• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ

February 20, 2019 by Yogaraj SK Leave a Comment

SHIVAJI 392 jayanati X MLA sunil hegde kkmp

ಹಳಿಯಾಳ:- ಜಗತ್ತಿಗೆ ನಾಯಕರಾಗಿರುವ ಅಪ್ರತಿಮ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಎಲ್ಲರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್‍ನ ಘಟಕದಿಂದ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಹಾಗೂ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗಳಿಗೆ … [Read more...] about ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ

ಛತ್ರಪತಿ ಶಿವಾಜಿ ಮಹಾರಾಜರು ಮಹಾನ್ ವ್ಯಕ್ತಿ – ಮುಫ್ತಿ ಫಯಾಜ ಅಹ್ಮದ್

February 20, 2019 by Yogaraj SK Leave a Comment

SHIVAJII JAYANTI

ಹಳಿಯಾಳ: ಪ್ರತಿಯೊಂದು ಧರ್ಮ-ಜಾತಿ-ಪಂಥ ಎಲ್ಲರನ್ನು ಒಗ್ಗೂಡಿಸಿಕೊಂಡು ನಡೆದರೇ ಮಾತ್ರ ಛತ್ರಪತಿ ಶಿವಾಜಿ ಮಹಾರಾಜರಂತೆ ಮಹಾನ್ ವ್ಯಕ್ತಿಯಾಗಲು ಸಾಧ್ಯವೆಂದು ಮುಸ್ಲಿಂ ಧರ್ಮಗುರು ಮುಫ್ತಿ ಫಯಾಜ ಅಹ್ಮದ ಖಾಸ್ಮಿ(ಇಟ್ಟಂಗಿವಾಲೆ) ಅಭಿಪ್ರಾಯಪಟ್ಟರು. ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ವತಿಯಿಂದ ಇಲ್ಲಿಯ ಮರಾಠಾ ಭವನದಲ್ಲಿ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಾಜಿ ಮಹಾರಾಜರು ಆ ಕಾಲದಲ್ಲಿಯೇ ಎಲ್ಲರನ್ನು … [Read more...] about ಛತ್ರಪತಿ ಶಿವಾಜಿ ಮಹಾರಾಜರು ಮಹಾನ್ ವ್ಯಕ್ತಿ – ಮುಫ್ತಿ ಫಯಾಜ ಅಹ್ಮದ್

ಉಗ್ರರ ವಿರುದ್ಧ ಸಿಡಿದೆದ್ದ ಜನ- ಜಾತಿ- ಮತ- ರಾಜಕೀಯ ಬದಿಗಿಟ್ಟು ನಾವೆಲ್ಲರೂ ಒಂದು ಎನ್ನೋದನ್ನ ಸಾರಿದ ಹಳಿಯಾಳಿಗರಿಂದ‌ ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಣೆ.

February 17, 2019 by Yogaraj SK Leave a Comment

brahat shraddanjali yatre

https://youtu.be/38-j1LHvjs0ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯನ್ನು ಖಂಡಿಸಿ ಹಾಗೂ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಸಲು ಹಳಿಯಾಳದ ಸಮಸ್ತ ಸಮಾಜದವರು ಹಾಗೂ ಎಲ್ಲ ಪಕ್ಷದವರು, ಸಂಘಟನೆಯವರು ಭಾನುವಾರು ಸಾಯಂಕಾಲ ನಡೆಸಿದ ಶೃದ್ದಾಂಜಲಿ ಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಪಾಕಿಸ್ತಾನವನ್ನು ನಿರ್ನಾಮ ಮಾಡುವಂತೆ ಘೊಷಣೆ ಮೊಳಗಿಸಿದರು. ಹಿಂದೂ-ಮುಸ್ಲಿಂ-ಕ್ರೀಶ್ಚಿಯನ್-ಜೈನ್ ಧರ್ಮದವರು, ಜಾತ್ಯಾತೀತವಾಗಿ … [Read more...] about ಉಗ್ರರ ವಿರುದ್ಧ ಸಿಡಿದೆದ್ದ ಜನ- ಜಾತಿ- ಮತ- ರಾಜಕೀಯ ಬದಿಗಿಟ್ಟು ನಾವೆಲ್ಲರೂ ಒಂದು ಎನ್ನೋದನ್ನ ಸಾರಿದ ಹಳಿಯಾಳಿಗರಿಂದ‌ ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಣೆ.

ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ‌- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ‌

February 17, 2019 by Yogaraj SK Leave a Comment

VIVIDHA sanghatane galinda shraddanjali ,pakistana dhawaja sutu pratibhatane

https://www.youtube.com/watch?v=l45aPvI00SE&feature=youtu.beಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರಿಂದ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಳಿಯಾಳದೆಲ್ಲೆಡೆ ಆಕ್ರೋಶ- ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು- ಪಟ್ಟಣ ಮಾತ್ರವಲ್ಲದೇ ಗ್ರಾಮೀಣ ಭಾಗದಲ್ಲೂ ಪಂಜಿನ ಮೆರವಣ ಗೆ- ಮೆಣದ ಬತ್ತಿಗಳನ್ನು ಬೆಳಗಿಸಿ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಸಲಾಗುತ್ತಿದೆ. ಹಳಿಯಾಳ ಪೋಲಿಸರು ಪಿಎಸ್‍ಐ ಆನಂದಮೂರ್ತಿ ನೇತೃತ್ವದಲ್ಲಿ ಪಟ್ಟಣದ … [Read more...] about ಪಾಕಿಸ್ತಾನದ ಧ್ವಜ ಸುಟ್ಟು ಪ್ರತಿಭಟನೆ‌- ಉಗ್ರ ಕೃತ್ಯಕ್ಕೆ ಖಂಡನೆ. ಹಳಿಯಾಳದ ವಿವಿಧ ಸಂಘಟನೆಗಳಿಂದ ಹುತಾತ್ಮ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ‌

ಮೊದಲು ದೇಶದಲ್ಲಿರುವ ಆಂತರಿಕ‌ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ‌ – ಸುನೀಲ್‌ ಹೆಗಡೆ

February 17, 2019 by Yogaraj SK Leave a Comment

BJP haliyal - shraddanjali

https://www.youtube.com/watch?v=zirZQTX-FZE&feature=youtu.beಹಳಿಯಾಳ :- ದೇಶದ ಅನ್ನ ತಿಂದು, ಇಲ್ಲಿಯ ಎಲ್ಲ ಸವಲತ್ತುಗಳನ್ನು ಪಡೆದು ಆರಾಮದಾಯಕ ಜೀವನ ನಡೆಸಿ ವೈರಿ ರಾಷ್ಟ್ರ ಪಾಪಿ ಪಾಕಿಸ್ತಾನದ ಪರ ಘೊಷಣೆ ಕೂಗುವವರನ್ನು ಹಾಗೂ ಸೈನ್ಯದ ವಿರುದ್ದ ಮಾತನಾಡುವವರ ಮೇಲೆ ಮೋದಲು ಕಠೋರ ಕಾನೂನು ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹುತಾತ್ಮ ಸೈನಿಕರ … [Read more...] about ಮೊದಲು ದೇಶದಲ್ಲಿರುವ ಆಂತರಿಕ‌ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ‌ – ಸುನೀಲ್‌ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar