• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ

February 21, 2021 by Yogaraj SK Leave a Comment

ಹಳಿಯಾಳ:- ಹಿಂದೂಗಳ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹಳಿಯಾಳದ ಕಿಲ್ಲಾ ಕೋಟೆ ಬಳಿ ಹಾಗೂ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಹಳಿಯಾಳ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರು ಮಾಲಾರ್ಪಣೆ ಮಾಡಿ ಶಿವಾಜಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ, ಚಂದ್ರಕಾಂತ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ

ಬಿಕೆ ಹಳ್ಳಿ‌ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ

February 21, 2021 by Yogaraj SK Leave a Comment

ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾರಥೋತ್ಸವಕ್ಕೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜರು ಚಾಲನೆ ನೀಡಿದರು.ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಜುನಾಥ ಮಹಾರಾಜರು ಹಾಗೂ ಶ್ರೀಕ್ಷೇತ್ರ ಕಾಶಿಯ ಸೋಹಂ ಚೈತನ್ಯ ಪುರಿ ಮಹಾರಾಜರು ವಿಶೇಷ ಪೂಜೆ ಸಲ್ಲಿಸಿ ಬಳಿಕ ರಿಬ್ಬನ್ ಕಟ್ ಮಾಡುವ ಮೂಲಕ ರಥಕ್ಕೆ ಚಾಲನೆ … [Read more...] about ಬಿಕೆ ಹಳ್ಳಿ‌ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ

ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್

February 21, 2021 by Yogaraj SK Leave a Comment

ಹಳಿಯಾಳ:- ತಂತ್ರಜ್ಞಾನದಿಂದ ಕೇವಲ ದೊಡ್ಡ ನಗರಗಳು ಅಭಿವೃದ್ದಿ ಸಾಧಿಸುತ್ತಿವೆ. ಆದರೆ ಹಳ್ಳಿಗಳ ಸರ್ವಾಂಗೀಣ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ. ಇಂದಿನ ದಿನಗಳಲ್ಲಿ ದುಡಿಯುವ ಪ್ರತಿ ಕೈಗೂ ಉದ್ಯೋಗ ನೀಡುವುದು ದುಸ್ತರವಾಗಿದ್ದು, ಸ್ವಯಂ ಉದ್ಯೋಗಗಳನ್ನು ಅವಲಂಬಿಸಬೇಕಾಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು.ಪಟ್ಟಣದ ಟೊಸುರ್ ಟವರ್‍ನಲ್ಲಿಯ ಆರ್‍ವೈಇ ಸ್ಕೀಲ್ ಸೆಂಟರ್‍ನ … [Read more...] about ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್

ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ

February 21, 2021 by Vishwanath Shetty Leave a Comment

ಹೊನ್ನಾವರ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆ,ತಹಶಿಲ್ದಾರ  ನಿರ್ದೇಶನದಂತೆ ಹೊನ್ನಾವರ ತಾಲೂಕಿನ  ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಪಟ್ಟಣದಲ್ಲಿ  ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಯಿತು.ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧ ಎನ್ನುವುದರ ಕುರಿತು ಅಧಿಕಾರಿಗಳು ಜಾಗೃತಿ … [Read more...] about ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ

ವೈದಿಕ‌ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ‌ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.

February 21, 2021 by Yogaraj SK Leave a Comment

ಹಳಿಯಾಳ:- ವೈದಿಕ ಕಾಲದಿಂದಲೂ ಮೂರ್ತೀ ಪ್ರತಿಷ್ಠಾಪನೆ ಪದ್ದತಿ ಇದ್ದು ಮೂರ್ತಿ ಪೂಜೆಯು ಭಾರತೀಯ ಸಂಸ್ಕøತೀಯ ಪ್ರತೀಕವಾಗಿದೆ ಮತ್ತು ಸಂಸ್ಕøತೀಯ ಪೂಜೆಯು ಆಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು.ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ತಯಾರಿಸಿದ ಪಂಚಲೋಹದ ವಿಶೇಷ ಅಶ್ವಾರೂಢ ಛತ್ರಪತಿ … [Read more...] about ವೈದಿಕ‌ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ‌ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar