comment

ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ … [Read more...] about ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ‌ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

ವಿಜೃಂಭಣೆಯಿಂದ ನಡೆಯುತ್ತಿದೆ ಹಳಿಯಾಳದ ಹುನ್ಸವಾಡ ಗ್ರಾಮದ ಲಕ್ಷ್ಮೀದೇವಿ ಜಾತ್ರೆ- ಇಂದು ಹೊನ್ನಾಟಕ್ಕೆ ಭಕ್ತಿಪೂರ್ವಕ ತೆರೆ.

February 28, 2019 by Yogaraj SK Leave a Comment

Hunswad jatre - Honnata

ಹಳಿಯಾಳ:- 30 ವರ್ಷಗಳ ನಂತರ ತಾಲೂಕಿನ ಹುನ್ಸವಾಡ ಗ್ರಾಮದಲ್ಲಿ ಗ್ರಾಮದೇವಿ ಲಕ್ಷೀದೇವಿ(ದ್ಯಾಮವ್ವಾ) ದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದೆ. ಜಾತ್ರೆಯ ಪ್ರಮುಖ ಘಟ್ಟ ದೇವಿಯ ಹೊನ್ನಾಟ ದಿ. 27 ಹಾಗೂ 28 ಎರಡು ದಿನಗಳ ಕಾಲ ಸಾವಿರಾರು ಭಕ್ತರ ಭಕ್ತಿಘೋಷಗಳ ನಡುವೆ ವಿಜೃಂಭಣೆಯಿಂದ ಜರುಗಿತು. ತುಳಜಾಪುರ ಮಠದ ಶ್ರೀ ಮಂಥಯೋಗಿ ಸಾಗರನಾಥಜೀ ಮಹಾರಾಜ ಅವರು ದೇವಿಯ ಹೊನ್ನಾಟಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರು ಭಂಡಾರವನ್ನು ಎರಚುತ್ತಾ ಉಧೋ ಉಧೋ- ಹರ ಹರ ಮಹಾದೇವ … [Read more...] about ವಿಜೃಂಭಣೆಯಿಂದ ನಡೆಯುತ್ತಿದೆ ಹಳಿಯಾಳದ ಹುನ್ಸವಾಡ ಗ್ರಾಮದ ಲಕ್ಷ್ಮೀದೇವಿ ಜಾತ್ರೆ- ಇಂದು ಹೊನ್ನಾಟಕ್ಕೆ ಭಕ್ತಿಪೂರ್ವಕ ತೆರೆ.

ಪಿಓಕೆಯಲ್ಲಿ ಊಗ್ರ ನೆಲೆ ಧ್ವಂಸ- ಹಳಿಯಾಳದಲ್ಲಿ ಬಿಜೆಪಿ ನೇತೃತ್ವದಲ್ಲಿ ದೇಶಭಕ್ತರಿಂದ ವಿಜಯೋತ್ಸವ

February 26, 2019 by Yogaraj SK Leave a Comment

POK attack haliyaldalli vijayotsava

ಹಳಿಯಾಳ:- ಪಾಕ್ ಆಕ್ರಮಿತ ಕಾಶ್ಮೀರ(ಪಿಓಕೆ) ಒಳಗೆ ನುಗ್ಗಿ ಉಗ್ರರ ಅಡಗು ತಾಣಗಳು ಹಾಗೂ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಸೆನೆ ನಡೆಸಿದ ದಾಳಿಯನ್ನು ಬೆಂಬಲಿಸಿ ಹಳಿಯಾಳ ಪಟ್ಟಣದಲ್ಲಿ ದೇಶಭಕ್ತರಿಂದ ಪಟಾಕಿ ಸಿಡಿಸಿ-ಸಿಹಿ ಹಂಚಿ ವಿಜಯೋತ್ಸವ- ಸಂಭ್ರಮಾಚರಣೆ ಮಾಡಲಾಯಿತು. ವಿಶ್ವಹಿಂದೂ ಪರಿಷತ್, ಭಜರಂಗದಳ, ಆರ್.ಎಸ್.ಎಸ್, ಹಿಂದೂ ಜಾಗರಣ ವೇದಿಕೆ, ರಾಮಸೇನೆ- ಬಿಜೆಪಿ ಪಕ್ಷದವರು- ಸಾರ್ವಜನೀಕರು ಹೀಗೆ ಪಟ್ಟಣದ ಹಲವಾರು ಜನರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ದೇಶದ … [Read more...] about ಪಿಓಕೆಯಲ್ಲಿ ಊಗ್ರ ನೆಲೆ ಧ್ವಂಸ- ಹಳಿಯಾಳದಲ್ಲಿ ಬಿಜೆಪಿ ನೇತೃತ್ವದಲ್ಲಿ ದೇಶಭಕ್ತರಿಂದ ವಿಜಯೋತ್ಸವ

ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ

February 25, 2019 by Yogaraj SK Leave a Comment

pakshi vikshane karyagara

ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ

ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ‌ ಸುನೀಲ್‌ ಹೆಗಡೆ ಭಾಗಿ

February 23, 2019 by Yogaraj SK Leave a Comment

Nanna mane bjp parivara mane

ಹಳಿಯಾಳ:- ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಪಕ್ಷದ ಧ್ವಜ ಕಟ್ಟುವುದರ ಮೂಲಕ “ನನ್ನ ಮನೆ ಬಿಜೆಪಿ ಪರಿವಾರ ಮನೆ” ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು. ಶುಕ್ರವಾರ ಪಟ್ಟಣದ ಸುಭಾಷಗಲ್ಲಿಯಲ್ಲಿರುವ ತಮ್ಮ ಮನೆಗೆ ಮೊದಲು ಬಿಜೆಪಿ ಪಕ್ಷದ ಧ್ವಜ ಕಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಬಳಿಕ ಬಿಜೆಪಿ ಪುರಸಭಾ ಸದಸ್ಯರು, ದಲಿತ ಮುಖಂಡರು, ಮುಸ್ಲಿಂ, ಕ್ರೀಶ್ಚಿಯನ್ ಹೀಗೆ ಎಲ್ಲ ವರ್ಗದ ಜನರ ಮನೆಯ ಮೇಲೆ ಧ್ವಜ ಕಟ್ಟಿ ಅಭಿಯಾನ … [Read more...] about ನನ್ನ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮಕ್ಕೆ ಹಳಿಯಾಳದಲ್ಲಿ ಚಾಲನೆ – ಮಾಜಿ ಶಾಸಕ‌ ಸುನೀಲ್‌ ಹೆಗಡೆ ಭಾಗಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,538 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar