ಹಳಿಯಾಳ :- ಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ ಹಳಿಯಾಳದ ಎಲ್ಲ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಮುದಾಯದವರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷದವರು ಪಕ್ಷಾತೀತವಾಗಿ ಸಮಸ್ತ ದೇಶಭಕ್ತರಿಂದ ಇಂದು ಭಾನುವಾರು ಕರೆ ನೀಡಿದ ಹಳಿಯಾಳ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಸಂಪೂರ್ಣ ವ್ಯಾಪಾರ- ವಹಿವಾಟು, ವಾಹನ ಸಂಚಾರ ಸ್ತಬ್ದವಾಗಿದೆ.ಪಾಕಿಸ್ತಾನದ ಹೇಡಿ ಕೃತ್ಯವನ್ನು ಖಂಡಿಸಲು, ಕೇಂದ್ರ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ … [Read more...] about ಉಗ್ರರ ಪೈಶಾಚಿಕ ದಾಳಿ ಖಂಡಿಸಿ ಹಳಿಯಾಳ ಬಂದ್ಗೆ ಉತ್ತಮ ಪ್ರತಿಕ್ರಿಯೇ- ಸ್ತಬ್ದವಾಗಿದೆ ಹಳಿಯಾಳ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಉಗ್ರ ದಾಳಿ ಖಂಡಿಸಿ ಭಾನುವಾರ ಹಳಿಯಾಳ ಬಂದ್ ಕರೆ
ಹಳಿಯಾಳ :- ಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ ಹಳಿಯಾಳದ ಎಲ್ಲ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಮುದಾಯದವರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷದವರು ಪಕ್ಷಾತೀತವಾಗಿ ಸಮಸ್ತ ದೇಶಭಕ್ತರಿಂದ ಭಾನುವಾರು ದಿ.17 ರಂದು ಹಳಿಯಾಳ ಬಂದ್ ಕರೆ ನೀಡಲಾಗಿದೆ.ಪಾಕಿಸ್ತಾನದ ಹೇಡಿ ಕೃತ್ಯವನ್ನು ಖಂಡಿಸಲು, ಕೇಂದ್ರ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ ಕಠೋರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲು ಹಾಗೂ ಹುತಾತ್ಮರಾದ ವೀರ ಸೈನಿಕರಿಗೆ … [Read more...] about ಉಗ್ರ ದಾಳಿ ಖಂಡಿಸಿ ಭಾನುವಾರ ಹಳಿಯಾಳ ಬಂದ್ ಕರೆ
ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರವಾದಿಗಳು ನಡೆಸಿದ ಹೇಯ ಕೃತ್ಯವನ್ನು ಹಳಿಯಾಳ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರು ಖಂಡಿಸಿದ್ದು ಭಾರತ ಸರ್ಕಾರ ಕೂಡಲೇ ಕಠೋರ ಕ್ರಮ ಕೈಗೊಂಡು ಉಗ್ರವಾದಿಗಳ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಪಟ್ಟಣದ ಸೋನಾರ ಗಲ್ಲಿಯ ಜನರು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕ್ಷೌರಿಕರ ಸಂಘದವರು, ವ್ಯಾಪಾರಸ್ಥರು ಸೇರಿದಂತೆ ಹಲವಾರು ಜನರು ಮೆಣದ … [Read more...] about ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
ಉಗ್ರರಿಗೆ ತಕ್ಕ ಪಾಠ ಕಲಿಸಿ – ಮಾಜಿ ಸೈನಿಕರ ಆಗ್ರಹ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ
ಹಳಿಯಾಳ :- ವೀರ ಯೋಧರ ರಕ್ತ ಹರಿಸಿದ ದುಷ್ಟ ಪಾಕಿಗಳ ರಕ್ತವನ್ನು ಹರಿಸಲು ನಾವು ಬಯಸುತ್ತೇವೆ. ಭಾರತ ಸರ್ಕಾರ ಹುತಾತ್ಮ ಸೈನಿಕರಿಗೆ ನ್ಯಾಯ ಒದಗಿಸಲು ಪಾಕಿಸ್ತಾನ ಪೋಷಿತ ಉಗ್ರರಿಗೆ ತಕ್ಕ ಪಾಠ ಕಲಿಸಲು ಕಠೋರವಾದ ಹೆಜ್ಜೆಯನ್ನು ಮುಂದಿಡಬೇಕೆಂದು ಮಾಜಿ ಸೈನಿಕರು ಆಗ್ರಹಿಸಿದ್ದಾರೆ. ಗುರುವಾರ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರಿಗೆ ಶೃದ್ದಾಂಜಲಿ ಸಲ್ಲಿಸಿದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸೈನಿಕರ ಸಂಘದ ಹಳೀಯಾಳ ಘಟಕದವರು … [Read more...] about ಉಗ್ರರಿಗೆ ತಕ್ಕ ಪಾಠ ಕಲಿಸಿ – ಮಾಜಿ ಸೈನಿಕರ ಆಗ್ರಹ ಹುತಾತ್ಮರಿಗೆ ಶೃದ್ದಾಂಜಲಿ ಸಲ್ಲಿಕೆ
6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ: ತಾಲೂಕಿನ ಗಡಿ ಪ್ರದೇಶದ ಅಂಕೋಲಾ ತಾಲೂಕು ವ್ಯಾಪ್ತಿಯ 6 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಇರುವುದರಿಂದ ಬುಧವಾರ ಅತ್ತಿಸವಲು ಸಮೀಪದ ಜಡ್ಡಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಉಪವಾಸ ಸತ್ಯಾಗ್ರಹ ನಡೆಸಿದರು.ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಅಂಕೋಲಾ ಹೆಸ್ಕಾಂ ಎಇಇ ಅಧಿಕಾರಿಯನ್ನು ಅಲ್ಲಿನ ನಾಗರಿಕರು ತೀವೃ ತರಾಟೆಗೆ ತೆಗೆದುಕೊಂಡರು. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ … [Read more...] about 6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ


