ಹಳಿಯಾಳ:- ಸಾಮಾಜಿಕ ಶೈಕ್ಷಣ ಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿರುವ ಸಿದ್ದೇಶ್ವರ ಸ್ವಾಮೀಜಿಗಳು ಒಂದು ತಿಂಗಳ ಕಾಲ ಹಳಿಯಾಳದಲ್ಲಿದ್ದು ಆಧ್ಯಾತ್ಮಿಕ ಪ್ರವಚನವನ್ನು ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ನುಡಿದಿದ್ದಾರೆ. ಪ್ರವಚನ ಕಾರ್ಯಕ್ರಮದ ಉಧ್ಗಾಟನೆಯಲ್ಲಿ ಕಾರಣಾಂತರಗಳಿಂದ ಪಾಲ್ಗೊಳ್ಳದ ಅವರು ಪತ್ರಿಕಾ ಹೇಳಿಕೆ ಮೂಲಕ ಶುಭ ಸಂದೇಶವನ್ನು ನೀಡಿದ್ದು ಸಾಮಾಜಿಕ ಭೇದ ಭಾವಗಳು ವ್ಯಾಪಿಸುತ್ತಿರುವ … [Read more...] about ಸಿದ್ದೇಶ್ವರ ಸ್ವಾಮೀಜಿಗಳಿಂದ ಹಳಿಯಾಳದಲ್ಲಿ ಒಂದು ತಿಂಗಳ ಪ್ರವಚನ – ಜನತೆಯ ಭಾಗ್ಯ- ಸಚಿವ ಆರ್ ವಿ ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶಿವಾಜಿ ಮಹಾರಾಜರು ಇನ್ನೂ 10 ವರ್ಷ ಕಾಲ ಬದುಕಿದ್ದರೇ ಬ್ರಿಟಿಷರು ದೇಶಕ್ಕೆ ಕಾಲಿಡುತ್ತಿರಲಿಲ್ಲ– ಎಸ್.ಎಲ್.ಘೊಟ್ನೇಕರ
ಹಳಿಯಾಳ:- ಜಾತಿ-ಮತ-ಪಂಥ ಎನ್ನದೇ ಎಲ್ಲಾ ಸಮುದಾಯದ ಜನರನ್ನು ಒಟ್ಟೂಗೂಡಿಸಿಕೊಂಡು ಬಲಾಢ್ಯ ಸೈನ್ಯವನ್ನು ಕಟ್ಟುವುದರ ಮೂಲಕ ಇಡೀ ವಿಶ್ವಕ್ಕೆ ಮಾದರಿ ನಾಯಕನಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರು ಇನ್ನೂ 10 ವರ್ಷಗಳ ಕಾಲ ಬದುಕಿದ್ದರೇ ಬ್ರಿಟಿಷರು ಭಾರತ ದೇಶಕ್ಕೆ ಕಾಲಿಡುವ ದುಸ್ಸಾಹಸವನ್ನೇ ಮಾಡುತ್ತಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಮತ್ತು ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ … [Read more...] about ಶಿವಾಜಿ ಮಹಾರಾಜರು ಇನ್ನೂ 10 ವರ್ಷ ಕಾಲ ಬದುಕಿದ್ದರೇ ಬ್ರಿಟಿಷರು ದೇಶಕ್ಕೆ ಕಾಲಿಡುತ್ತಿರಲಿಲ್ಲ– ಎಸ್.ಎಲ್.ಘೊಟ್ನೇಕರ
ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ
ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ ಫೆಬ್ರುವರಿ 21 ಮತ್ತು 22ರಂದು ಸಿವಿಲ್ ಇಂಜನಿಯರಿಂಗ್ ಕ್ಷೇತ್ರದಲ್ಲಿ ಯೋಜನಾ ಕಾರ್ಯದ ನಿರ್ವಹಣೆಯ ಪಾತ್ರ (Role of Enerprise Portfolio Project Management in Civil Engineering) ಎಂಬ ವಿಷಯದ ಕುರಿತಾಗಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ಸಿವಿಲ್ … [Read more...] about ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ
ಹಳಿಯಾಳದಲ್ಲಿ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಜಿಗಳ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸ್ವಾಮೀಜಿಗಳಿಂದ ಚಾಲನೆ,ಒಂದು ತಿಂಗಳ ಕಾಲ ನಡೆಯಲಿರುವ ಪ್ರವಚನ
ಹಳಿಯಾಳ: ನುಡಿಗಳನ್ನು ನಡೆಯಲ್ಲಿ ಇಟ್ಟುಕೊಂಡಾಗ ಮಾತ್ರ ಜೀವನ ಪಾವನವಾಗುತ್ತದೆ ಹಾಗೂ ಮನುಷ್ಯನ ಕೊನೆಯಲ್ಲಿ ಧರ್ಮ ಮತ್ತು ಸೇವೆ ಎರಡೆ ಬರುವುದು ಎಂದು ಅಂಬಿಕಾನಗರದ ಶ್ರೀ 108 ಷ.ಬ್ರ.ಶ್ರೀ ಗುರು ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಫೆ.19 ರಿಂದ ಒಂದು ತಿಂಗಳ ಕಾಲ ವಿಜಯಪುರ ಜ್ಞಾನ ಯೋಗಾಶ್ರಮದ ತಪಸ್ವಿ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಉಧ್ಘಾಟನಾ ಸಮಾರಂಭದಲ್ಲಿ … [Read more...] about ಹಳಿಯಾಳದಲ್ಲಿ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಜಿಗಳ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸ್ವಾಮೀಜಿಗಳಿಂದ ಚಾಲನೆ,ಒಂದು ತಿಂಗಳ ಕಾಲ ನಡೆಯಲಿರುವ ಪ್ರವಚನ
ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ
ಹಳಿಯಾಳ:- ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಫೇ.23 ಹಾಗೂ 24 ರಂದು 2 ದಿನಗಳ ಕಾಲ ಹಳಿಯಾಳದಲ್ಲಿ “ನಮ್ಮ ಊರು ನಮ್ಮ ಖಗಸಂಕುಲ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಬೆಂಡಿಗೇರಿಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕರವೇ, ಅರ್ಬನ್ ಯುಥ್ ಕ್ಲಬ್ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಪಕ್ಷಿ ಪ್ರಭೇದಗಳ ವೈಜ್ಞಾನಿಕ ದಾಖಲೀಕರಣ ಹಾಗೂ … [Read more...] about ಹಳಿಯಾಳದಲ್ಲಿ ಫೆ.23-24 ಎರಡು ದಿನಗಳ ಕಾಲ ಪಕ್ಷೀ ವೀಕ್ಷಣೆ ಕಾರ್ಯಾಗಾರ


